Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಬಿಎಂಪಿ ಅಧಿಕಾರಿಗಳಿಂದ ಬೊಮ್ಮನಹಳ್ಳಿಯಲ್ಲಿ ಪರಿಶೀಲನೆ

ಸುದ್ದಿಮೂಲ ವಾರ್ತೆ

ಬೊಮ್ಮನಹಳ್ಳಿ, ಜು 27 : ಕಳೆದ ಬಾರಿ ಬೊಮ್ಮನಹಳ್ಳಿಯಲ್ಲಿ ಮಳೆಯಿಂದಾಗಿ ಸಾಕಷ್ಟು ಅವಾಂತರ ಸೃಷ್ಟಿಯಾಗಿತ್ತು. ಈ ಬಾರಿ ಇಂತಹ ಸಮಸ್ಯೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಚ್ಎಸ್ಆರ್ ಲೇಔಟ್ ಭಾಗದಲ್ಲಿ ಬೊಮ್ಮನಹಳ್ಳಿ ವಲಯದ ಜಂಟಿ ಆಯುಕ್ತ ಅಜಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಮುಖವಾಗಿ ರಾಜಕಾಲುವೆ ಮತ್ತು ಕಸ ವಿಲೇವಾರಿ ಘಟಕಗಳನ್ನು ಬಿಬಿಎಂಪಿ ಅಧಿಕಾರಿಗಳ ಜೊತೆಗೂಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಮಳೆ ಸಂಬಂಧಿತ ಸಮಸ್ಯೆಗಳಿಗೆ ಕೈಗೊಳ್ಳಬಹುದಾದ ಮುಂಜಾಗ್ರತ ಕ್ರಮಗಳು, ಸಮರ್ಪಕ ಕಸ ವಿಲೇವಾರಿ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆಯನ್ನು ನಡೆಸಲಾಯಿತು.

ಬೊಮ್ಮನಹಳ್ಳಿ ಜಂಟಿ ಆಯುಕ್ತ ಅಜಿತ್ ಮಾತನಾಡಿ, ಒಣ ಕಸ ಮತ್ತು ಹಸಿ ಕಸ ವಿಂಗಡಣೆಯ ಬಗ್ಗೆ ಹೆಚ್ಚಿನ ಒತ್ತನ್ನು ನೀಡಲಾಗಿದೆ. ಸಮಸ್ಯೆಗಳ ಮೂಲ ಹುಡುಕಿ ಶೀಘ್ರವಾಗಿ ಸಮಸ್ಯೆಗಳ ಬಗ್ಗೆ ಪರಿಹಾರ ಒದಗಿಸುವುದು .ಪ್ರತಿ ಮನೆ ಮತ್ತು ಅಪಾರ್ಟ್ಮೆಂಟ್ ಗಳಲ್ಲಿ ಹಸಿ ಕಸ ಮತ್ತು ಒಣ ಕಸದ ಬಗ್ಗೆ ಜಾಗೃತಿ ಮೂಡಿಸುವುದು. ಕಸದ ಬ್ಲಾಕ್ ಸ್ಪಾಟ್ ಗಳನ್ನ ಕಡಿತಗೊಳಿಸಬೇಕಾಗಿದೆ. ಆದ್ದರಿಂದ ಸ್ವಚ್ಛತೆಯ ಜೊತೆಗೆ ಸಮಯ ಉಳಿತಾಯವಾಗಲಿದೆ. ಈ ನಿಟ್ಟಿನಲ್ಲಿ ಕುದ್ದು ಬಿಬಿಎಂಪಿ ಅಧಿಕಾರಿಗಳ ಜೊತೆ ಗೂಡಿ ಜಾಗೃತಿಯನ್ನು ಮೂಡಿಸಲಾಗಿದೆ ಎಂದು ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ