Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಲ್ಮೀಕಿ ಮೂರ್ತಿ ಪ್ರತಿಷ್ಠಾಪನೆ ವಿಳಂಬವಾದರೆ ಹೋರಾಟ - ಭೀಮಣ್ಣ

 ಸುದ್ದಿಮೂಲ ವಾರ್ತೆ ಕವಿತಾಳ, ಜ.19:
ಬಳ್ಳಾಾರಿ ಯಲ್ಲಿ ಮಹರ್ಷಿ ವಾಲ್ಮೀಕಿ ಮೂರ್ತಿ ಪ್ರತಿಷ್ಠಾಾಪನೆ ವಿಳಂಬವಾ ದಲ್ಲಿ ಹೋರಾಟ ಮಾಡಲಾಗು ತ್ತದೆ ಎಂದು ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ಮಹಾಸಭಾದ ರಾಯಚೂರು ಜಿಲ್ಲಾ ಉಪಾಧ್ಯಕ್ಷ ಭೀಮಣ್ಣ ನಾಯಕ ಕಾಚಾಪುರು ಆಗ್ರಹಿಸಿದರು.
ಪಟ್ಟಣದಲ್ಲಿ ಸೋಮವಾರ ಸುದ್ದಿಗೊಷ್ಟಿಿಯಲ್ಲಿ ಮಾತನಾಡಿದ ಅವರು ಬಳ್ಳಾಾರಿಯಲ್ಲಿ ಮಹರ್ಷಿ ವಾಲ್ಮೀಕಿ ಮೂರ್ತಿಯ ಅನಾವರಣ ಕಾರ್ಯಕ್ರಮದ ಬ್ಯಾಾನರ್ ಕಟ್ಟುವ ಬಗ್ಗೆೆ ಉಂಟಾದ ಗೊಂದಲದಿಂದ ಪ್ರತಿಷ್ಠಾಾಪನೆ ವಿಳಂಬವಾಗುತ್ತಿಿದೆ. ಆಡಳಿತ ಪಕ್ಷದ ಮುಖಂಡರು ಈ ಬಗ್ಗೆೆ ಮಾತನಾಡುತ್ತಿಿಲ್ಲ,
ಸಮಾಜದ ಹೆಸರಿನಲ್ಲಿ ಹಲವಾರು ಸಂಘಟನೆಗಳನ್ನು ಕಟ್ಟಿಿ ಸಮಾಜದ ಸವಲತ್ತುಗಳನ್ನು ತೆಗೆದುಕೊಂಡು, ಈಗ ಇಂತ ಸಮಯದಲ್ಲಿ ಮೌನವಾಗಿರುದು ಸರಿಯಲ್ಲ, ಮೂರ್ತಿ ಪ್ರತಿಷ್ಠಾಾಪನೆಗೆ ಮುಂದಾಗಬೇಕು. 2026 ೆಬ್ರವರಿ 8 ರಿಂದ 9 ರವರಿಗೆ ರಾಜನಹಳ್ಳಿಿಯಲ್ಲಿ ನಡೆಯುವ ವಾಲ್ಮೀಕಿ ಜಾತ್ರೆೆಗೆ ಮುನ್ನ ಮೂರ್ತಿ ಸ್ಥಾಾಪನೆಗೆ ಎಲ್ಲಾ ಪಕ್ಷದ ಮುಖಂಡರು, ಸಮಾಜದ ಹೋರಾಟಗಾರರು, ಮುಖಂಡರು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಯಂಕನಗೌಡ ಮಲ್ಲದಗುಡ್ಡ, ಬಸವರಾಜ ನಾಯಕ ಮಲ್ಲದಗುಡ್ಡ, ಚನ್ನಪ್ಪ ನಾಯಕ ಸೈದಾಪುರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ