Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುಕನೂರು ಪ.ಪಂ ; ಪ್ರಮೀಳೆಯರಿಗೆ ಪಟ್ಟ

ಸುದ್ದಿಮೂಲ ವಾರ್ತೆ ಕುಕನೂರು, ೆ.21:
ಕುಕನೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾಾನಕ್ಕೆೆ ಜನವರಿ 22ರಂದು ರಾಜೀನಾಮೆ ನೀಡಲಾಗಿತ್ತು ಒಂದು ತಿಂಗಳ ನಂತರ 21-02- 2026ರಂದು ಚುನಾವಣೆ ಪ್ರಕ್ರಿಿಯೆ ಮಧ್ಯಾಾಹ್ನ 1:45 ಗಂಟೆಗೆ ಈ ಪ್ರಕ್ರಿಿಯೆ ತಹಸೀಲ್ದಾಾರ್ ಬಸವರಾಜ್ ಬೆಣ್ಣೆೆ ಶಿರೂರು ಅವರ ಸಮ್ಮುಖದಲ್ಲಿ ನಡೆಯಿತು.
ಪಟ್ಟಣ ಪಂಚಾಯತಿ ಸದಸ್ಯರು ಮತ್ತು ಲೋಕಸಭೆ ಸದಸ್ಯರು ಹಾಗೂ ವಿಧಾನಸಭೆ ಸದಸ್ಯರು ಭಾಗವಹಿಸಿ ಕೈ ಎತ್ತುವುದರ ಮೂಲಕ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆೆಯನ್ನು ಮಾಡಲಾಯಿತು. ಚುನಾವಣೆಯ ಪ್ರಕ್ರಿಿಯೆಯನ್ನು ಬಹಳ ಶಾಂತಿಯುತವಾಗಿ ನಡೆಸಲಾಯಿತು
ಪಟ್ಟಣ ಪಂಚಾಯಿತಿಯ 19 ಸದಸ್ಯರು ಭಾಗವಹಿಸಿದ್ದರು ಕಾಂಗ್ರೆೆಸ್ ಪಕ್ಷದಿಂದ 10 ಸದಸ್ಯರು ಹಾಗೂ ಬಿಜೆಪಿ ಪಕ್ಷದಿಂದ 9 ಸದಸ್ಯರು ಇದ್ದರು
ಅಧ್ಯಕ್ಷ ಸ್ಥಾಾನಕ್ಕೆೆ ಎರಡು ನಾಮಪತ್ರಗಳು ಹಾಗೂ ಉಪಾಧ್ಯಕ್ಷ ಸ್ಥಾಾನಕ್ಕೆೆ ಎರಡು ನಾಮಪತ್ರಗಳು ಸಲ್ಲಿಕೆಯಾಗಿದ್ದವು ಕಾಂಗ್ರೆೆಸ್ ಪಕ್ಷದಿಂದ ಲೀಲಾವತಿ ಗಂಡ ಪ್ರವೀಣ್ ಕುಮಾರ್ ಮುಧೋಳ್ 12 ಮತಗಳನ್ನು ಪಡೆದು ಅಧ್ಯಕ್ಷ ಸ್ಥಾಾನಕ್ಕೆೆ ಆಯ್ಕೆೆಯಾದರು.
ಮಂಜುಳಾ ಗಂಡ ಯಲ್ಲಪ್ಪ ಕಲ್ಮನಿ 12 ಮತಗಳ ಪಡೆದು ಉಪಾಧ್ಯಕ್ಷ ಸ್ಥಾಾನಕ್ಕೆೆ ಆಯ್ಕೆೆಯಾದರು.
ಬಿಜೆಪಿಯಿಂದ ಅಧ್ಯಕ್ಷ ಸ್ಥಾಾನಕ್ಕೆೆ ಸ್ಪರ್ಧೆ ಮಾಡಿದ ಲಕ್ಷ್ಮಿಿ ಸಬರದ 9 ಮತಗಳು ಹಾಗೂ ಉಪಾಧ್ಯಕ್ಷ ಸ್ಥಾಾನಕ್ಕೆೆ ನೇತ್ರಾಾವತಿ ಮಾಲಗಿತ್ತಿಿ 9 ಮತಗಳು ಪಡೆದುಕೊಂಡಿದ್ದರು.
ಈ ಸಂದರ್ಭದಲ್ಲಿ ಶಾಸಕ ಬಸವರಾಜ ರಾಯರೆಡ್ಡಿಿ,ಸಂಸದ ರಾಜಶೇಖರ್ ಹಿಟ್ನಾಾಳ್ ಮತ ಚಲಾಯಿಸಿ ಗೆದ್ದ ಅಭ್ಯರ್ಥಿಗಳಿಗೆ ಶುಭ ಕೋರಿದರು.
ಈ ವೇಳೆಯಲ್ಲಿ ಅಧಿಕಾರಿಗಳಾದ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ನಾಗೇಶ್ ಸೇರಿದಂತೆ ಕಂದಾಯ ಇಲಾಖೆ ಸಿಬ್ಬಂದಿಗಳು ಹಾಗೂ ಪೊಲೀಸ್ ಬಂದೋಬಸ್ತಿಿನಲ್ಲಿ ಚುನಾವಣೆ ಪ್ರಕ್ರಿಿಯೆ ನಡೆಯಿತು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ