Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾನ್ವಿ : ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ಸುದ್ದಿಮೂಲ ವಾರ್ತೆ ಮಾನ್ವಿ, ಜ.21:
ಪಟ್ಟಣದ ತಹಶೀಲ್ದಾಾರ್ ಕಚೇರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಿಸಲಾಯಿತು.
ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆೆ ಪೂಜೆ ಸಲ್ಲಿಸಿ ತಹಶೀರ್ಲ್ದಾಾ ಭೀಮರಾಯ ಬಿ.ರಾಮಸಮುದ್ರ ಮಾತನಾಡಿ 12 ನೇ ಶತಮಾನದಲ್ಲಿ ಶರಣರು ಪ್ರಾಾಪಂಚಿಕ ಜೀವನದ ಪರಿಕಲ್ಪನೆಯನ್ನು ಅನುಭವ ಮಂಟಪದ ಮೂಲಕ ನಮಗೆ ಮೂಡಿಸಿದ್ದಾರೆ ಎಂದು ಹೇಳಿದರು.
ಬಸವರಾಜ ಚೌಡ್ಲಿಿ ಅವರು ನಿಜಶರಣ ಅಂಬಿಗರ ಚೌಡಯ್ಯನವರ ಜೀವನ ಮತ್ತು ತತ್ವ ಅದರ್ಶಗಳ ಕುರಿತು ವಿಶೇಷ ಉಪನ್ಯಾಾಸ ನೀಡಿದರು.
ಕಾರ್ಯಕ್ರಮದಲ್ಲಿ ಗ್ರೇಡ್-2 ತಹಸೀಲ್ದಾಾರ್ ಅಬ್ದುಲ್ ವಾಹೀದ್, ಗಂಗಾಮತಸ್ಥರ ಸಮಾಜದ ಅಧ್ಯಕ್ಷ ವೆಂಕಟೇಶ ಸುಂಕೇಶ್ವರ, ಗೌರವ ಅಧ್ಯಕ್ಷ ನಾಗೇಶ್ ಕಬ್ಬೇರ್, ಭೀಮರಾಯ ಸೀತಮನಿ, ನಿವೃತ್ತ ಎ.ಎಸ್.ಐ. ಈರಪ್ಪ, ಕಾರ್ಯದರ್ಶಿ ಮಂಜುನಾಥ ಮಾಡಗಿರಿ ಬಸಪ್ಪ, ಮಹಾದೇವಪ್ಪ, ಕಾಶೀನಾಥ ಹಾಗೂ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ