Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುನೂರು : ಸಾಧ್ವಿ ಶಿರೋಮಣಿ ತಿಮ್ಮಮ್ಮನ ಆರಾಧನೆ ಮಹೋತ್ಸವ

 ಸುದ್ದಿಮೂಲ ವಾರ್ತೆ ಮುದಗಲ್, ಜ.22:
ಸಮೀಪದ ಹುನೂರು ಗ್ರಾಾಮದ ಶ್ರೀ ಕ್ಷೇತ್ರ ಅಮ್ಮನಕಟ್ಟಿಿಯ ಸಾಧ್ವಿಿ ಶಿರೋಮಣಿ ತುರಡಗಿ ತಿಮ್ಮಮ್ಮನವರ 213ನೇ ಆರಾಧನಾ ಮಹೋತ್ಸವ ಸೋಮವಾರ ಅತ್ಯಂತ ಶ್ರದ್ಧಾಾ-ಭಕ್ತಿಿಯಿಂದ ಜರುಗಿತು.
ಬೆಳಿಗ್ಗೆೆ ತುರಡಗಿ ಗ್ರಾಾಮದಿಂದ ಪಲ್ಲಕ್ಕಿಿಯೊಂದಿಗೆ ಶ್ರೀ ಸಾಧ್ವಿಿ ಶಿರೋಮಣಿ ತುರಡಗಿ ತಿಮ್ಮಮ್ಮನವರನ್ನು ಹರಿನಾಮ ಕೀರ್ತನೆ ಹಾಗೂ ವಿವಿಧ ವಾದ್ಯಗಳು, ಬಾಜಾ ಭಜಂತ್ರಿಿ ಮಂಡಳಿಗಳ ವೈಭವದೊಂದಿಗೆ ಹುನೂರು ಗ್ರಾಾಮದ ಮೂಲಕ ಶ್ರೀ ಕ್ಷೇತ್ರ ಅಮ್ಮನಕಟ್ಟೆೆಗೆ ತರಲಾಯಿತು.
ನಂತರ ಲೋಕಕಲ್ಯಾಾಣಾರ್ಥ ಪವಮಾನ ಹೋಮ, ಭಾಗವತ ಪ್ರವಚನ, ಮಹಾಪೂಜೆ, ನೈವೇದ್ಯ, ಮಹಾಮಂಗಳಾರತಿ, ತೀರ್ಥ ಪ್ರಸಾದ ಜರುಗಿತು.
ಕಾರ್ಯಕ್ರಮದಲ್ಲಿ ಮಠದ ಪಂಚಾಂಗ ಲೋಕಾರ್ಪಣೆ ಮಾಡಿದ ಶ್ರೀ ಮತ್ ಕಣ್ವ ಮಠಾಧೀಶ ಶ್ರೀವಿದ್ಯಾಾಕಣ್ವ ವಿರಾಜತೀರ್ಥ ಶ್ರೀಪಾದಂಗಳು ಆಶೀರ್ವಚನ ನೀಡಿದರು.
ಪಂಚಾಂಗ ಒಂದು ದಿನ ಓದುವುದಲ್ಲ, ಆಯಾ ಕಾಲಕ್ಕೆೆ ವೃತ, ನಿಯಮ, ಧಾರ್ಮಿಕ ಆಚರಣೆ, ಹಬ್ಬ ಹರಿದಿನಗಳನ್ನು ಆಚರಿಸಬೇಕು. ಸಂಧ್ಯಾಾವಂದನೆಗೆ ಪಂಚಾಂಗ ನೋಡಿ ದಿನದ ಮಹತ್ವ ಅರಿತುಕೊಳ್ಳಬೇಕು ಎಂದು ತಿಳಿಸಿದರು.
ಭಕ್ತರು ದೀಡ್ ನಮಸ್ಕಾಾರ, ಮುಡುಪು, ಹರಕೆ ತೀರಿಸಿ ಅಮ್ಮನ ಕೃಪೆಗೆ ಪಾತ್ರರಾದರು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹನೀಯರಿಗೆ ಸನ್ಮಾಾನಿಸಲಾಯಿತು.
ಜಾತ್ರಾಾ ಮಹೋತ್ಸವಕ್ಕೆೆ ರಾಜ್ಯ-ಹೊರರಾಜ್ಯ ಸೇರಿದಂತೆ ಕಿಡದೂರು, ಹುನೂರು, ತುರಡಗಿ ಹಾಗೂ ಸುತ್ತಮುತ್ತಲಿನ ಗ್ರಾಾಮದ ಸಹಸ್ರಾಾರು ಭಕ್ತರು ಅಮ್ಮನ ಜಾತ್ರಾಾ ಮಹೋತ್ಸವದಲ್ಲಿ ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ