Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅನಿರ್ದಿಷ್ಠಾವಧಿ ಧರಣಿ : ಅಲೆಮಾರಿ-ಅರೆ ಅಲೆಮಾರಿ ಜನಾಂಗದವರಿಗೆ ಹಕ್ಕು ಪತ್ರ ನೀಡಿ

 ಸುದ್ದಿಮೂಲ ವಾರ್ತೆ ಬೀದರ್, ಜ.19:
ಔರಾದ (ಬಾ) ಪಟ್ಟಣದ ಎಪಿಎಂಸಿ ಹಾಗೂ ಸರ್ಕಾರಿ ಗೈರಾಣು ಭೂಮಿಗಳಲ್ಲಿ ಕಳೆದ ಸುಮಾರು 40 ವರ್ಷಗಳಿಂದ ವಾಸವಿರುವ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ 750ಕ್ಕೂ ಹೆಚ್ಚು ಕುಟುಂಬಗಳಿಗೆ ಇದುವರೆಗೂ ಹಕ್ಕುಪತ್ರ (ಾರಂ ನಂ.10) ನೀಡದೆ ಹಾಗೂ ಹದ್ದುಬಸ್ತ್ ಮಾಡದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿ, ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ತಹಸೀಲ್ದಾಾರ್ ಕಚೇರಿ ಆವರಣದಲ್ಲಿ ಅಹೋರಾತ್ರಿಿ ಅನಿರ್ದಿಷ್ಟಾಾವಧಿಯ ಧರಣಿ ಸತ್ಯಾಾಗ್ರಹ ಆರಂಭಿಸಲಾಗಿದೆ.
ಸರ್ವೆ ನಂ.183ರಲ್ಲಿ ಇರುವ 40 ಎಕರೆ 30 ಗುಂಟೆ ಭೂಮಿಯಲ್ಲೂ ಹಾಗೂ ಸರ್ವೆ ನಂ.205ರಲ್ಲಿ ಇರುವ 50 ಎಕರೆ 11 ಗುಂಟೆ ಭೂಮಿಯಲ್ಲೂ ತಲಾ 2 ಎಕರೆ ಭೂಮಿ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರಿಗಾಗಿ ಮಂಜೂರು ಮಾಡಲಾಗಿದೆ. ಆದರೂ ಸಂಬಂಧಿಸಿದ ಅಧಿಕಾರಿಗಳು ಇದುವರೆಗೆ ಯಾವುದೇ ಪ್ರಗತಿ ಸಾಧಿಸಿಲ್ಲ. ಈ ಹಿನ್ನೆೆಲೆಯಲ್ಲಿ ಇಂಡಿಯನ್ ನ್ಯಾಾಷನಲ್ ಭೀಮ್ ಆರ್ಮಿಯ ಸಂಸ್ಥಾಾಪಕ ರಾಜ್ಯಾಾಧ್ಯಕ್ಷ ದೀಲಿಪಕುಮಾರ ವರ್ಮಾ ಅವರು ತಹಸೀಲ್ದಾಾರರಿಗೆ ಮನವಿ ಪತ್ರ ಸಲ್ಲಿಸಿ, ಧರಣಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.
ಧರಣಿಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜಶೇಖರ ಶೇರಿಕಾರ, ಔರಾದ ತಾಲೂಕು ಅಧ್ಯಕ್ಷ ಪ್ರವೀಣ ಕಾರಂಜೆ, ಗೌರವಾಧ್ಯಕ್ಷ ಸಂಪತ್ತ ಸಕ್ಪಾಾಲ್, ಉಪಾಧ್ಯಕ್ಷ ಸಂತೋಷ ಸೂರ್ಯವಂಶಿ, ಖಜಾಂಚಿ ಸುಂದರ ಮೇತ್ರೆೆ, ಪ್ರೇೇಮ ಘೋಡಬೋಲೆ, ಪ್ರಧಾನ ಕಾರ್ಯದರ್ಶಿ ದಿನೇಶ ಶಿಂಧೆ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ರಾಹುಲ್ ವಿ. ಖಂದಾರೆ ಸೇರಿದಂತೆ ಹಲವು ಮುಖಂಡರು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ