Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಪ್ಪಿದ ಭಾರಿ ದುರಂತ:ಬಿ.ಎಸ್.ವೈ ಪಾರು

ತಪ್ಪಿದ ಭಾರಿ ದುರಂತ:ಬಿ.ಎಸ್.ವೈ ಪಾರು



ಜೇವರ್ಗಿ:ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಬಿಎಸ್ ಯಡಿಯೂರಪ್ಪ ಅವರು ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ವೇಳೆಯಲ್ಲಿ ಘಟಿಸಬಹುದಾದ ಭಾರಿ ದುರಂತವನ್ನು ಪೈಲೆಟ್ ಚಾಣಕ್ಯತನದಿಂದ ತಪ್ಪಿಸಿ ಬಿ.ಎಸ್.ವೈ ಅವರನ್ನು ಪ್ರಾಣಾಪಯದಿಂದ ಪಾರು ಮಾಡಿರುವ ಘಟನೆ ಇಂದು ನಡೆದಿದೆ.

ಜೇವರ್ಗಿ ಪಟ್ಟಣದ ಹೊರವಲಯದಲ್ಲಿ ನಿರ್ಮಿಸಲಾಗಿರೂ ಹೆಲಿಪ್ಯಾಡನಲ್ಲಿ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ವೇಳೆ ಅಪಾರ ಪ್ರಮಾಣದ ಪ್ಯಾಸ್ಟೀಕ ಚಿಲಗಳು ಹಾರಿಬಂದು ಹೇಲಿಕ್ಯಾಪ್ಟರ್ ಬಳಿ ಸುಳಿದಾಡುತಿರುವುದನ್ನು ಗಮನಿಸಿದ ಪೈಲೆಟ್ ಆಗಬಹುದಾದ ಘಟನೆಯನ್ನು ತಪ್ಪಿಸಿದ್ದಾರೆ.

 

ಹೆಲಿಪ್ಯಾಡ್ ಸುತ್ತ ಇರುವ ಕೃಷಿ ಜಮೀನಿನಲ್ಲಿ ಹಾಕಲಾಗಿರುವ ಪ್ಯಾಸ್ಟೀಕ ಚಿಲಗಳು ಹೇಲಿಕ್ಯಾಪ್ಟರಿನ ಭಾರಿ ಗಾಳಿಗೆ ಹಾರಿಬಂದ ಪ್ರಯುಕ್ತ ತಕ್ಷಣ ಎಚ್ಚೆತ್ತು ಹೇಲಿಕ್ಯಾಪ್ಟರನ್ನು ಬೇರೆಡೆ ತೆಗೆದುಕೊಂಡು ಹೋಗಿ ಆಕಾಶದಲ್ಲಿಯೇ ನಾಲ್ಕೈದು ಸುತ್ತು ಹಾರಾಟ ನಡೆಸಿದ ನಂತರ ಸ್ಥಳದಲ್ಲಿದ್ದ ಪೋಲಿಸರಿಂದ ಪ್ಲಾಸ್ಟೀಕ ಚಿಲಗಳು ತೆರವುಗೊಳಿಸಿದ ನಂತರ ಹೇಲಿಕ್ಯಾಪ್ಟರ್ ಸುರಕ್ಷಿತವಾಗಿ ಲ್ಯಾಂಡ್ ಮಾಡಿದರು.

 

ಹೇಲಿಕ್ಯಾಪ್ಟರ್ ಮೇಲೆ ಪ್ಲಾಸ್ಟೀಕ ಚಿಲಗಳು ತುರಿಬಂದಿದ್ದರಿಂದ ಅಧಿಕಾರಿಗಳು ಮತ್ತು ಪೊಲೀಸರು ಕೆಲ ಕಾಲ ಕಕ್ಕಾಬಿಕ್ಕಿಯಾದ ಘಟನೆ ಇಂದು ಜೇವರ್ಗಿ ಪಟ್ಟಣದಲ್ಲಿ ಜರುಗಿತ್ತು.ಇದಕ್ಕೆ ಭದ್ರತಾಲೋಪವಾಗಿದೆ ಎಂದು ಕೆಲವರು ಗೊಣಗುತ್ತಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ