Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇನಾಂ ವೀರಾಪುರ ಮರ್ಯಾದೆ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆಗೆ ಆಗ್ರಹ

 ಸುದ್ದಿಮೂಲ ವಾರ್ತೆ ಮಸ್ಕಿ, ಡಿ.24:
ಧಾರವಾಡ ಜಿಲ್ಲೆಯ ಇನಾಂ ವೀರಾಪುರ ಗ್ರಾಾಮದಲ್ಲಿ ಪ್ರೇೇಮಿಸಿ ವಿವಾಹವಾಗಿ ದಾಂಪತ್ಯ ಜೀವನ ನಡೆಸುತ್ತಿಿದ್ದ ದಂಪತಿಗಳ ಮೇಲಿನ ಪೈಶಾಚಿಕ ದಾಳಿ ಹಾಗೂ ಕೊಲೆ ಘಟನೆಗೆ ಕಾರಣರಾದವರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ದಲಿತ ಪರ ಸಂಘಟನೆಗಳ ಒಕ್ಕೂಟ ಮಸ್ಕಿಿ ತಾಲೂಕು ವತಿಯಿಂದ ಮಾನ್ಯ ಮುಖ್ಯಮಂತ್ರಿಿಗಳು ಹಾಗೂ ಗೃಹ ಸಚಿವರಿಗೆ ಮಸ್ಕಿಿ ತಹಶೀಲ್ದಾಾರ್ ಮಂಜುನಾಥ್ ಭೋಗಾವತಿ ಮುಖಾಂತರ ಮನವಿ ಸಲ್ಲಿಸಿದರು.
ದಲಿತ ಸಾಹಿತಗಳು ಸಿ ದಾನಪ್ಪ ನೀಲಗಲ್ ಮಾತನಾಡಿ, ಅನ್ಯ ಜಾತಿಯ ಯುವಕನನ್ನು ಮದುವೆಯಾಗಿದ್ದಾಳೆಂಬ ಕಾರಣಕ್ಕೆೆ ಗರ್ಭಿಣಿ ಮಗಳನ್ನು ಕೊಲೆಗೈದು, ಯುವಕನ ಮನೆಯವರ ಮೇಲೆ ದಾಳಿ ನಡೆಸಿದ ತಪ್ಪಿಿತಸ್ಥರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು.ಸಂವಿಧಾನ ದೇಶವನ್ನು ಜಾತ್ಯತೀತ ರಾಷ್ಟ್ರವೆಂದು ಘೋಷಿಸಿದೆ. ದೇಶ ಸ್ವಾಾತಂತ್ರ್ಯ ಗಳಿಸಿ 78 ವರ್ಷಗಳ ನಂತರವೂ ಹಲವರು ಜಾತಿ ಸಂಕುಚಿತತೆಯಿಂದ ವರ್ತಿಸುತ್ತಿಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.
ಪರಸ್ಪರ ಪ್ರೀೀತಿಸಿ, ವಿವಾಹವಾಗಿ ತಮ್ಮ ಪಾಡಿಗೆ ತಾವು ಜೀವನ ನಡೆಸುತ್ತಿಿದ್ದ ಮುಗ್ಧ ದಂಪತಿಯ ಮೇಲೆ, ಕುಟುಂಬದವರ ಈ ವರ್ತನೆ ಪ್ರಾಾಣಿಗಳಿಗಿಂತಲೂ ಕ್ರೂರವಾಗಿದೆ. ಈ ಘಟನೆಯನ್ನು ನಿರ್ಲಕ್ಷಿಸದೇ ಗಂಭೀರವಾಗಿ ಪರಿಗಣಿಸಿ, ಶಾಂತಿ-ಸುವ್ಯವಸ್ಥೆೆ ಕಾಪಾಡಬೇಕು ಮತ್ತು 22ರಂದು ರಾಯಚೂರು ಜಿಲ್ಲೆಯ ಹಟ್ಟಿಿ ಸಮೀಪದ ಪಾಮನಕಲ್ಲೂರು ಕ್ರಾಾಸ್ ಹೊಲದಲ್ಲಿ ಜ್ಯೋೋತಿ ಎಂಬ ಯುವತಿಯ ಮೃತದೇಹ ಅನುಮಾನಸ್ಪದವಾಗಿ ಕಂಡುಬಂದಿದ್ದು, ಅದರ ಹಿಂದೆ ಇರುವ ಸತ್ಯ ತನಿಖೆ ಮಾಡಿ ಆರೋಪಿಗಳನ್ನು ಗಲ್ಲಿಗೇರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ದೊಡ್ಡಪ್ಪ ಮುರಾರಿ, ಮೌನೇಶ ಮುರಾರಿ, ಮಲ್ಲಯ್ಯ ಮುರಾರಿ, ಹನುಮಂತಪ್ಪ ವೆಂಕಟಾಪುರ, ಅಶೋಕ ಮುರಾರಿ, ದುರ್ಗ ಪ್ರಸಾದ್ ತೋರಣ ದಿನ್ನಿಿ, ಮಲ್ಲಪ್ಪ ಗೋನಾಳ, ಕಿರಣ್ ವಿ ಮುರಾರಿ, ಕಾಶಿಮಪ್ಪ ಡಿ ಮುರಾರಿ, ದುರ್ಗಪ್ಪ ಮುರಾರಿ, ಗಂಗಾರ್ಧ ಮುರಾರಿ, ಮಲ್ಲಿಕಾ ಮುರಾರಿ, ಬಸವಂತಪ್ಪ ಹಿರೆಕಡಬೋರ, ಸುಭಾಷ್, ಹಾಗೂ ದಲಿತ ಮುಖಂಡರು, ಇತರರು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ