Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ : ೆ.24ಕ್ಕೆ ಕನಕದುರ್ಗಮ್ಮ ಸಿಡಿಬಂಡಿ

 ಸುದ್ದಿಮೂಲ ವಾರ್ತೆ ಬಳ್ಳಾರಿ, ೆ.21:
ೆಬ್ರವರಿ 24ರ ಮಂಗಳವಾರ ಬಳ್ಳಾಾರಿ ನಗರದ ಶ್ರೀ ಕನಕ ದುರ್ಗಮ್ಮ ಸಿಡಿಬಂಡಿ ರಥೋತ್ಸವ ನಡೆಯಲಿದ್ದು, ಸಾರ್ವಜನಿಕರಿಗೆ ನಗರದ ವಿವಿಧೆಡೆ ಪಾರ್ಕಿಂಗ್ ವ್ಯವಸ್ಥೆೆ ಮಾಡಲಾಗಿದೆ ಎಂದು ಜಿಲ್ಲಾಾ ಪೊಲೀಸ್ ವರಿಷ್ಠಾಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಅವರು ತಿಳಿಸಿದ್ದಾಾರೆ.
ಮೋಕ ಭಾಗದಿಂದ ರಥೋತ್ಸವಕ್ಕೆೆ ಆಗಮಿಸುವ ಸಾರ್ವಜನಿಕ ವಾಹನಗಳಿಗೆ ಗಾಂಧಿನಗರ 1ನೇ ಕ್ರಾಾಸ್ ಹತ್ತಿಿರವಿರುವ ಶ್ರೀಮತಿ ಅಲ್ಲಂ ಸುಮಂಗಳಮ್ಮ ಕಾಲೇಜು ಆವರಣದಲ್ಲಿ, ಕಪ್ಪಗಲ್ ಕಡೆಯಿಂದ ರಥೋತ್ಸವಕ್ಕೆೆ ಆಗಮಿಸುವ ಸಾರ್ವಜನಿಕ ವಾಹನಗಳಿಗೆ ಕಪ್ಪಗಲ್ ರಸ್ತೆೆಯಲ್ಲಿರುವ ಕಿತ್ತೂರುರಾಣಿ ಚೆನ್ನಮ್ಮ ಶಾಲೆಯ ಆವರಣದಲ್ಲಿ ಪಾರ್ಕಿಂಗ್ ವ್ಯವಸ್ಥೆೆ ಮಾಡಲಾಗಿದೆ.
ಸಿರುಗುಪ್ಪ ಹಾಗೂ ಹೊಸಪೇಟೆ ಭಾಗದಿಂದ ರಥೋತ್ಸವಕ್ಕೆೆ ಆಗಮಿಸುವ ಸಾರ್ವಜನಿಕ ವಾಹನಗಳಿಗೆ ಬಸವ ಭವನ ಹಾಗೂ ಜಿಲ್ಲಾಾ ಕೇಂದ್ರ ಕಾರಾಗೃಹದ ಮುಂದಿನ ಖಾಲಿ ಜಾಗದಲ್ಲಿ, ಬೆಂಗಳೂರು ರಸ್ತೆೆ ಹಾಗೂ ಅನಂತಪುರ ಕಡೆಯಿಂದ ರಥೋತ್ಸವಕ್ಕೆೆ ಆಗಮಿಸುವ ಸಾರ್ವಜನಿಕ ವಾಹನಗಳಿಗೆ ಕಮ್ಮಾಾ ಭವನದ ಮುಂದಿನ ಖಾಲಿ ಜಾಗ ಹಾಗೂ ಮುನಿಸಿಪಲ್ ಕಾಲೇಜು ಅವರಣದಲ್ಲಿ ಪಾರ್ಕಿಂಗ್ ವ್ಯವಸ್ಥೆೆ ಮಾಡಲಾಗಿದೆ.
ಬಳ್ಳಾಾರಿ ನಗರದ ಯು.ಬಿ ಸರ್ಕಲ್, ಜಿಲ್ಲಾಾ ಕೇಂದ್ರ ಕಾರಾಗೃಹದ ಗೇಟ್, ಜಿಮ್‌ಖಾನ ಕ್ರಾಾಸ್, ತಾಳೂರು ರಸ್ತೆೆಯ ಬಾಲಾಜಿ ನರ್ಸಿಂಗ್ ಹೋಂ ಕ್ರಾಾಸ್, ಕಪ್ಪಗಲ್ ರಸ್ತೆೆಯ ಸಂಜೀವಿನಿ ಅಸ್ಪತ್ರೆೆಯ ಕ್ರಾಾಸ್ ಹಾಗೂ ಮೋಕಾ ರಸ್ತೆೆಯ ಗಾಂಧಿನಗರ 1ನೇ ಕ್ರಾಾಸ್ ಗಳ ಮೂಲಕ ದುರ್ಗಮ್ಮ ಗುಡಿ ಸರ್ಕಲ್‌ಗೆ ಬರುವ ಎಲ್ಲಾಾ ರೀತಿಯ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ