Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊಪ್ಪಳ ಸಮಗ್ರ ಅಭಿವೃದ್ದಿಗೆ ಕ್ರಮ: ಕೆ ರಾಘವೇಂದ್ರ  ಹಿಟ್ನಾಳ

ಸುದ್ದಿಮೂಲವಾರ್ತೆ

ಕೊಪ್ಪಳ, ಮೇ 29:ಮುಂದಿನ ದಿನಗಳಲ್ಲಿ ಸಚಿವ ವಂಚಿತರಿಗೆ ಅವಕಾಶ ನೀಡಲಿದ್ದಾರೆ ಎಂದು ಕೊಪ್ಪಳ ಶಾಸಕ ಕೆ ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ.

ಅವರು ಕೊಪ್ಪಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಮೂರು ಬಾರಿ ಆಯ್ಕೆಯಾದರೂ ಸಚಿವ ಸ್ಥಾನ ಸಿಗಲಿಲ್ಲ ಎಂಬುವದಕ್ಕೆ ಪ್ರತಿಕ್ರಿಯಿಸಿಬಹಳಷ್ಟು ಜನ ಮೂರು ಬಾರಿ ಗೆದ್ದಿದ್ದಾರೆ.

ಈಗ ಸಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ 34 ಜನರಿಗೆ ಅವಕಾಶ ನೀಡಲಾಗಿದೆ. 135 ಜನರಲ್ಲಿ ಬಹಳಷ್ಟು ಜನ ಹಿರಿಯ ಶಾಸಕರಿದ್ದಾರೆ. ಸಹಜವಾಗಿ ಮಂತ್ರಿಯಾಗಬೇಕೆನ್ನುವ ಆಸೆ ಇರುತ್ತೆ ಎಂದರು.

ಇದೇ ಸಂದರ್ಭದಲ್ಲಿ ಕೊಪ್ಪಳ ಕ್ಷೇತ್ರದಲ್ಲಿ ಬಾಕಿ ಇರುವ ಅಳವಂಡಿ, ಬಹದ್ದೂರು ಬಂಡಿ ಏತ ನೀರಾವರಿಯನ್ನು ಪೂರ್ಣಗೊಳಿಸಲಾಗುವುದು. ಒಟ್ಟಾರೆಯಾಗಿ ಕೊಪ್ಪಳದ ಸಮಗ್ರ ಅಭಿವೃದ್ದಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಬಿಜೆಪಿ, ಜೆಡಿಎಸ್ ನವರು ಹತಾಶೆ ರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಬಗ್ಗೆ ಟೀಕೆ ಮಾಡುತ್ತಿದ್ದಾರೆ, ಆದರೆ ಕಾಂಗ್ರೆಸ್ ಪಕ್ಷ ಚುನಾವಣೆ ಮುನ್ನ ಘೋಷಿಸಿದ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತಾರೆ.ಕಾಂಗ್ರೆಸ್ ಪಕ್ಷದ ಬಗ್ಗೆ ಜನರಿಗೆ ಭರವಸೆ ಇದೆ.ಹಿಂದಿನ ಸರಕಾರ ಕೋಮುವಾದ, ಭ್ರಷ್ಟಾಚಾರ ದಿಂದ ರಾಜ್ಯವನ್ನು ದಿವಾಳಿ, ಅಧೋಗತಿಗೆ ತಂದಿದ್ದಾರೆ.ಈಗ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುತ್ತೆ ಎಂದು

ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ