Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮ ಮರಳು ದಂಧೆ ; ರಾಯರಡ್ಡಿಿ ಪತ್ರ - ಅಧಿಕಾರಿಗಳ ಸಭೆ

ಸುದ್ದಿಮೂಲ ವಾರ್ತೆ ಕೊಪ್ಪಳ, ಅ.21:
ತೀವ್ರ ಸಂಚಲನ ಮೂಡಿಸಿದ್ದ ಕೊಪ್ಪಳ ಜಿಲ್ಲೆೆಯಲ್ಲಿ ಅಕ್ರಮ ಮರಳು ದಂಧೆ ಕುರಿತು ಸಿಎಂ ಆರ್ಥಿಿಕ ಸಲಹೆಗಾರ ಬಸವರಾಜ ರಾಯರಡ್ಡಿಿ ಪತ್ರಕ್ಕೆೆ ಅಧಿಕಾರಿಗಳ ಹೆಸರಿನಲ್ಲಿ ರಾಯರಡ್ಡಿಿಗೆ ಮನವಿ ಮಾಡಿರುವ ಪತ್ರದ ಆಧಾರದಲ್ಲಿ ಇಂದು ಗಣಿ ಭೂ ವಿಜ್ಞಾಾನ ಇಲಾಖೆ ಸಿಬ್ಬಂದಿ ಜೊತೆ ಹಿರಿಯ ಭೂ ವಿಜ್ಞಾಾನಿ ಪುಷ್ಪಲತಾ ಸಭೆ ನಡೆಸಿದ್ದಾಾರೆ.
ಜಿಲ್ಲೆೆಯಲ್ಲಿ ಅಕ್ರಮವಾಗಿ ಮರಳು ಸಾಗಾಟವಾಗುತ್ತಿಿದೆ. ಇದರಲ್ಲಿ ಗಣಿ ಭೂ ವಿಜ್ಞಾಾನ ಇಲಾಖೆಯ ಅಧಿಕಾರಿಗಳು ಶಾಮೀಲಾಗಿದ್ದಾಾರೆ. ಈ ಹಿನ್ನೆೆಲೆಯಲ್ಲಿ ಇಲ್ಲಿಯ ಅಧಿಕಾರಿಗಳ ವರ್ಗಾವಣೆ ಮಾಡುವಂತೆ ಬಸವರಾಜ್ ರಾಯರೆಡ್ಡಿಿ ಮುಖ್ಯಮಂತ್ರಿಿಗಳಿಗೆ ಪತ್ರ ಬರೆದಿದ್ದರು. ಈ ಪತ್ರಕ್ಕೆೆ ಅಧಿಕಾರಿಗಳ ಹೆಸರಿನಲ್ಲಿ ರಾಯರಡ್ಡಿಿಯವರಿಗೆ ಅಕ್ರಮದ ಬಗ್ಗೆೆ ಪತ್ರ ಬರೆದಿರುವುದು ಬಹಿರಂಗವಾಗಿತ್ತು. ಈ ಹಿನ್ನೆೆಲೆಯಲ್ಲಿ ಈ ಕುರಿತು ಇಂದು ಸಾಧಕ ಬಾಧಕಗಳ ಕುರಿತು ಅಧಿಕಾರಿಗಳ ಸಭೆ ನಡೆಸಲಾಯಿತು.
ಅಧಿಕಾರಿಗಳ ಹೆಸರಿನಲ್ಲಿ ಅನಾಮಧೇಯ ಪತ್ರದ ಕುರಿತು ವಿಚಾರವಾಗಿ ಸಿಬ್ಬಂದಿ ಜೊತೆ ಸಭೆ ಮಾಡಿದ ಪುಷ್ಪಲತಾರವರು ಗಣಿ ಇಲಾಖೆಯಿಂದಲೇ ಪತ್ರ ವೈರಲ್ ಆಗಿರೋ ಅನುಮಾನವಿದೆ. ಬಸವರಾಜ್ ರಾಯರೆಡ್ಡಿಿಗೆ ರಾಜಧನ,ಅಕ್ರಮದ ವಿಚಾರವಾಗಿ ಪ್ರಶ್ನೆೆ ಮಾಡಿದ್ದ ಅಧಿಕಾರಿಗಳ ತಂಡ ಅಧಿಕಾರಿಗಳ ಹೆಸರಲ್ಲಿ ವೈರಲ್ ಆಗಿರೋ ಪತ್ರವನ್ನು ಗಂಭೀರವಾಗಿ ತೆಗೆದುಕೊಂಡ ಗಣಿ ಇಲಾಖೆಯು ಈಗ ಸಭೆ ನಡೆಸಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ