Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಚೂರು ಉತ್ಸವ : ಸಾರ್ವಜನಿಕರು ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಗೊಳಿಸಲು ಶಾಸಕ ಸಲಹೆ

ಸುದ್ದಿಮೂಲ ವಾರ್ತೆ ಮಸ್ಕಿ, ಜ.14:
ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಗಟ್ಟಿಿಗೊಳಿಸುವ ದಿಸೆಯಲ್ಲಿ ತಾಲೂಕಿನ ಎಲ್ಲ ಸಂಘ ಸಂಸ್ಥೆೆಗಳು, ಕಲಾವಿದರು, ಕ್ರೀೆಡಾಪಟುಗಳು ಹಾಗೂ ಸಾಧಕರನ್ನೊೊಳಗೊಂಡು ಉತ್ಸವಕ್ಕೆೆ ಸಾರ್ವಜನಿಕರು ಬಂದು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಿಗೊಳಿಸಬೇಕು ಎಂದು ಮಸ್ಕಿಿ ಶಾಸಕ ಆರ್.ಬಸನಗೌಡ ತುರುವಿಹಾಳ ಹೇಳಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ತಾಲೂಕ ಅಧಿಕಾರಿಗಳು, ಸಂಘ ಸಂಸ್ಥೆೆಗಳು, ಬುದ್ಧಿಿಜೀವಿಗಳು, ಹೋರಾಟಗಾರರ ಸಮ್ಮುಖದಲ್ಲಿ ನಡೆದ ರಾಯಚೂರು ಉತ್ಸವ ಸಭೆಯಲ್ಲಿ ಅವರು ಮಾತನಾಡಿದರು.ಉತ್ಸವದಲ್ಲಿ ಕೃಷಿ ಮೇಳ, ಮತ್ಸ್ಯಮೇಳ, ಚಿತ್ರಕಲಾ ಪ್ರದರ್ಶನ, ಸ್ಥಳೀಯ ಕಲೆಗಳ ಪ್ರದರ್ಶನ, ಗೋಷ್ಠಿಿಗಳು, ಸಂವಾದಗಳು ಇರಲಿವೆ. ಕಲ್ಯಾಾಣ ಕರ್ನಾಟಕದ ಮಟ್ಟದಲ್ಲಿ ಕ್ರೀಡೆಗಳನ್ನೂ ನಡೆಸಲಾಗುವುದು.
ಸ್ಥಳೀಯ ಕಲಾವಿದರು ಹಾಗೂ ರಾಜ್ಯ ಮಟ್ಟದ ಕಲಾವಿದರಿಗೂ ಅವಕಾಶ ಇರಲಿದೆ ಗ್ರಾಾಮೀಣ ಬದುಕನ್ನು ಒಳಗೊಂಡಿದೆ ಪ್ರತಿಯೊಂದು ಗ್ರಾಾಮ ಪಂಚಾಯತಿ ವ್ಯಾಾಪ್ತಿಿಯಲ್ಲಿ ಹಳ್ಳಿಿಗಳ ನಾಗರಿಕರು ಬಂದು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಿಗೊಳಿಸಬೇಕೆಂದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಸುರೇಶ್ ಹರಸೂರು,ಗ್ಯಾಾರೆಂಟಿ ಅನುಷ್ಠಾಾನ ಸಮಿತಿಯ ತಾಲೂಕ ಅಧ್ಯಕ್ಷ ಮೈಬೂಬ್ ಸಾಬ್ ಮುದ್ದಾಪುರ್, ತಾಲೂಕು ಪಂಚಾಯತಿ ಇ ಓ ಅಮರೇಶ ಯಾದವ್, ತಹಸೀಲ್ದಾಾರ್ ಮಂಜುನಾಥ್ ಭೋಗಾವತಿ, ಸಿಪಿಐ ಪ್ರಕಾಶ್ ಎಲ್ ಮಾಳಗಿ ಹಾಗೂ ತಾಲೂಕ ಅಧಿಕಾರಿಗಳು ಮತ್ತು ಸಂಘ ಸಂಸ್ಥೆೆಯ ಮುಖಂಡರು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ