Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾ ಉತ್ಸವ : ಕವನಗಳಿಗೆ ಆಹ್ವಾನ

ಸುದ್ದಿಮೂಲ ವಾರ್ತೆ ರಾಯಚೂರು, ಜ.10:
ಜನವರಿ 29, 30 ಮತ್ತು 31ರಂದು ರಾಯಚೂರಿನಲ್ಲಿ ಜಿಲ್ಲಾಡಳಿತದಿಂದ ನಡೆಯಲಿರುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ನಿಮಿತ್ತ ಕವಿಗೋಷ್ಠಿಿ ನಡೆಸಲು ರಾಯಚೂರು ಜಿಲ್ಲಾಡಳಿತವು ರಾಯಚೂರು ಜಿಲ್ಲಾ ವ್ಯಾಾಪ್ತಿಿಯಲ್ಲಿನ ಕವಿಗಳಿಂದ ಸ್ವರಚಿತ ಕವಿತೆಗಳನ್ನು ಆಹ್ವಾಾನಿಸಿದೆ.
ಕವಿತೆಯು ಸ್ವತಂತ್ರ ರಚನೆಯಾಗಿರಬೇಕು. ಕವಿತೆಯನ್ನು ಒಂದು ಪುಟ ಮೀರದಂತೆ ನುಡಿ ಅಥವಾ ಯುನಿಕೋಡ್‌ನಲ್ಲಿ ಟೈಪ್ ಮಾಡಿ ವರ್ಡ್ ಾಮೇರ್‌ಟ್‌ನಲ್ಲಿ ಜನವರಿ 14ರೊಳಗೆ ಇ-ವಿಳಾಸ ್ಟಜ್ಚಿ್ಠ್ಟಿಜ್ಟಿಜಞಜ್ಝಿಿ.್ಚಟಞ ಗೆ ಇ-ಮೇಲ್ ಮಾಡಬಹುದು. ಅಥವಾ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪತ್ರಿಿಕಾ ಭವನದ ಮೊದಲನೇ ಮಹಡಿ, ಶ್ರೀ ಪಂಡಿತ ಸಿದ್ದರಾಮ ಜಂಬಲದಿನ್ನಿಿ ಜಿಲ್ಲಾ ರಂಗಮಂದಿರ ಹಿಂದುಗಡೆ, ರೈಲ್ವೆೆ ನಿಲ್ದಾಾಣದ ರಸ್ತೆೆ, ರಾಯಚೂರು ಜಿಲ್ಲೆ, ರಾಯಚೂರು ಇಲ್ಲಿಗೆ ಪೋಸ್ಟ್ ಮಾಡಬಹುದು. ಅಥವಾ ಮೊಬೈಲ್ ಸಂಖ್ಯೆೆ 9916111356 ಅಥವಾ 9008462236 ಗೆ ವಾಟ್ಸಪ್ ಮಾಡಬಹುದಾಗಿದೆ.
ಕವಿತೆಯೊಂದಿಗೆ ಕಡ್ಡಾಾಯವಾಗಿ ತಮ್ಮ ಹೆಸರು, ಸ್ಥಳ, ವಿದ್ಯಾಾರ್ಹತೆ, ದೂರವಾಣಿ ಸಂಖ್ಯೆೆಯ ವಿವರ, ವಯಸ್ಸಿಿನ ದಾಖಲೆಗಾಗಿ ಎಸ್ಸೆೆಸ್ಸೆೆಲ್ಸಿಿ ಅಂಕಪಟ್ಟಿಿ ಮತ್ತು ವಿಳಾಸದ ದಾಖಲೆಗಾಗಿ ಆಧಾರ್ ಕಾರ್ಡ್ ಝರಾಕ್ಸ ಪ್ರತಿ ಕಳುಹಿಸಬೇಕು. ಕವಿಗಳ ಆಯ್ಕೆೆಯಲ್ಲಿ ಆಯ್ಕೆೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ. ಕೊನೆಯ ದಿನಾಂಕದ ನಂತರ ಬರುವ ಕವಿತೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ರಾಯಚೂರು ಜಿಲ್ಲಾ ಉತ್ಸವದ ಪುಸ್ತಕ ಪ್ರದರ್ಶನ, ವಿಚಾರ ಸಂಕಿರಣ ಹಾಗೂ ಕವಿಗೋಷ್ಠಿಿ ಸಮಿತಿಯ ಪ್ರಕಟಣೆ ತಿಳಿಸಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ