Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಕಲಚೇತನರಿಗೆ ಉದ್ಯೋಗಾವಕಾಶ ಕಲ್ಪಿಸಲು ಅಗತ್ಯ ಕ್ರಮ ಸಚಿವ ಶರಣಪ್ರಕಾಶ್ ಆರ್ ಪಾಟೀಲ್

ಸುದ್ದಿಮೂಲ ವಾರ್ತೆ ಬೆಂಗಳೂರು, ಜ.29:
ರಾಜ್ಯದಲ್ಲಿ ವಿಕಲಚೇತನರಿಗೆ ಉದ್ಯೋೋಗಾವಕಾಶ ಕಲ್ಪಿಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಾಭಿವೃದ್ಧಿಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ವಿಧಾನಸಭೆಯಲ್ಲಿ ತಿಳಿಸಿದರು.
ವಿಧಾನಸಭೆಯ ಕಲಾಪದ ಪ್ರಶ್ನೋೋತ್ತರ ವೇಳೆಯಲ್ಲಿ ಬೈಂದೂರು ವಿಧಾನಸಭಾ ಸದಸ್ಯರಾದ ಗುರುರಾಜ ಶೆಟ್ಟಿಿ ಅವರ ಪ್ರಶ್ನೆೆಗೆ ಉತ್ತರಿಸಿ ದ ಅವರು, ಕರ್ನಾಟಕ ಕೌಶಲ್ಯ ಅಭಿವೃದ್ಧಿಿ ನಿಗಮದ ವತಿಯಿಂದ 2026-27ನೇ ಸಾಲಿಗೆ ರಾಜ್ಯದ ವಿಕಲಚೇತನರಿಗೆ ತಾಂತ್ರಿಿಕ ಜ್ಞಾನದೊಂದಿಗೆ ಆರ್ಥಿಕತೆಯಲ್ಲಿ ಮುನ್ನಡೆಸುವ ಉದ್ದೇಶದಿಂದ ಮಾರುಕಟ್ಟೆೆ ಬೇಡಿಕೆಗೆ ಅನುಗುಣವಾದ ವೃತ್ತಿಿ ತರಬೇತಿಗಳ ಮೂಲಕ 1000 ಅಭ್ಯರ್ಥಿಗಳಿಗೆ 3 ಕೋಟಿ ರೂ. ವೆಚ್ಚದಲ್ಲಿ ಕೌಶಲ್ಯ ತರಬೇತಿ ಜೊತೆಗೆ ಟೂಲ್ ಕಿಟ್ ವಿತರಣೆ ಹಾಗೂ ಉದ್ಯೋೋಗಾವಕಾಶವನ್ನು ಕಲ್ಪಿಿಸಲು ಕ್ರಮ ವಹಿಸಲಾಗುತ್ತಿಿದೆ. ಕರ್ನಾಟಕ ಉದ್ಯಮಶೀಲತಾಭಿವೃಧ್ಧಿಿ ಕೇಂದ್ರ (ಸಿಡಾಕ್)ದಿಂದ ಉದ್ಯಮ ಶೀಲತಾಭಿವೃದ್ಧಿಿ ತರಬೇತಿಗಳನ್ನು ಹಮ್ಮಿಿಕೊಳ್ಳಲಾಗಿದೆ ಎಂದು ತಿಳಿಸಿದರು.
ವಿಕಲಚೇತನರಿಗೆ ಸರ್ಕಾರದ ಆದೇಶದನ್ವಯ ಈ ಹಿಂದಿನ ಸಾಲಿನಲ್ಲಿ ಶೇಕಡ 3 ರಷ್ಟು ಮತ್ತು ಪ್ರಸ್ತುತ ಶೇಕಡ 5 ರಷ್ಟು ಮೀಸಲಾತಿಯನ್ನು ತರಬೇತಿ ಕಾರ್ಯಕ್ರಮಗಳಡಿ ಒದಗಿಸಲಾಗಿದ್ದು, 540 ಅಭ್ಯರ್ಥಿಗಳು ವಿವಿಧ ಜಾಬ್ ರೋಲ್ ಗಳಡಿ ವಿವಿಧ ತರಬೇತಿದಾರರ ಸಂಸ್ಥೆೆಗಳ ಮುಖೇನ ತರಬೇತಿ ನೀಡಲಾಗಿದೆ. 83 ವಿಕಲಚೇತನ ಅಭ್ಯರ್ಥಿಗಳು ಉದ್ಯೋೋಗಾವಕಾಶ ಪಡೆಯಲು ಯಶಸ್ವಿಿಯಾಗಿರುತ್ತಾಾರೆ ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ