Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಚಾರ ಸಮಸ್ಯೆ, ಅನೈರ್ಮಲ್ಯ ನಿವಾರಣೆಗೆ ನಮ್ಮ ಕರವೇ ಒತ್ತಾಯ

ಸುದ್ದಿಮೂಲ ವಾರ್ತೆ ಲಿಂಗಸುಗೂರು, ಜ.22:
ಪಟ್ಟಣದಲ್ಲಿ ಸುಗಮ ಸಂಚಾರ ಹಾಗೂ ಸ್ವಚ್ಛತೆ ಕಾಪಾಡಲು ಕ್ರಮವ ಹಿಸಲು ಒತ್ತಾಾಯಿಸಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ತಿಮ್ಮಾಾರೆಡ್ಡಿಿ ನೇತೃತ್ವದಲ್ಲಿ ಕಾರ್ಯಕರ್ತರು ಪುರಸಭೆ ಮುಖ್ಯಾಾಧಿಕಾರಿ ನಟರಾಜ ಅವರಿಗೆ ಮನವಿ ಸಲ್ಲಿಸಿದರು.
ಬೆಂಗಳೂರು ಬೈ ಪಾಸ್ ರಸ್ತೆೆಯಲ್ಲಿ ಟ್ರಾಾಫಿಕ್ ಸಮಸ್ಯೆೆ ಪ್ರತಿ ದಿನ ಹೆಚ್ಚಾಾಗುತ್ತಿಿದ್ದು ಹಾಗೂ ವಾಹನ ಸವಾರರು ಸಂಚಾರಕ್ಕೆೆ ತೊಂದರೆ ಅನುಭವಿಸುತ್ತಿಿದ್ದು ಅದರ ಬಗ್ಗೆೆ ಕ್ರಮವಹಿಸಬೇಕು.
ತರಕಾರಿ ಮಾರ್ಕೆಟ್ ಕಾಮಗಾರಿ ಆರಂಭಿಸಲು ಜಿಟಿಟಿಸಿ ಕಾಲೇಜು ಪಕ್ಕದ ಹಳ್ಳದಲ್ಲಿ ಚಿಕನ್ ಅಂಗಡಿಗಳ ತ್ಯಾಾಜ್ಯ ಸಮಸ್ಯೆೆ ಉದ್ಯಾಾನಗಳ ಸ್ವಚ್ಛತೆ ಹಾಗೂ ನಾಗರಿಕರಿಗೆ ಶುದ್ಧ ಕುಡಿಯುವ ನೀರಿ ಪೂರೈಸಬೇಕು ಮತ್ತು ಪಟ್ಟಣದಲ್ಲಿ ಅರ್ಧ ನಿಂತಿರುವ ಸಿಸಿ ರಸ್ತೆೆ ಕಾಮಗಾರಿ ಬೇಗ ಮುಗಿಸಲು ಸಂಬಂಧಪಟ್ಟ ಅಧಿಗಾರಿಗಳಿಗೆ ಸೂಚಿಸಬೇಕು ಎಂದು ಒತ್ತಾಾಯಿಸಿರುವರು.
ಈ ಸಂದರ್ಭದಲ್ಲಿ ರಮೇಶಗುತ್ತೇದಾರ, ಮೌನೆಶ ರೆಡ್ಡಿಿ ಮುನ್ನೂರ, ಶರಣಮ್ಮ ಹೂನೂರು, ಲಕ್ಷ್ಮಿಿ ಅಂಕನಾಳ, ಅಶೋಕ ಗಸ್ತಿಿ, ಭೀಮೇಶ ನಾಯಕ, ಉದಯ ಕುಮಾರ, ಈರಣ್ಣ ರೆಡ್ಡಿಿ, ಅಮರೇಶ ಯಲಗಲದಿನ್ನಿಿ, ಪ್ರವೀಣ ಕುಮಾರ ಹಾಗೂ ಇತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ