Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ೆ.9ರಂದು ಕೃಷ್ಣಾ ಮೇಲ್ದಂಡೆ ರಾಷ್ಟ್ರೀಯ ಯೋಜನೆಗಾಗಿ ರೈತರ ನಡೆ ಆಲಮಟ್ಟಿ ಕಡೆ - ಲಕ್ಷಿಿ ್ಮೀಕಾಂತ

ಸುದ್ದಿಮೂಲ ವಾರ್ತೆ ರಾಯಚೂರು, ಜ.27:
ಆಲಮಟ್ಟಿಿ ಜಲಾಶಯದ ಆಣೆಕಟ್ಟಿಿನ ಎತ್ತರ ಹೆಚ್ಚಳ ಹಾಗೂ ಬಚಾವತ್ ಆಯೋಗ ತೀರ್ಪು ಅನುಷ್ಠಾಾನಗೊಳಿಸುವಂತೆ ಒತ್ತಾಾಯಿಸಿ ೆ.9 ರಂದು ರೈತರ ನಡೆ ಆಲಮಟ್ಟಿಿ ಜಲಾಶಯದ ಕಡೆ ಎಂಬ ಹೋರಾಟ ಹಮ್ಮಿಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತಸೇನೆ ರಾಜ್ಯ ಉಪಾಧ್ಯಕ್ಷ ಲಕ್ಷ್ಮೀಕಾಂತ ಎ.ಪಾಟೀಲ್ ಮದ್ದರಕಿ ತಿಳಿಸಿದರು.
ನಗರದ ಪತ್ರಿಿಕಾ ಭವನದಲ್ಲಿ ಸುದ್ದಿಗೋಷ್ಠಿಿಯಲ್ಲಿ ಮಾತನಾಡಿ, ಉತ್ತರ ಕರ್ನಾಟಕದ ರೈತರ ಹಿತದೃಷ್ಟಿಿಯಿಂದ ಈ ಹೋರಾಟ ಆಯೋಜಿಸಲಾಗಿದ್ದು, ವಿವಿಧ ಜಿಲ್ಲೆಗಳ ರೈತರು ಹೆಚ್ಚಿಿನ ಸಂಖ್ಯೆೆಯಲ್ಲಿ ಆಗಮಿಸಿ ಪಾಲ್ಗೊೊಳ್ಳುವಂತೆ ಮನವಿ ಮಾಡಿದರು.
ಯೋಜನೆಯ 3ನೇ ಹಂತದಲ್ಲಿ ಆಲಮಟ್ಟಿಿ ಜಲಾಶಯದ ಎತ್ತರ 14 ಅಡಿ ಹೆಚ್ಚಿಿಸಲು ಅವಕಾಶವಿದ್ದರೂ ಜಾರಿಗೆ ತಾರದ ಕಾರಣ 150 ಟಿಎಂಸಿ ನೀರು ಸಂಗ್ರಹಿಸಿ ಬಳಸುವ ಅವಕಾಶ ಕೈ ತಪ್ಪಿಿದ್ದು ರೈತರಿಗೆ ಅಪಾರ ನಷ್ಟ ಉಂಟಾಗಿದೆ ಎಂದು ಆಕ್ರೋೋಶ ವ್ಯಕ್ತಪಡಿಸಿದರು.
ಮೂರನೇ ಹಂತದಲ್ಲಿ ಒಟ್ಟು 9 ಉಪಯೋಜನೆಗಳಿದ್ದು, ವಿಜಯಪುರ, ಬಾಗಲಕೋಟೆ, ರಾಯಚೂರು, ಕಲಬುರ್ಗಿ, ಯಾದಗಿರಿ, ಕೊಪ್ಪಳ ಮತ್ತು ಗದಗ ಜಿಲ್ಲೆಗಳ ಸುಮಾರು 5 ಲ 49 ಸಾವಿರ ಹೆಕ್ಟೆೆರ್ ಭೂಮಿ ನೀರಾವರಿ ಸೌಲಭ್ಯ ಒದಗಿಸುವ ಗುರಿ ಹೊಂದಿದೆ. ಆದರೆ ಆಲಮಟ್ಟಿಿ ಜಲಾಶಯ ಎತ್ತರ ಹೆಚ್ಚಳಕ್ಕೆೆ ಸಂಬಂಧಿಸಿದ ಆಂಧ್ರ ಸರ್ಕಾರ ತಗಾದೆ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದ್ದು ಯೋಜನೆ ಇತ್ಯರ್ಥವಾಗದೆ ಉತ್ತರ ಕರ್ನಾಟಕದ ಶೇ.11ರಷ್ಟು ರೈತರಿಗೆ ಅನ್ಯಾಾಯವಾಗುತ್ತಿಿದೆ ಎಂದು ವಿವರಿಸಿದರು. ಹೀಗಾಗಿ, ಇಲ್ಲಿಂದ ವಾಹನಗಳ ಮೂಲಕ ಸಾಗಿ, ಆಲಮಟ್ಟಿಿ 2ಕಿಮೀ ಇರುವಂತಲೇ ಕಾಲ್ನಡಿಗೆ ಮೂಲಕ ಸಾಗಿ ಹೋರಾಟ ಮಾಡಲಾಗುವುದು ಈ ಹೋರಾಟದಲ್ಲಿ ಹೆಚ್ಚಿಿನ ಸಂಖ್ಯೆೆಯಲ್ಲಿ ಭಾಗವಹಿಸುವಂತೆ ಕೋರಿದರು.
ಸುದ್ದಿಗೋಷ್ಠಿಿಯಲ್ಲಿ ಜಿಲ್ಲಾಧ್ಯಕ್ಷ ಇಂದ್ರಜಿತ್ ಯಾದವ್, ಮುಜಾಹಿದ್ ಮರ್ಚೆಡ್, ಮಲ್ಲಿಕಾರ್ಜುನ ಪಾಟೀಲ್, ಮಹಾದೇವ ಯಾದವ್, ಸುರೇಶ್ ಪೂಜಾರಿ ಮರ್ಚೆಡ್, ಆನಂದ ಕುಮಾರ, ಮೂಕಪ್ಪ ಮನ್ಸಲಾಪೂರು, ಯಲ್ಲಪ್ಪ ಅಂಬಿಗರ, ಗಂಗಪ್ಪ ತಿಮ್ಮಾಾಪುರ, ಯಂಕಣ್ಣ, ಬಸವರಾಜ್ ಕರಿಕಾಳ ಇತರರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ