Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಸರಾ ಕವಿಗೋಷ್ಠಿಗೆ ಸಿರುಗುಪ್ಪಾದ ಜೆ.ನರಸಿಂಹ ಮೂರ್ತಿ

ಸುದ್ದಿಮೂಲ ವಾರ್ತೆ

ಸಿರುಗುಪ್ಪ,ಅ:15: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪ್ರಾರಂಭವಾಗಿರುವ ಮೈಸೂರು ದಸರಾದಲ್ಲಿ ಕವಿಗೋಷ್ಠಿಯು ಮೈಸೂರಿನ ಕಲಾಮಂದಿರದಲ್ಲಿ ದಿನಾಂಕ 17ನೇ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಆಯೋಜನೆಗೊಂಡಿದ.

ಈ ಹಾಸ್ಯ ಚುಟುಕು ಕವಿಗೋಷ್ಠಿಯಲ್ಲಿ ನಾಡಿನ ಕೆಲವೇ ಜನರಿಗೆ ಅವಕಾಶ ದೊರಕಿದ್ದು ಸಿರುಗುಪ್ಪ ನಗರದ ಖಾಸಗಿ ಶಾಲಾ ಶಿಕ್ಷಕ ಮತ್ತು ಹಾಸ್ಯಕವಿ ಜಿ ನರಸಿಂಹಮೂರ್ತಿ ಇವರಿಗೆ ತಮ್ಮ ಪ್ರತಿಭೆ ಪ್ರದರ್ಶಿಸುವ ಅವಕಾಶ ದೊರೆತಿದೆ. ತಮ್ಮದೇ ಶೈಲಿಯಲ್ಲಿ ಅನೇಕ ಕಡೆ ಯಶಸ್ವಿ ಹಾಸ್ಯ ಕಾರ್ಯಕ್ರಮಗಳನ್ನು ನೀಡಿ ಚಾಪು ಮೂಡಿಸಿರುವ ಜೆ ನರಸಿಂಹಮೂರ್ತಿ ಇವರಿಗೆ ಮೈಸೂರು ದಸರಾ ಕವಿಗೋಷ್ಠಿಯಲ್ಲಿ ಅವಕಾಶ ದೊರಕಿರುವುದು ಅವರ ಅಭಿಮಾನಿಗಳ ಸಂತಸ ಸಂಭ್ರಮಗಳಿಗೂ ಕಾರಣವಾಗಿದೆ.

ಮೈಸೂರು ದಸರಾ ಕವಿಗೋಷ್ಠಿಯಲ್ಲಿ ಖ್ಯಾತ ಸಾಹಿತಿ ಬಸವರಾಜ ಸಾದರ ಅಧ್ಯಕ್ಷತೆ, ಮತ್ತು ಖ್ಯಾತ ಕವಿ ಕೆ. ಸಿ. ಶಿವಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಗೊಂಡಿದೆ.

ಹಾಸ್ಯಕವಿ ಸಿರುಗುಪ್ಪ ಜೆ ನರಸಿಂಹಮೂರ್ತಿ ಉತ್ತಮ ಹಾಸ್ಯ ಪ್ರದರ್ಶನ ನೀಡಿ ಬರಲೆಂದು ಎಲ್ಲರ ಹಾರೈಕೆ ಮತ್ತು ಆಶಯವಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ