Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾನು ಎಂ ಪಿ ಟಿಕೆಟ್ ಪ್ರಬಲ ಆಕಾಂಕ್ಷಿ ಬಸವರಾಜಸ್ವಾಮಿ ಮಳಿಮಠ

ಸುದ್ದಿಮೂಲ ವಾರ್ತೆ

ಕೊಪ್ಪಳ,ಅ.9: ಈ ಬಾರಿಯ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗುವ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಗಂಗಾವತಿಯ ಬಸವರಾಜಸ್ವಾಮಿ ಮಳಿಮಠ ಹೇಳಿದರು.

ಅವರು ಕೊಪ್ಪಳ ಮೀಡಿಯಾ ಕ್ಲಬ್ ನಲ್ಲಿ ಮಾತನಾಡಿ ನಾನು 2019 ರಲ್ಲಿ ನಾನು ಟಿಕೆಟ್ ಪ್ರಯತ್ನ ಮಾಡಿದ್ದೆ, ಆದರೆ ಆಗ ಪಕ್ಷ ಟಿಕೆಟ್ ನೀಡಲಿಲ್ಲ. ಈಗ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ನಾನು ಬಿಇ, ಎಲ್ ಎಲ್ ಬಿ ಓದಿದ್ದೇನೆ. ನಮ್ಮ ಕುಟುಂಬವು ಕಾಂಗ್ರೆಸ್ ಕುಟುಂಬವಾಗಿದೆ. ನಗರಸಭೆಯಿಂದ ನಮ್ಮ ತಂದೆ ಕೆಲಸ ಮಾಡಿದ್ದಾರೆ. ನಾನು ಈಗಲೂ ಸಹ ಕಾಂಗ್ರೆಸ್ ಪಕ್ಷದಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ. ನಾನು ಸಾಕಷ್ಟು ಬಾರಿ ಪಕ್ಷದ ಗೆಲುವಿಗೆ ಶ್ರಮಿಸಿದ್ದೇನೆ.

ಈ ಹಿಂದೆ ವಿಧಾನಪರಿಷತ್ ಹಾಗು ವಿಧಾನಸಭೆ. ಲೋಕಸಭೆಗೂ ಟಿಕೆಟ್ ಕೇಳಿದ್ದೇನೆ. ಕಾಂಗ್ರೆಸ್ ಭವಿಷ್ಯವಿದೆ. ಗ್ಯಾರಂಟಿ ಯೋಜನೆಯಿಂದ ಜನರ ಕಾಂಗ್ರೆಸ್ ಆಗಿದೆ. ಕೊಪ್ಪಳ ಲೋಕಸಭೆಯ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಹೀಗಾಗಿ ಲೋಕಸಭೆಯಲ್ಲಿ ಕಾಂಗ್ರೆಸ್ಸಿಗೆ ಉತ್ತಮ ಬೆಂಬಲವಿದೆ ಎಂದರು.

ಈಗಾಗಲೇ ನಾನು ಕಾಂಗ್ರೆಸ್ ಹಿರಿಯ ಮುಖಂಡರನ್ನು ಭೇಟಿಯಾಗಿದ್ದೇನೆ. ಲೋಕಸಭೆ ಸದಸ್ಯರಾಗಲು ಭಾಷೆ ಹಾಗು ಜ್ಞಾನ ಬೇಕಿದೆ ಈ ನಿಟ್ಟಿನಲ್ಲಿ ನನಗೆ ಭಾಷೆ ಜ್ಞಾನವಿದೆ ಹೀಗಾಗಿ ಕೇಳುತ್ತಿದ್ದೇನೆ ಎಂದರು.

ಕೊಪ್ಪಳ ಲೋಕಸಭೆಯಿಂದ ಆಯ್ಕೆಯಾದವರು ಇಲ್ಲಿಯವರೆಗೂ ಕಡಿಮೆಯಾಗಿದೆ. ಪ್ರಸ್ತುತ ವಿದ್ಯಾಮಾನ ಸಮಗ್ರ ಚಿಂತನೆ ಮಾಡಬೇಕು. ಈ ನಿಟ್ಟಿನಲ್ಲಿ ನಾನು ಪ್ರಸ್ತುತ ವಿಷಯಗಳ ಕುರಿತ ಅರಿವು ಇದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗೈ ಪ್ರದಾನಕಾರ್ಯದರ್ಶಿ ಜಿ ಗವಿಸಿದ್ದಪ್ಪ, ರಾಮಪ್ಪ ನಿಲೋಗಲ್ ರಮೇಶ ಕುಲಕರ್ಣಿ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ