Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಂಪಿ ಅಭಿವೃದ್ಧಿಿ ಯೋಜನೆ ಅನುಷ್ಟಾಾನಕ್ಕೆೆ ರಾಜ್ಯ ಸರ್ಕಾರದ ಸಹಭಾಗಿತ್ವ ಅವಶ್ಯ : ಸಚಿವ ಗಜೇಂದ್ರ ಸಿಂಗ್ ಶಿಖಾ ವತ್

ಸುದ್ದಿಮೂಲ ವಾರ್ತೆ ಹೊಸಪೇಟೆ , ಜ.06:
ವಿಜಯನಗರ ಸಾಮ್ರಾಾಜ್ಯವಾಗಿದ್ದ ವಿಶ್ವ ಪರಂಪರೆ ಪಟ್ಟಿಿಯಲ್ಲಿ ರುವ ಹಂಪಿಗೆ ಬೇಕಾಗುವಂತಹ ಎಲ್ಲಾ ಯೋಜನೆಗಳನ್ನು ಅನುಷ್ಠಾಾನಗೊಳಿ ಸಲು ಕೇಂದ್ರ ಸರ್ಕಾರ ಸಿದ್ಧವಿದೆ ಆದರ ಜೊತೆಗೆ ರಾಜ್ಯ ಸರ್ಕಾರದ ಸಹಭಾಗಿ ತ್ವದ ಪಾತ್ರ ಬಹಳ ಮುಖ್ಯವಾಗಿದೆ ಎಂದು ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವರಾದ ಗಜೇಂದ್ರ ಸಿಂಗ್ ಶಿಖಾವತ್ ತಿಳಿಸಿದರು
ಅವರು ಹಂಪಿ ಹೆರಿಟೇಜ್ ಹೋಟೆಲ್‌ನಲ್ಲಿ ವಿಜಯನಗರ ಕ್ಷೇತ್ರದ ಶಾಸಕರಾದ ಗವಿಯಪ್ಪನವರು ಏರ್ಪಡಿಸಿದ್ದ ವಿಶೇಷ ಹಂಪಿ ಅಭಿವೃದ್ಧಿಿ ಕುರಿತಾದ ಪಕ್ಷಿ ನೋಟ ಉದ್ಘಾಾಟಿಸಿ ಮಾತನಾಡಿದ ಅವರು ಹಂಪಿಯು ಧಾರ್ಮಿಕ ಹಾಗೂ ಪ್ರವಾಸೋದ್ಯಮದ ಸಂಬಂಧದಲ್ಲಿ ಮೂಲ ಅಸ್ತಿಿತ್ವವನ್ನು ಉಳಿಸಿಕೊಂಡು ಅಭಿವೃದ್ಧಿಿ ಕೈಗೊಳ್ಳಬಹುದಾಗಿದೆ ಎಂದರು.
ಜಿಲ್ಲಾಧಿಕಾರಿ ನೇತೃತ್ವದಲ್ಲಿ ಚುನಾಯಿತ ಶಾಸಕರು ಒಳಗೊಂಡಂತೆ ಸಮಿತಿ ರಚಿಸಿದ್ದು ಆ ಸಮಿತಿಯು ಪೂರಕ ಅಂಶ ಪಟ್ಟಿಿ ಮಾಡಿ ರಾಜ್ಯಸರ್ಕಾರದ ಪ್ರಸ್ತಾಾವನೆಯೂ ಅನುಮೋದನೆಗೊಂಡಲ್ಲಿ ಹಂಪಿಯ ಅಭಿವೃದ್ಧಿಿ ಸಾಕಾರಗೊಳ್ಳುವ ಯೋಜನೆಗಳನ್ನು ಅನುಷ್ಠಾಾನಗೊಳಿಸಲು ತಾವು ಸಿದ್ಧವಿರುವುದಾಗಿ ಹೇಳಿದರು .
ಈ ಸಂದರ್ಭದಲ್ಲಿ ವಿಜಯನಗರ ಕ್ಷೇತ್ರ ಹೊಸಪೇಟೆ ಹಂಪಿ ಕುರಿತಾಗಿ ಬೇಕಾಗುವಂತಹ ಮೂಲಭೂತ ಅವಶ್ಯಕತೆಗ ಳನ್ನು ಪೋರೈಸಲು ಶಾಸಕರು ಮನವಿ ಪತ್ರ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಕವಿತಾ ಮನ್ನಿಿಕೇರಿ ಮುಖ್ಯ ಕಾರ್ಯನಿ ರ್ವಾಹಕ ಅಧಿಕಾರಿ ನೋಂಗ್ಜೈ ಮೊಹಮ್ಮದ್ ಅಲಿ ಅಕ್ರಮ್ ಶಾ, ಸಹಾಯಕ ಆಯುಕ್ತ ವಿವೇಕಾನಂದ ಹಾಗೂ ತಹಶೀಲ್ದಾಾರ್ ಶ್ರುತಿ ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಹಿರಿಯ ಅಧಿಕಾರಿಗಳು ರಾಜ್ಯ ಸರ್ಕಾರದ ಪ್ರವಾಸೋದ್ಯಮದ ಅಧಿಕಾರಿಗಳು ಸಂಬಂಧಪಟ್ಟಂತ ಹಿರಿಯರು ಅಧಿಕಾರಿಗಳು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ