Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಲ್ಲಾ ಕ್ಷೇತ್ರದಲ್ಲೂ ಕನ್ನಡ ಮೇಲುಗೈ ಸಾಧಿಸಲಿ

ಸುದ್ದಿಮೂಲ ವಾರ್ತೆ

ಮಾಲೂರು,ಜೂ.26: ಕನ್ನಡ ಭಾಷೆಯನ್ನು ಉಳಿಸಿ, ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯ ಎಂದು

ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ವೈದ್ಯಕೀಯ ಘಟಕದ ರಾಜ್ಯಾಧ್ಯಕ್ಷ ಡಾ. ಕೆ. ನಾಗರಾಜು ತಿಳಿಸಿದರು.

ಪಟ್ಟಣ ಕಸ್ತೂರಿ ಕರ್ನಾಟಕ ತಮ್ಮ ಕಚೇರಿ ಯಲ್ಲಿ ಜನಪರ ವೇದಿಕೆ ಯ ಪದಧಿಕಾರಿಗಳ ಆಯ್ಕೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಕನ್ನಡ ಭಾಷೆಯು ತನ್ನದೇ ಆದ ಇತಿಹಾಸ ಹೊಂದಿದೆ. ನಮ್ಮ ನಡೆ, ನುಡಿ, ನಾಡು ಚೆಂದ. ಕರ್ನಾಟಕದ ಪ್ರತಿಯೊಬ್ಬರು ಕನ್ನಡ ಭಾಷೆಯಲ್ಲಿ ವ್ಯವಹರಿಸಬೇಕು. ಕನ್ನಡ ಭಾಷೆ ತಿಳಿಯದವರಿಗೆ ಭಾಷೆ ಕಲಿಸಬೇಕು. ನಾವೆಲ್ಲರೂ ಕನ್ನಡದ ಉಳಿವಿಗಾಗಿ ಶ್ರಮಿಸಬೇಕು. ಪ್ರತಿಯೊಂದು ಕ್ಷೇತ್ರದಲ್ಲೂ ಕನ್ನಡವೇ ಮೇಲುಗೈ ಸಾಧಿಸಬೇಕು. ಹೀಗಾಗಿ, ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕೆಂದು ತಿಳಿಸಿದರು.

ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಯುವ ಘಟಕದ ಕೋಲಾರ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಶ್ರೀನಿವಾಸ್ ರವರನ್ನು ಆಯ್ಕೆ ಮಾಡಲಾಗಿದೆ. ಸಂಘದ ಅಭಿವೃದ್ಧಿಗೆ ಎಲ್ಲಾ ಪದಾಧಿಕಾರಿಗಳು ಪ್ರಮಾಣಿಕವಾಗಿ ಶ್ರಮಿಸಬೇಕು. ಜತೆಗೆ ನಾಡು, ನುಡಿ, ನೆಲ,ಜಲ ಗಡಿ ರಕ್ಷಣೆ ವಿಚಾರ ಬಂದಾಗ ಸ್ವಾಭಿಮಾನದಿಂದ ಮುಂದಾಗ ಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಎಂ.ಪಿ. ಬೈರೇಗೌಡ, ತಾಲೂಕು ಕಾರ್ಯದರ್ಶಿ ಅಂಬರೀಶ್, ತಾಲೂಕು ಪ್ರಧಾನ ಕಾರ್ಯದರ್ಶಿ, ಯಾರಬ್ ಬಾಬಾ, ತಾಲೂಕು ಕಾರ್ಯದರ್ಶಿ ದ್ಯಾಪಸಂದ್ರ ಮಣಿ, ತಾಲೂಕು ಸಂಘಟನಾ ಕಾರ್ಯದರ್ಶಿ ಆನಂದ್ ಯಾದವ್ ಹಾಗೂ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ