Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೆಕ್ಕೆಜೋಳ ಸುರಿದು ಪ್ರತಿಭಟನೆ

 ಸುದ್ದಿಮೂಲ ವಾರ್ತೆ ಕೊಪ್ಪಳ ,ಡಿ.1:
ಮೆಕ್ಕೆೆಜೋಳ ಖರೀದಿಗೆ ಖರೀದಿ ಕೇಂದ್ರ ಆರಂಭವಾಗದ ಹಿನ್ನೆೆಲೆ ಇಂದು ಕೊಪ್ಪಳದಲ್ಲಿ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ವಿನೂತನ ಪ್ರತಿಭಟನೆ ಮಾಡಿದ್ದಾಾರೆ.
ಕೊಪ್ಪಳದ ಅಶೋಕ ವೃತ್ತದಲ್ಲಿ ಪ್ರತಿಭಟನೆ ಮಾಡಿದ ಬಿಜೆಪಿ ಮುಖಂಡರು ಎತ್ತಿಿನಬಂಡಿಗಳ ತಂದು ಅದರ ಮೇಲೆ ಕುಳಿತು ಸರಕಾರಕ್ಕೆೆ ಬಾರುಕೋಲು ಬೀಸಿದರು. ಇದೇ ವೇಳೆ ಮೆಕ್ಕೆೆಜೋಳ ಬೆಳೆ ರಸ್ತೆೆಗೆ ಸುರಿದು ಪ್ರತಿಭಟನೆ ಮಾಡಿದರು.
ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆೆಯ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು. ಇದೇ ವೇಳೆ ತುಂಗಭದ್ರಾಾ ಜಲಾಶಯದಿಂದ ಎರಡನೆಯ ಅವಧಿಗೆ ನೀರು ನೀಡಬೇಕೆಂದು ಆಗ್ರಹಿಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ವಿರುದ್ದ ಪೋಸ್ಟರ್ ಹಿಡಿದು ಆಕ್ರೋೋಶ ವ್ಯಕ್ತಪಡಿಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾಾಧ್ಯಕ್ಷ ಬಸವರಾಜ ದಢೆಸುಗೂರ, ಬಿಜೆಪಿ ರಾಜ್ಯ ರೈತ ಮೋರ್ಚಾದ ಅಧ್ಯಕ್ಷ ಎ.ಎಸ್ ಪಾಟೀಲ್, ನಡಹಳ್ಳಿಿ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲರು, ಶಾಸಕ ಜನಾರ್ದನ್ ರೆಡ್ಡಿಿ, ವಿಧಾನಪರಿಷತ್ ಸದಸ್ಯೆೆ ಶ್ರೀಮತಿ ಹೇಮಲತಾ ನಾಯಕ, ಮಾಜಿ ಶಾಸಕ ಪರಣ್ಣ ಮುನವಳ್ಳಿಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ॥ ಕೆ ಬಸವರಾಜ, ಮಾಜಿ ಸಚಿವ ನಾಗಪ್ಪ ಸಾಲೋಣಿ, ಮಾಜಿಸಂಸದ ಶಿವರಾಮಗೌಡರು, ಮಾಜಿ ಶಾಸಕ ಜಿ ವೀರಪ್ಪ, ಮತ್ತು ಕೆ ಶರಣಪ್ಪ, ಚಂದ್ರಶೇಖರ್ ಗೌಡ ಪಾಟೀಲ್, ನವೀನ್ ಗುಳಗಣ್ಣನವರ, ಹಿರಿಯ ಮುಖಂಡರು, ಜಿಲ್ಲಾಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ