Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

40ನೇ ಪತ್ರಕರ್ತರ ಸಮ್ಮೇಳನ ಯಶಸ್ವಿಗೆ ಕೈ ಜೋಡಿಸಿ : ಲೋಕೇಶ್

ಸುದ್ದಿಮೂಲ ವಾರ್ತೆ ಬೀದರ್, ೆ.04:
ತಾಳ್ಮೆೆಯಿಂದ ಜವಾಬ್ದಾಾರಿ ವಹಿಸಿಕೊಂಡು ರಾಜ್ಯ ಸಮ್ಮೇಳನ ಯಶಸ್ವಿಿಗೊಳಿಸಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜೆ.ಸಿ ಲೋಕೇಶ ಹೇಳಿದರು.
ನಗರದ ಜಿಲ್ಲಾ ಪತ್ರಿಿಕಾ ಭವನದಲ್ಲಿ ಮಂಗಳವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದಿಂದ ಜರುಗಿದ ರಾಜ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿರುವ ಅವರು, ಹಳಬರು ಹಾಗೂ ಹೊಸಬರು ಎಲ್ಲರು ಒಟ್ಟಾಾಗಿದ್ದಿರಿ. ಅದಕ್ಕಾಾಗಿ ಬೀದರ್ ಗೆ ಸಮ್ಮೇಳನ ನೀಡಲಾಗಿದೆ. ಸಮ್ಮೇಳನಕ್ಕೆೆ ಕೇವಲ 42 ದಿನಗಳು ಬಾಕಿ ಇವೆ. ಸಮ್ಮೇಳನಕ್ಕೆೆ ಬಂದವರಿಗೆ ಮಾತ್ರ ಶುಲ್ಕ ಪಡೆದು ರಸಿದಿ ಹಾಗೂ ಕಾಣಿಕೆ ನೀಡಬೇಕು. ವಸತಿ ಕೆಲಸ ಬಹಳ ಮುಖ್ಯ. ಊಟದ ವ್ಯವಸ್ಥೆೆ ಮಾಡಿಸುವಲ್ಲಿ ಉತ್ತರ ಕರ್ನಾಟಕದವರು ಯಾವತ್ತೂ ಎತ್ತಿಿದ ಕೈ. ಅನುಭವಿ ಪತ್ರಕರ್ತರಿಗೆ ಸಮಿತಿಗಳ ಜವಾಬ್ದಾಾರಿ ನೀಡಬೇಕಾಗಿದೆ ಎಂದರು. ಬೀದರ್ ಜಿಲ್ಲೆಯ ಎಲ್ಲ ಪತ್ರಕರ್ತರ ಕುಟುಂಬ ಸಮ್ಮೇಳನದಲ್ಲಿ ಭಾಗಿಯಾಗಿ ಒಟ್ಟಾಾರೆ ಸಮ್ಮೇಳನ ಯಶಸ್ವಿಿಗೆ ಕಂಕಣಬದ್ದರಾಗುವಂತೆ ಲೋಕೇಶ ತಿಳಿಸಿದ್ದಾರೆ.
ಸಂಘದ ಜಿಲ್ಲಾಧ್ಯಕ್ಷ ಅನಂದ ದೇವಪ್ಪ ಪ್ರಾಾಸ್ತಾಾವಿಕ ಮಾತನಾಡಿದರು.ಮಾಜಿ ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್ ಠಾಕುರ, ಮಾಜಿ ಜಿಲ್ಲಾಧ್ಯಕ್ಷರಾದ ಡಿ.ಕೆ ಗಣಪತಿ, ಬಸವರಾಜ ಕಾಮಶೆಟ್ಟಿಿ, ಮಲ್ಲಿಕಾರ್ಜುನ ಬಿರಾದಾರ, ಹಿರಿಯ ಪತ್ರಕರ್ತ ದೀಪಕ ವಾಲಿ, ಮಲ್ಲಿಕಾರ್ಜುನ ಮರಕಲೆ, ಇತರರು ತಮ್ಮ ಅನುಭವ ಹಂಚಿಕೊಂಡರು.
ಅಪ್ಪಾಾರಾವ ಸೌದಿ ಸರ್ವರನ್ನು ಸ್ವಾಾಗತಿಸಿ, ಶಿವ ಕುಮಾರ ಸ್ವಾಾಮಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ