Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮರುಳ ಶಂಕರದೇವ ಪ್ರಸಾದ ನಿಲಯ ಪ್ರವೇಶ, ಸಹಜ ಶಿವಯೋಗ

ಸುದ್ದಿಮೂಲ ವಾರ್ತೆ ರಾಯಚೂರು , ಡಿ.20:
ನಗರದ ಬಸವ ಕೇಂದ್ರದಲ್ಲಿ ಮರುಳ ಶಂಕರದೇವ ಪ್ರಸಾದ ನಿಲಯದ ಗುರುಪ್ರವೇಶ ಹಾಗೂ ಸಹಜ ಶಿವಯೋಗ ಕಾರ್ಯಕ್ರಮ ಜರುಗಿತು.
ಇಂದು ಬೆಳಿಗ್ಗೆೆ ನಡೆದ ಕಾರ್ಯಕ್ರಮದಲ್ಲಿ ಇಲಕಲ್ ನ ಗುರುಮಹಾಂತ ಪೂಜ್ಯರ ನೇತೃತ್ವದಲ್ಲಿ ನಿರ್ಮಲಾ ನಾಗನಗೌಡ ಹಾಗೂ ಪಾರ್ವತಿ ಪಾಟೀಲ ಬಸವ ಷಟಸ್ಥಲ ಧ್ವಜಾರೋಹಣ ನೆರವೇರಿಸಿದರು.
ಕೇಂದ್ರದ ಮುಂದಿನ ಪ್ರಮುಖ ರಸ್ತೆೆಯಿಂದ ನೂರಾರು ಜನ ಮಹಿಳೆಯರು, ಮಕ್ಕಳು, ಮುಖಂಡರು ಸೇರಿ ವಚನ ಕಟ್ಟುಗಳ ಹೊತ್ತು ವಚನ ಘೋಷಣೆಯೊಂದಿಗೆ ಆಗಮಿಸಿ ಮರುಳ ಶಂಕರದೇವರ ಪ್ರಸಾದ ನಿಲಯದ ಗುರುಪ್ರವೇಶ ಮಾಡಿದರು.
ನಂತರ ಪೂಜ್ಯರ ನೇತೃತ್ವದಲ್ಲಿ ಸಹಜ ಶಿವಯೋಗ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಲಿಂಗತತ್ವದ ಮಹತ್ವ ಕುರಿತು ತಿಳಿಸಿದರು.
ಕಾರ್ಯಕ್ರಮವು ಇಲಕಲ್ ಗುರುಮಹಾಂತ ಪೂಜ್ಯರ ಸನ್ನಿಿಧಿಕೇಂದ್ರದ ಗೌರವಾಧ್ಯಕ್ಷ ನಾಗನಗೌಡ ಹರವಿ, ಗಿರಿಜಾಶಂಕರ, ಚನ್ನಬಸವ, ಜಾಗತಿಕ ಲಿಂಗಾಯತ ಮಹಾಸಭೆ ತಾಲೂಕಾಧ್ಯಕ್ಷ ಜೆ.ಬಸವರಾಜ, ಚೆನ್ನಬಸವಣ್ಣ ಮಹಾಜನಶೆಟ್ಟಿಿ, ಸರ್ವಮಂಗಳಾ ಸಕ್ರಿಿ, ಜಗದೇವಿ ಚನ್ನಬಸವ, ಡಾ.ಪ್ರಿಿಯಾಂಕ ಗದ್ವಾಾಲ್, ಸುಪ್ರಿಿಯಾ ಪಾಟೀಲ, ಪೂರ್ಣಿಮಾ ಪಾಟೀಲ, ಅನ್ನಪೂರ್ಣ ಹರವಿ, ಬಸವರಾಜ ಕುರುಗೋಡ, ಮಲ್ಲಿಕಾರ್ಜುನ ಗುಡಿಮನಿ, ನಾಗೇಶಪ್ಪ, ಯಂಕಣ್ಣ ಆಶಾಪುರ ಅನೇಕ ಬಸವ ಭಕ್ತರು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ