Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿರವಾರ: ಅಮರಶಿಲ್ಪಿ ಜಕಣಾಚಾರಿ ವೃತ್ತ ಉದ್ಘಾಟನೆ

ಸುದ್ದಿಮೂಲ ವಾರ್ತೆ ಸಿರವಾರ, ಜ.01:
ಬೇಲೂರು ಹಳೇಬೀಡು ಇತಿಹಾಸ ಪ್ರಸಿದ್ಧ ಪಡೆದ ದೇವಾಲಯದ ಕೆತ್ತನೆ ಮಾಡಿದ ಅಮರಶಿಲ್ಪಿಿ ಜಕಣಾಚಾರಿ ಅವರ ಜಯಂತಿಯ ಅಂಗವಾಗಿ ಪಟ್ಟಣದ ಮುಖ್ಯರಸ್ತೆೆಯಲ್ಲಿ ಅಮರಶಿಲ್ಪಿಿ ಜಕಣಾಚಾರಿ ವೃತ್ತವನ್ನು ಪಟ್ಟಣ ಪಂಚಾಯತಿ ಅಧ್ಯಕ್ಷ ವೈ.ಭೂಪನಗೌಡ ಗುರುವಾರ ಉದ್ಘಾಾಟಿಸಿದರು.
ನಂತರ ಮಾತನಾಡಿ ಕರ್ನಾಟಕದ ಪ್ರಸಿದ್ಧ ಪ್ರವಾಸಿ ತಾಣಗಳು, ದೇವಸ್ಥಾಾನಗಳು ಕೆತ್ತನೆಯಲ್ಲಿ ಇಂದಿಗೂ ನೋಡಬಹುದು, ಅವರ ಶಿಲ್ಪಕಲೆ ಇತಿಹಾಸ ಉಳಿಸಿ, ಬೆಳೆಸಬೇಕು, ಮಕ್ಕಳಿಗೆ ಶಿಕ್ಷಣದ ಮೂಲಕ ತಿಳಿಸಬೇಕು ಎಂದರು. ವಿಶ್ವಕರ್ಮ ಸಮಾಜದ ಅಧ್ಯಕ್ಷ ಪ್ರಭುಸ್ವಾಾಮಿ ಹೀರಾ ಸನ್ಮಾಾನಿಸಿದರು.
ಈ ಸಂದರ್ಭದಲ್ಲಿ ಪ.ಪಂ.ಉಪಾಧ್ಯಕ್ಷೆ ಲಕ್ಷ್ಮೀ ಆದೆಪ್ಪ, ಸದಸ್ಯರಾದ ಕೃಷ್ಣ ನಾಯಕ, ಹಾಜೀಚೌದ್ರಿಿ, ಕೃಷಿ ಪತ್ತಿಿನ ಸಹಕಾರಿ ಸಂಘದ ಅಧ್ಯಕ್ಷ ಚನ್ನಪ್ಪ ಚನ್ನೂರು, ಕೆ.ಬಸವರಾಜ ನಾಯಕ, ಜೆ.ದೇವರಾಜಗೌಡ, ಜಿ.ಲೋಕರಡ್ಡಿಿ, ಮಲ್ಲಪ್ಪ ಸಾಹುಕಾರ್ ಅರಕೇರಿ, ಮಂಜುನಾಥ ಸೇರಿದಂತೆ ಹಲವಾರು ಗಣ್ಯರು ಜಕಣಾಚಾರಿ ಭಾವಚಿತ್ರಕ್ಕೆೆ ಗೌರವ ಸಲ್ಲಿಸಿದರು. ಸಮಾಜದ ಮುಖಂಡರು ಸಿದ್ದಪ್ಪ ಪತ್ತಾಾರ, ರಾಚಪ್ಪ, ಕಾಳಪ್ಪ,ಗಂಗಾಧರ, ಮಲ್ಲಿಕಾರ್ಜುನ, ವೀರೇಶ, ವರದರಾಜ ಯುವಕರು ಸೇರಿದಂತೆ ಅನೇಕರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ