Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಡವರಿಗೆ ಇಂದಿರಾ ಕ್ಯಾಾಂಟೀನ್ ಅನುಕೂಲ- ಸಚಿವ ರಹೀಂ ಖಾನ್

 ಸುದ್ದಿಮೂಲ ವಾರ್ತೆ ಬೀದರ, ಡಿ.25:
ಬಡವರಿಗೆ, ಕೂಲಿ ಕಾರ್ಮಿಕರಿಗೆ ಇಂದಿರಾ ಕ್ಯಾಾಂಟಿನ್ ಅನುಕೂಲವಾಗಲಿದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ತಿಳಿಸಿದರು.
ಗುರುವಾರ ಜಿಲ್ಲಾಡಳಿತ, ನಗರಾಭಿವೃದ್ಧಿಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಾಶ್ರಯದಲ್ಲಿ ನಗರದ ಓಲ್ಡ್ ಸಿಟಿಯ ನೂರು ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆೆ ಆವರಣದಲ್ಲಿ ನೂತನ ಇಂದಿರಾ ಕ್ಯಾಾಂಟಿನ್ ಉದ್ಘಾಾಟಿಸಿ, ಉಪಹಾರ ಸೇವಿಸಿ ಮಾತನಾಡಿದರು.
ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರ ಹಸಿವು ಮುಕ್ತ ಕರ್ನಾಟಕ ನಿರ್ಮಾಣ ಮಾಡುವ ಆಶಯದಂತೆ ಹಾಗೂ ಯಾರೂ ಹಸುವಿನಿಂದ ಇರಬಾರದು ಎಂಬ ಕಾರಣಕ್ಕೆೆ ನಗರ ಪ್ರದೇಶದ ಜನರಿಗೆ ಕೈಗೆಟುಕುವ ದರದಲ್ಲಿ ಆಹಾರ ನೀಡುವ ಉದ್ದೇಶದಿಂದ ಇಂದಿರಾ ಕ್ಯಾಾಂಟಿನ್ ಆರಂಭಿಸಲಾಗಿದೆ. ನಗರದ ಓಲ್ಡ್ ಸಿಟಿಯ ಜನರಿಗೆ ಮತ್ತು ಇಲ್ಲಿನ ಆಸ್ಪತ್ರೆೆಗೆ ಬರುವ ಜನರಿಗೆ ಈ ಕ್ಯಾಾಂಟಿನ್ ಉಪಯುಕ್ತವಾಗಲಿದೆ. ಬೀದರ ನಗರದಲ್ಲಿ 3 ಹೊಸ ಇಂದಿರಾ ಕ್ಯಾಾಂಟಿನ್ ಆರಂಭವಾಗಲಿವೆ ಎಂದರು.
ನಗರ ಸಮಸ್ಯೆೆಗಳನ್ನು ಗುರುತಿಸಿ, ಅದಕ್ಕೆೆ ಬಗ್ಗೆೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಕೈಗೊಳ್ಳಲಾಗುವುದು. ರಸ್ತೆೆ ಮತ್ತು ಡ್ರೇನ್ 100 ಕೋಟಿ ಹಾಗೂ 50 ಕೋಟಿ ವಿಶೇಷ ಅನುದಾನ ಮುಖ್ಯಮಂತ್ರಿಿಗಳು ನೀಡಿದ್ದಾರೆ. ನಗರೋತ್ಥಾಾನ ಯೋಜನೆಯಡಿ 50 ಕೋಟಿಯಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ಬಿ-ಖಾತಾದ ಉಪಯೋಗ ಜನರು ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್, ಜಿಲ್ಲಾ ನಗರಾಭಿವೃದ್ಧಿಿ ಕೋಶದ ಯೋಜನಾ ನಿರ್ದೇಶಕ ಶಿವರಾಜ್ ರಾಥೋಡ್ ಸೇರಿದಂತೆ ನಗರಸಭೆಯ ಸದಸ್ಯರು ಮತ್ತು ಗಣ್ಯ ಮಾನ್ಯರು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ