Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಡ್ಲಘಟ್ಟದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ, ಅ. 21 : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು. ಸುಮಾರು 500 ಜನ ಭಕ್ತಾದಿಗಳು ಪೂಜೆಗೆ ಆಗಮಿಸಿದ್ದರು.

ಪೂಜೆಯ ನಂತರ ಸಭಾ ಕಾರ್ಯಕ್ರಮದಲ್ಲಿ ಪ್ರವಚನಕಾರರಾದ ತಳಗವಾರ ಆನಂದ್ ಮಾತನಾಡಿ, ಭಕ್ತಿ ಹಾಗೂ ಶ್ರದ್ಧೆ ಮುಖ್ಯ. ಮನುಷ್ಯನಿಗೆ ದೇವರ ಮೇಲೆ ಭಕ್ತಿ ಎಂಬುದು ಬಹಳ ಮುಖ್ಯ ಪೂಜೆ ಮಾಡುವಲ್ಲಿ ಮನಸ್ಸು ಎಂಬ ಭಾವನೆಯನ್ನು ದೇವರಲ್ಲಿ ಅರ್ಪಿಸಿ ಭಕ್ತಿಯಿಂದ ದೇವರ ನಾಮದೊಂದಿಗೆ ಪೂಜೆ ಮಾಡಿದರೆ ಮಾತ್ರ ದೈವಾನುಗ್ರಹ ಪಡೆಯಲು ಸಾಧ್ಯ ಎಂದು ನೋಡಿದರು .

ತಾಲೂಕಿನ ಯೋಜನಾಧಿಕಾರಿಗಳಾದ ಸುರೇಶ್ ಗೌಡ ರವರು ಮಾತನಾಡಿ, ವರಮಹಾಲಕ್ಷ್ಮಿ ಆಚರಣೆಯ ವಿಶೇಷ ಸಾಮೂಹಿಕವಾಗಿ ವರಮಹಾಲಕ್ಷ್ಮಿಯ ಮಹತ್ವ ಒಂಬತ್ತು ದಿನಗಳ ಕಾಲ ಸುಧೀರ್ಘವಾಗಿ ಆಚರಿಸಲಾಗುವ ಮಂಗಳಕರ ಹಬ್ಬವಾಗಿದೆ. ಈ ದಿನಗಳಲ್ಲಿ ವರಮಹಾಲಕ್ಷ್ಮಿಪೂಜಾ ಕಾರ್ಯಕ್ರಮ ಹಮ್ಮಿಕೊಂಡಿರುವುದು ಬಹಳ ಶುಭ ತರುವಂತಹ ದಿನಗಳಾಗಿದೆ ಮತ್ತು ಧರ್ಮಸ್ಥಳ ಯೋಜನೆಯ ಹಲವಾರು ಕಾರ್ಯಕ್ರಮಗಳ ಬಗ್ಗೆ ಸಂಪೂರ್ಣವಾಗಿ ಮಾಹಿತಿ ನೀಡಿದರು.

ಸ್ಥಳದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರಸ್ವತಿ ರಮೇಶ್, ಅಮೃತ ರಾಮೇಗೌಡ, ಸಿಎಂ ನಾರಾಯಣಸ್ವಾಮಿ, ಭ್ರಮರಾಂಬ, ಶ್ರೀನಿವಾಸ್,ರಮೇಶ್ ವೆಂಕಟ ರಾಮು, ಧರ್ಮಸ್ಥಳ ಯೋಜನೆಯ ವಲಯ ಮೇಲ್ವಿಚಾರಕರಾದ ಇಲಿಯಾಸ್ ಬೇಗ್ ಮತ್ತು ವಲಯದ ಸೇವಾ ಪ್ರತಿನಿಧಿಗಳು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಚಿಮಂಗಲ ವಲಯಸಂಸ್ಥೆಗಳ ಪ್ರತಿನಿಧಿಗಳು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ