Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾನ್ವಿ: ೆ.14 ರೊಳಗೆ ಕವಿಗೋಷ್ಠಿಗೆ ಹೆಸರು ನೊಂದಾಯಿಸಲು ಸೂಚನೆ

ಸುದ್ದಿಮೂಲ ವಾರ್ತೆ ಮಾನ್ವಿ, ೆ.08:
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಿಕೊಳ್ಳುವ ಕವಿಗೋಷ್ಠಿಿಯಲ್ಲಿ ಭಾಗವಹಿಸುವ ಮಾನವಿ ತಾಲೂಕಿನ ಕವಿಗಳು ೆ. 14 ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶರಣಬಸವ ನೀರಮಾನ್ವಿಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಿಕಾ ಪ್ರಕಟಣೆ ನೀಡಿರುವ ಅವರು ಕವಿಗೋಷ್ಠಿಿಯಲ್ಲಿ ಭಾಗವಹಿಸುವವರು ತಮ್ಮ ಹೆಸರು, ಗ್ರಾಾಮ ಮತ್ತು ಮೊಬೈಲ್ ಸಂಖ್ಯೆೆಯನ್ನು ನೋಂದಣಿ ಮಾಡಿಸಬೇಕು, ಕವನ ವಾಚಿಸುವವರು ಸ್ವಯಂ ರಚಿತ ಒಂದೇ ಕವನ ವಾಚಿಸಲು ಅವಕಾಶವಿದೆ. ಬೇರೆಯವರು ಬರೆದ ಕವನಗಳನ್ನು ಓದಬಾರದು. ಮಾನ್ವಿಿ ತಾಲೂಕಿನ ಕವಿಗಳಿಗಷ್ಟೇ ಕವಿಗೋಷ್ಠಿಿಯಲ್ಲಿ ಭಾಗವಹಿಸಬೇಕು ಇತರೆ ತಾಲೂಕಿನ ಕವಿಗಳಿಗೆ ಹಾಗೂ ೆ.14 ರ ನಂತರ ನೋಂದಾಯಿಸಿದ ಹೆಸರಗಳನ್ನು ಪುರಸ್ಕರಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಕವಿಗೋಷ್ಠಿಿಯಲ್ಲಿ ಭಾಗವಹಿಸುವ ಕವಿಗಳು ತಮ್ಮ ಹೆಸರುಗಳನ್ನು ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಲಕ್ಷ್ಮಣ ಜಾನೇಕಲ್ ಮೊ.9980650905, ರವಿಶರ್ಮ- 8217585525, ಶಿಕ್ಷಕ ಗೋಪಾಲನಾಯಕ 8861530805, ಹೋಬಳಿ ಘಟಕದ ಅಧ್ಯಕ್ಷ ಹನುಮಂತಪ್ಪ ಕೊಟ್ನೆೆಕಲ್- 9380304159, ಇವರಲ್ಲಿ ಹೆಸರು ನೋಂದಾಯಿಸಲು ಶರಣಬಸವ ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ