Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಂಪಿ ಉತ್ಸವ : ಸಾಂಸ್ಕೃತಿಕ ವೈಭವ -39 ಕಲಾ ತಂಡಗಳಿಂದ ಪ್ರದರ್ಶನ

ಸುದ್ದಿಮೂಲ ವಾರ್ತೆ ಹೊಸಪೇಟೆ (ಹಂಪಿ ಉತ್ಸವ), ೆ.13:
ವಿಶ್ವವಿಖ್ಯಾಾತ ಹಂಪಿಯ ಸಾಸುವೆ ಕಾಳು ಗಣಪತಿ ವೇದಿಕೆಯಲ್ಲಿ ವಿಜಯನಗರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾ ಗೂ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಹಮ್ಮಿಿಕೊಂಡಿದ್ದ ವೈಭವದ ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆದವು.
ಕಾರ್ಯಕ್ರಮಕ್ಕೆೆ ಹರಪನಹಳ್ಳಿಿ ತಹಶಿಲ್ದಾಾರ ಗಿರೀಶ್ ಬಾಬು ಅವರು ಚಾಲನೆ ನೀಡಿ ಈ ಬಾರಿಯ ವೇದಿಕೆಯಲ್ಲಿ ಒಟ್ಟು 39 ಕಲಾ ಕಾರ್ಯಕ್ರಮಗಳನ್ನು ಏರ್ಪಡಿಸ ಲಾಗಿತ್ತು. ನೆರೆದಿದ್ದ ಪ್ರೇೇಕ್ಷಕರಿಗೆ ಕಲೆಯ ರಸದೌತಣವನ್ನು ಉಣಬಡಿಸಿದ ಪ್ರಮು ಖ ಕಾರ್ಯಕ್ರಮಗಳೆಂದರೆ, ವಚನ ಗಾಯನ, ರಂಗಗೀತೆಗಳ ಗಾಯನ, ಜಾನಪದ ಗೀತೆ, ಹಿಂದೂಸ್ತಾಾನ ಗಾಯನ, ಭರತನಾಟ್ಯ, ಸುಗಮ ಸಂಗೀತ, ತಬಲಾ ವಾದನ, ಶಾಸೀಯ ನೃತ್ಯ, ನೃತ್ಯ ರೂಪಕ, ಬಯಲಾಟ ಪದಗಳು, ತತ್ವಪದ ಗಾಯನ, ವಿಶು ಕಲೆ ಪ್ರದರ್ಶನ, ಮಿಮಿಕ್ರಿಿ, ದಾಸರ ಪದಗಳ ಗಾಯನ, ಸಮೂಹ ನೃತ್ಯ ರೂಪಕ, ವಚನ ಸಂಗೀತ, ಚೌಡ್ಕಿಿ ಪದಗಳ ಗಾಯನ, ಇನ್ನೂ ಹಲವಾರು ತಂಡಗಳಿಂದ ಬಗೆ ಬಗೆಯ ಕಾರ್ಯಕ್ರಮಗಳ ನಡೆದವು. ಇದೇ ವೇಳೆ ಎಲ್ಲಾ ಕಲಾವಿದರಿಗೆ ಸ್ಮರಣಿಕೆ ಮತ್ತು ಪ್ರಶಸ್ತಿಿ ಪತ್ರ ನೀಡಲಾಯಿತು.
ಈ ಸಂದರ್ಭದಲ್ಲಿ ಪರಿಶಿಷ್ಟ ಪಂಗಡದ ಉಪ ನಿರ್ದೇಶಕ ರವಿಕುಮಾರ್ ಸೇರಿದಂ ತೆ ಹಲವು ಗಣ್ಯರು, ಸಾರ್ವಜನಿಕರು ಭಾಗವಹಿಸಿದ್ದರು. ಬಸವರಾಜ ಅಮಾತಿ ಮತ್ತು ಶ್ವೇತಾ ಅಂಗಡಿ ಅವರು ಕಾರ್ಯಕ್ರಮ ನಿರೂಪಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ