Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಮೀಸಲು ಅನುದಾನ ಸದ್ಭಳಕೆಗೆ ಶಾಸಕಿ ಕರೆಮ್ಮ ಸಮಾಜಕ್ಕೆೆ ಸಲ

ಸುದ್ದಿಮೂಲ ವಾರ್ತೆ ದೇವದುರ್ಗ, ಅ.07:
ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ನಮ್ಮ ಎಸ್.ಟಿ.ಜನಾಂಗದವರಿಗೆ ಶೈಕ್ಷಣಿಕವಾಗಿ,ಸಾಮಾಜಿಕವಾಗಿ, ಆರ್ಥಿಕವಾಗಿ ಅಭಿವೃದ್ಧಿಿ ಹೊಂದಲು ಹಲವಾರು ಯೋಜನೆಗಳಿದ್ದು, ಸುಮಾರು 40ಸಾವಿರ ಕೋಟಿ ಮೀಸಲು ಅನುದಾನವಿದ್ದು, ಸಮಾಜದ ಬಂಧುಗಳು ಸರಕಾರದ ಯೋಜನೆ ಮತ್ತು ಅನುದಾನ ಸದ್ಬಳಕೆ ಮಾಡಿಕೊಳ್ಳಬೇಕೆಂದು ಸ್ಥಳೀಯ ಶಾಸಕಿ ಕರೆಮ್ಮ ಜಿ.ನಾಯಕ ಹೇಳಿದರು.
ಅವರು ಮಂಗಳವಾರ ತಾಲೂಕ ಆಡಳಿತದಿಂದ ಸಾರ್ವಜನಿಕ ಕ್ಲಬ್ ಮೈದಾನದಲ್ಲಿ ಶ್ರೀಮಹರ್ಷಿ ವಾಲ್ಮೀಕಿ ಜಯಂತ್ಯೋೋತ್ಸವದ ಅಂಗವಾಗಿ ಆಯೋಜಿಸಿದ ವೇದಿಕೆ ಕಾರ್ಯಕ್ರಮ ಉದ್ಘಾಾಟಿಸಿ ಮಾತನಾಡಿ, ಮಹಾನ ಮಾನವತವಾದಿ ಶ್ರೀ ಮಹರ್ಷಿ ವಾಲ್ಮೀಕಿ ಇವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಎಂದು ಅವರು, ನಾವು ಬೇಡರು ಹುಟ್ಟಿಿನಿಂದಲೇ ನಾಯಕತ್ವ ಇದ್ದು, ರಾಜ್ಯ ಮತ್ತು ಕೇಂದ್ರದಲ್ಲಿ ಯಾವುದೇ ಸರಕಾರ ಬರಲಿ, ಹೋಗಲಿ, ನಮ್ಮ ಪಾಲು ನಮಗೆ ಸರಿಯಾಗಿ ಸಿಗಬೇಕು, ಸರಕಾರದ ವಿವಿಧ ಯೋಜನೆಗಳು ಮತ್ತು ಅನುದಾನವನ್ನು ನಮ್ಮ ಸಮಾಜದವರಿಗೆ ಪ್ರಾಾಮಾಣೀಕವಾಗಿ ಅಧಿಕಾರಿಗಳು ಮುಟ್ಟಿಿಸಬೇಕೆಂದು ಕರೆಮ್ಮ ಜಿ.ನಾಯಕ ಹೇಳಿದರು.
ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತರು, ಸಂಪಾದಕರಾದ ಭೀಮರಾಯ ಹದ್ದಿನಾಳ ಉಪನ್ಯಾಾಸ ನೀಡಿದರೆ, ಸಮಾಜದ ತಾಲೂಕ ಅಧ್ಯಕ್ಷ ಮಾನಸಯ್ಯ ನಾಯಕ, ಎ.ಪಿ.ಎಂ.ಸಿ. ಅಧ್ಯಕ್ಷ ಆದನಗೌಡ ಪಾಟೀಲ್, ಗ್ಯಾಾರಂಟಿ ಯೋಜನೆ ಅನುಷ್ಠಾಾನದ ಅಧ್ಯಕ್ಷ ಲಕ್ಷ್ಮಣ ಜ್ಯೋೋತಿ, ತಹಶೀಲ್ದಾಾರ ನಾಗಮ್ಮ ಎಮ್.ಕೆ, ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹಟ್ಟಿಿ, ಪುರಸಭೆ ಮುಖ್ಯಾಾಧಿಕಾರಿ ಹಂಪಯ್ಯ ಕೆ. ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಮಹಾದೇವಯ್ಯ, ತಾಲೂಕ ಪ.ವರ್ಗಗಳ ಕಲ್ಯಾಾಣಾಧಿಕಾರಿ ಮಂಜುಳಾ ಬಿ. ಅಸುಂಡಿ, ವೃತ್ತ ನಿರೀಕ್ಷಕರಾದ ಮಂಜುನಾಥ ಎಸ್. ಶಿವರಾಜ ಪೂಜಾರಿ, ಹನುಮಂತ್ರಾಾಯ ಶಾಖೆ ಸೇರಿದಂತೆ ತಾಲೂಕ ಮಟ್ಟದ ಅಧಿಕಾರಿಗಳು ಸಮಾಜದ ಮುಖಂಡರು ಭಾಗವಹಿಸಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ