Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಮನ ಸೆಳೆಯುತ್ತಿರುವ ಗವಿಮಠದ ಜಾತ್ರೆಯಲ್ಲಿ ಲಪುಷ್ಪ ಪ್ರದರ್ಶನ

ಸುದ್ದಿಮೂಲ ವಾರ್ತೆ ಕೊಪ್ಪಳ, ಜ.07:
ಜಾತ್ರೆೆಗೆ ಬಂದವರು ಇಲ್ಲಿಯ ಹೂವುಗಳು. ಹಣ್ಣುಗಳ ಅಲಂಕಾರ. ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ. ಸೇರಿದಂತೆ ಗಣ್ಯರ ಭಾವಚಿತ್ರಗಳು ಗಮನ ಸೆಳೆಯುತ್ತಿಿವೆ. ಹತ್ತು ದಿನಗಳ ಕಾಲ ನಡೆಯುವ ಲಪುಷ್ಪ ಪ್ರದರ್ಶನ ಆಕರ್ಷಕವಾಗಿದೆ.
ತೋಟಗಾರಿಕೆ ಬೆಳೆಗೆ ಉತ್ತಮ ಅವಕಾಶ ಹೊಂದಿರುವ ಕೊಪ್ಪಳ ಜಿಲ್ಲೆೆಯಲ್ಲಿ ಈಗ ತೋಟಗಾರಿಕೆ ಪಾರ್ಕ್ ನಿರ್ಮಾಣವಾಗಲಿದೆ. ತೋಟಗಾರಿಕೆ ಬೆಳೆಯು ರೈತರಿಗೆ ಆಶಾದಾಯಕವಾಗಿದೆ. ತೋಟಗಾರಿಕೆ ಬೆಳೆಗಾರರಿಗೆ ಉತ್ತೇಜನ. ತೋಟಗಾರಿಕೆ ಬೆಳೆಗಾರರ ಬೆಳೆದ ಹಣ್ಣು ಹೂವುಗಳ ಪ್ರದರ್ಶನ . ತೋಟಗಾರಿಕೆ ಬೆಳೆಯಲ್ಲಿ ಮಾದರಿಗಳನ್ನು ಪ್ರದರ್ಶಿಸುವ ಉದ್ದೇಶದಿಂದ ತೋಟಗಾರಿಕೆ ಇಲಾಖೆಯಿಂದ ಲಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದೆ.
ತೋಟಗಾರಿಕೆ ಇಲಾಖೆಯಿಂದ ಈ ವರ್ಷ 10 ದಿನಗಳ ಕಾಲ ಲಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದೆ. ಪ್ರದರ್ಶನದಲ್ಲಿ ಬಗೆಬಗೆಯ ಹೂವುಗಳಿಂದ ನಿರ್ಮಾಣವಾದ ಸಾಲುಮರ ತಿಮ್ಮಕ್ಕನ ಮೂರ್ತಿ. ರಂಗೋಲಿಯಲ್ಲಿ ಇತ್ತೀಚೆಗೆ ನಿಧನರಾದ ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪ, ಕೊಪ್ಪಳ ಜಿಲ್ಲೆೆಯಿಂದ ಪದ್ಮಶ್ರೀ ಪ್ರಶಸ್ತಿಿ ಪುರಸ್ಕೃತ ಭೀಮವ್ವ ಶಿಳ್ಳೆೆಕ್ಯಾಾತರರ ರಂಗೋಲಿ ಚಿತ್ರ ಗಮನ ಸೆಳೆಯುತ್ತವೆ. ಇಲ್ಲಿ ಬಗೆ ಬಗೆಯ ಹೂವು. ಹಣ್ಣುಗಳು ನೋಡುಗರನ್ನು ಆರ್ಕಷಿಸುತ್ತವೆ.
ಜಾತ್ರೆೆಗೆ ಬಂದವರು ಲಪುಷ್ಪ ಪ್ರದರ್ಶನ, ಜಿಲ್ಲೆೆ ಹಾಗೂ ಹೊರಜಿಲ್ಲೆೆಯವರು ಬೆಳೆದ ಹೂವು ಹಣ್ಣುಗಳು, ತೋಟಗಾರಿಕೆಯ ಬೆಳೆಯಲ್ಲಿ ತಂತ್ರಜ್ಞಾಾನ ವೀಕ್ಷಿಸಿ ಜಿಲ್ಲಾಾಡಳಿತದ ಪ್ರದರ್ಶನಕ್ಕೆೆ ಮೆಚ್ಚುಗೆ ವ್ಯಕ್ತಪಡಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ