Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಸ್ತೆಗೆ ಸೂಚನಾ ಫಲಕಗಳು ಅಳವಡಿಕೆಗೆ ಒತ್ತಾಯ

ಸುದ್ದಿಮೂಲ ವಾರ್ತೆ

ಚೇಳುರು, ನ.18: ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ಚಾಕವೇಲು ಪಟ್ಟಣದಿಂದ ಕಳ್ರೋಲಪಲ್ಲಿ ರಾಮಾನುಪಡಿ, ಬೆಸ್ತಲಪಲ್ಲಿ ಮಾರ್ಗವಾಗಿ ಪಾತಪಾಳ್ಯ ಕಡೆ ಹೋಗುವ ರಸ್ತೆಯಲ್ಲಿ ಎಚ್ಚರಿಕೆ ವಹಿಸುವ ಸೂಚನಾ ಫಲಕಗಳು ಅಳವಡಿಸಲು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಹಳ್ಳಿಗಳ ಸಂಪರ್ಕ ಕಲಿಸುವ ಜಿಲ್ಲಾ ಮುಖ್ಯ ರಸ್ತೆ ಇದಾಗಿದ್ದು, ಈ ರಸ್ತೆಗೆ ಕೆಲ ತಿಂಗಳ ಹಿಂದೆ ಸುಮಾರು ಕೋಟಿಗಳ ವೆಚ್ಚದಲ್ಲಿ ಬೆಸ್ತಲಪಲ್ಲಿಯಿಂದ ಚಾಕವೇಲು ಪಟ್ಟಣದವರೆಗೂ ಡಾಂಬರೀಕರಣ ಮಾಡಲಾಗಿದೆ.

ಕಾಮಗಾರಿ ಮುಗಿದ ಬಳಿಕ ಆಯ ಹಳ್ಳಿಗಳ ಹತ್ತಿರ ಹಳ್ಳಿಗಳ ನಾಮ ಫಲಕ, ಹಾಗು ತಿರುವುಗಳಲ್ಲಿ ತಿರುವನ್ನ ಸೂಚಿಸುವ ನಾಮ ಫಲಕ ಅಳವಡಿಸಬೇಕು. ಆದರೆ, ಯಾವುದೇ ಸೂಚನಾ ಫಲಕಗಳು ಅಳವಡಿಸಿಲ್ಲ.

ಇದರಿಂದ ತಿರುವುಗಳಲ್ಲಿ ರಾತ್ರಿ ಸಮಯ ವಾಹನಗಳ ಪ್ರಯಾಣಕ್ಕೆ ತೊಂದರೆ ಆಗುತ್ತಿದೆ ಎಂದು ಸವಾರರು ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಅಪಘಾತಗಳಿಗೆ ಲೋಕೋಪಯೋಗಿ ಇಲಾಖೆ ಕಾರಣವಾಗುತ್ತಿದೆ ಎಂದು ಇದೆ ಎಂದು ಅಸಮಾಧಾನ ಕೂಡ ಹೊರ ಹಾಕಿದ್ದಾರೆ.

ಡಾಂಬರೀಕರಣ ಮುಗಿದು ಆರೇಳು ತಿಂಗಳು ಕಳೆದರು ಇದುವರೆಗೂ ರಸ್ತೆ ಪಕ್ಕ ಬೋರ್ಡ್‌ಗಳು ಹಾಕಿಲ್ಲಾ, ಇದರಿಂದ ಸಂಬಂದಪಟ್ಟ ಇಲಾಖೆ ಫಲಕಗಳನ್ನ ಅಳವಡಿಸಬೇಕು ಎಂದು ವಾಹನ ಸವಾರರು ಒತ್ತಾಯಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ