Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವ ಉದ್ಯೋಗದಿಂದ ಜೀವನ ಹಸನು : ಸೋಮಶೇಖರ್ ಮಲ್ಲಿಮಾಕನಪುರ

ಸುದ್ದಿಮೂಲ ವಾರ್ತೆ

ಹೊಸಕೋಟೆ, ಸೆ.4 : ಸ್ವ ಉದ್ಯೋಗದಿಂದ ಆರ್ಥಿಕವಾಗಿ ಸಬಲರಾಗಬೇಕು ಹಾಗೂ ಜೀವನ ಹಸನಾಗುತ್ತದೆ ಎಂದು ತೋಟಗಾರಿಕೆ ಇಲಾಖೆಯ ಅಧಿಕಾರಿ ಸೋಮಶೇಖರ್ತಿಳಿಸಿದರು.

ಹೊಸಕೋಟೆ ತಾಲೂಕು ಮಲ್ಲಿಮಾಕನಪುರ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕೃಷಿ ತರಬೇತಿ ಕಾರ್ಯಾಗಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೃಷಿ ಉತ್ಪನ್ನ ಮತ್ತು ಉಪಕಸುಬಗಳು ಗ್ರಾಮೀ ರೈತಾಪಿ ವರ್ಗದ ಮಹಿಳೆಯರ ಸಬಲೀಕರಣಕ್ಕೆ ಪೂರಕವಾಗಿರುತ್ತವೆ. ಪ್ರಧಾನಮಂತ್ರಿಯವರ ಒಂದು ಜಿಲ್ಲೆ ಒಂದು ಉತ್ಪನ್ನ ಕಾರ್ಯಕ್ರಮದಡಿಯಲ್ಲಿ ತರಬೇತಿ ಹಾಗೂ ಸಾಲಸೌಲಭ್ಯ ಮಾಹಿತಿಗಳನ್ನು ಪಡೆಯಬಹುದಾಗಿದೆ ಎಂದರು.

ಧರ್ಮಸ್ಥಳ ಸಂಸ್ಥೆಯ ಕೃಷಿ ಮೇಲ್ವಿಚಾರಕ ಚೇತನ್ ಮಾತನಾಡಿ, ಸ್ವ ಉದ್ಯೋಗ ತರಬೇತಿಯಲ್ಲಿ ಅಣಬೆ, ಜೇನು, ಹಪ್ಪಳ, ಉಪ್ಪಿನಕಾಯಿ ತಯಾರಿಕೆ ಮಾಡುವುದರ ಬಗ್ಗೆ ಮಾಹಿತಿ ಹಾಗೂ ತರಬೇತಿ ನೀಡಿ ಧರ್ಮಸ್ಥಳ ಸಂಘದ ಪ್ರಗತಿ ಬಂಧು ಹಾಗೂ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಉದ್ಯೋಗ ಸೃಷ್ಟಿ ಮಾಡಿಕೊಡಲಾಗುವುದು. ಇದರಿಂದ ವ್ಯವಹಾರಿಕವಾದ ಚೇತರಿಕೆ ಕಾಣಬಹದು. ಗ್ರಾಮೀಣ ಭಾಗದಲ್ಲಿ ಉದ್ಯೋಗವಕಾಶಗಳು ಸಹ ಹೆಚ್ಚಾಗುತ್ತವೆ ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ