Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತನಿಖೆಗೆ ಜನಸೇವಾ ೌಂಡೇಶನ್ ಮನವಿ ಚೀಕಲಪರ್ವಿಯಲ್ಲಿ ಚೆಕ್ ಡ್ಯಾಾಂ, ಸಿಸಿ ರಸ್ತೆ ಕಾಮಗಾರಿಗಳು ಕಳಪೆ

ಸುದ್ದಿಮೂಲ ವಾರ್ತೆ ಮಾನ್ವಿ, ಜ.22:
ಮಾನ್ವಿಿ ತಾಲೂಕಿನ ಚೀಕಲಪರ್ವಿ ಗ್ರಾಾಮದಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿಿ ಇಲಾಖೆ ಮೂಲಕ ನಿರ್ಮಾಣ ಮಾಡಿರುವ ಚೆಕ್ ಡ್ಯಾಾಂ ಹಾಗೂ ಸಿಸಿ ರಸ್ತೆೆ ಕಾಮಗಾರಿಗಳು ಅಕ್ರಮ ಹಾಗೂ ಕಳಪೆ ಮಟ್ಟದಿಂದ ಕೂಡಿದ್ದು ಈ ಬಗ್ಗೆೆ ತನಿಖೆ ನಡೆಸಿ ಗುತ್ತೇದಾರರು ಮತ್ತು ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಒತ್ತಾಾಯಿಸಿ ಗ್ರಾಾಮಸ್ಥರು ಜನಸೇವಾ ೌಂಡೇಶನ್ ಪದಾಧಿಕಾರಿಗಳೊಂದಿಗೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಜನಸೇವಾ ೌಂಡೇಶನ್ ಮಾನ್ವಿಿ ತಾಲೂಕಾಧ್ಯಕ್ಷ ತಾಜುದ್ದೀನ್ ಚೀಕಲಪರ್ವಿ ಅವರು ಗ್ರಾಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ 2 ಚೆಕ್ ಡ್ಯಾಾಂ ನಿರ್ಮಿಸಲು ಅಂದಾಜು 2 ಕೋಟಿ ರೂ. ಅನುದಾನ ಮಂಜೂರಾಗಿದ್ದರೂ ವಾಸ್ತವದಲ್ಲಿ ಒಂದೇ ಚೆಕ್ ಡ್ಯಾಾಂ ಕಾಮಗಾರಿ ಮಾಡಿದ್ದು ಇನ್ನೊೊಂದು ಚೆಕ್ ಡ್ಯಾಾಂ ಕಾಮಗಾರಿ ಮಾಡದೇ ಇರುವ ಬಗ್ಗೆೆ ಗ್ರಾಾಮಸ್ಥರಲ್ಲಿ ಅನುಮಾನಗಳು ಮೂಡಿವೆ.
ಅನುದಾನ ಬಿಡುಗಡೆ ಹಾಗೂ ಕಾಮಗಾರಿ ಸ್ಥಿಿತಿಗತಿಯ ಕುರಿತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಸ್ಪಷ್ಟ ಮಾಹಿತಿ ನೀಡದಿರುವುದು ಸಾರ್ವಜನಿಕ ಹಣದ ದುರುಪಯೋಗಕ್ಕೆೆ ಸ್ಪಷ್ಟ ಸೂಚನೆಯಾಗಿದೆ ಎಂದು ಆರೋಪಿಸಿದರು.
ಅದೇ ರೀತಿ ಗ್ರಾಾಮದಲ್ಲಿ ನಿರ್ಮಾಣಗೊಂಡಿರುವ ಸಿಸಿ ರಸ್ತೆೆಗಳಲ್ಲೂ ಅಗತ್ಯ ತಾಂತ್ರಿಿಕ ಮಾನದಂಡಗಳನ್ನು ಪಾಲಿಸದೇ ಕಾಮಗಾರಿ ಮಾಡಲಾಗಿದೆ. ರಸ್ತೆೆಗಳಲ್ಲಿ ಈಗಾಗಲೇ ಬಿರುಕುಗಳು ಕಾಣಿಸಿಕೊಂಡಿವೆ. ಕೆಲವೇ ದಿನಗಳಲ್ಲಿ ರಸ್ತೆೆಗಳು ಹಾಳಾಗುವ ಆತಂಕ ಇದ್ದು ಗುಣಮಟ್ಟದ ಕೊರತೆಯಿಂದ ಮುಂದಿನ ದಿನಗಳಲ್ಲಿ ಗ್ರಾಾಮಸ್ಥರಿಗೆ ತೊಂದರೆ ಉಂಟಾಗಲಿದೆ ಎಂದು ತಿಳಿಸಿದರು.
ಈ ಎಲ್ಲಾ ಕಾಮಗಾರಿಗಳ ಕುರಿತು ತಕ್ಷಣವೇ ಸ್ಥಳ ಪರಿಶೀಲನೆ ನಡೆಸಿ, ಕಾಮಗಾರಿಗಳ ಗುಣಮಟ್ಟದ ತಾಂತ್ರಿಿಕ ತಪಾಸಣೆ ನಡೆಸಬೇಕು. ಅನುದಾನ ಬಳಕೆಯ ಕುರಿತು ಮಾಹಿತಿ ನೀಡಿ ತನಿಖೆ ನಡೆಸಬೇಕು. ಹಾಗೂ ಕಳಪೆ ಕಾಮಗಾರಿಗೆ ಕಾರಣರಾದ ಅಧಿಕಾರಿಗಳು ಹಾಗೂ ಗುತ್ತೇದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಮಾನದಂಡದಂತೆ ಮರು ಕಾಮಗಾರಿ ಕೈಗೊಳ್ಳುವಂತೆ ಸೂಕ್ತ ಆದೇಶ ನೀಡಬೇಕೆಂದು ಒತ್ತಾಾಯಿಸಿದ ಅವರು ಸಾರ್ವಜನಿಕ ಹಾಗೂ ಸರಕಾರದ ಹಣ ಜನರ ಹಿತಕ್ಕಾಾಗಿಯೇ ಬಳಸಲ್ಪಡಬೇಕು ಎಂಬ ಉದ್ದೇಶದಿಂದ ಈ ಮನವಿ ಸಲ್ಲಿಸಲಾಗಿದ್ದು ನ್ಯಾಾಯ ಒದಗಿಸುವಲ್ಲಿ ಸಂಬಂಧಿಸಿದ ಅಧಿಕಾರಿಗಳು ವಿಳಂಬ ಮಾಡದೇ ತ್ವರಿತ ಕ್ರಮ ಕೈಗೊಳ್ಳಬೇಕೆಂದು ತಾಜುದ್ದೀನ್ ಚೀಕಲಪರ್ವಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕಾ ಸಂಘಟನಾ ಕಾರ್ಯದರ್ಶಿಗಳಾದ ಸಿದ್ದಾರೆಡ್ಡಿಿ, ಸಿದ್ದಪ್ಪ ಇತರರು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ