Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾರಿಗೆ ನಿಗಮಗಳಲ್ಲಿ ಜನವರಿಯಿಂದ ಮುಟ್ಟಿಿನ ರಜೆ ಜಾರಿ

ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.23:
ರಾಜ್ಯ ಸರ್ಕಾರ ಮಹಿಳಾ ನೌಕರರಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಋತುಚಕ್ರ ರಜೆಯನ್ನು ಘೋಷಿಸಿದ್ದು ಜನೆವರಿಯಿಂದ ಸಾರಿಗೆ ಸಂಸ್ಥೆೆ ನಿಗಮಗಳಲ್ಲಿ ಜಾರಿಗೆ ತರುವಂತೆ ರಾಜ್ಯ ರಸ್ತೆೆ ಸಾರಿಗೆ ನಿಗಮದ ವ್ಯವಸ್ಥಾಾಪಕ ನಿರ್ದೇಶಕರು ಸುತ್ತೋೋಲೆ ಹೊರಡಿಸಿದ್ದಾರೆ.
ಎಲ್ಲಾಾ ನಿಗಮಗಳಲ್ಲಿ ಕೆಲಸ ನಿರ್ವಹಿಸುತ್ತಿಿರುವ ಮಹಿಳಾ ನೌಕರರಿಗೆ ಜನವರಿ 1 2026 ರಿಂದ ಜಾರಿಗೆ ಬರುವಂತೆ ಪ್ರತಿ ತಿಂಗಳು ಒಂದು ದಿನದಂತೆ ಋತುಚಕ್ರ ರಜೆಯ ಸೌಲಭ್ಯವನ್ನು ನೀಡುವಂತೆ ಸೂಚಿಸಲಾಗಿದೆ.
ರಜೆ ಪಡೆಯಲು ಷರತ್ತುಗಳನ್ನು ಹಾಕಿದೆ. 18ರಿಂದ 52 ವರ್ಷ ವಯಸ್ಸಿಿನ ನಿಗಮದ ಮಹಿಳಾ ನೌಕರರು ಈ ರಜೆ ಪಡೆಯಲು ಅರ್ಹರಾಗಿರುತ್ತಾಾರೆ. ಸಾಂದರ್ಭಿಕ ರಜೆ ಮಂಜೂರು ಮಾಡಲು ಸಕ್ಷಮ ಪ್ರಾಾಧಿಕಾರಿಯು ಋತುಚಕ್ರ ರಜೆ ಮಂಜೂರು ಮಾಡಬಹುದು. ಈ ರಜೆ ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರ ಒದಗಿಸುವ ಅಗತ್ಯ ಇಲ್ಲ. ಈ ರಜೆಯನ್ನು ರಜೆ ಹಾಗೂ ರಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸತಕ್ಕದ್ದು. ಋತುಚಕ್ರ ರಜೆಯನ್ನು ಬೇರೆ ಯಾವುದೇ ರಜೆಯೊಂದಿಗೆ ಸಂಯೋಜನೆ ಮಾಡುವಂತಿಲ್ಲ. ಸದರಿ ರಜೆಯನ್ನು ಆಯಾ ತಿಂಗಳಿನಲ್ಲೇ ಪಡೆಯಬೇಕು. ಮುಂದಿನ ತಿಂಗಳಿಗೆ ವಿಸ್ತರಿಸಲು ಅವಕಾಶ ಇರುವುದಿಲ್ಲ ಎಂಬ ಷರತ್ತುನ್ನು ವಿಧಿಸಲಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ