Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜ.14 ಹಾಗೂ 15 ರಂದು ಅಂಬಿಗರ ಶರಣ ಸಂಸ್ಕೃತಿ ಉತ್ಸವ- ಶಾಂತಭೀಷ್ಮ ಶ್ರೀ

 ಸುದ್ದಿಮೂಲ ವಾರ್ತೆ ರಾಯಚೂರು , ಡಿ.16:
ಹಾವೇರಿ ಜಿಲ್ಲೆಯಲ್ಲಿ ಜನವರಿ 14 ಮತ್ತು 15ರಂದು ಅಂಬಿಗರ 10ನೇ ಶರಣ ಸಂಸ್ಕೃತಿ ಉತ್ಸವ ಹಾಗೂ ವಚನ ಗ್ರಂಥ ಮಹಾರಥೋತ್ಸವ ಹಮ್ಮಿಿಕೊಳ್ಳಲಾಗಿದೆ ಎಂದು ನರಸೀಪುರದ ನಿಜಶರಣ ಅಂಬಿಗರ ಚೌಡಯ್ಯ ಗುರು ಪೀಠದ ಪೀಠಾಧಿಪತಿ ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಾಮೀಜಿ ಹೇಳಿದರು.
ನಗರದ ಪತ್ರಿಿಕಾ ಭವನದಲ್ಲಿ ಸುದ್ದಿಗೋಷ್ಠಿಿಯಲ್ಲಿ ಮಾತನಾಡಿ, ಎರಡು ದಿನಗಳ ಈ ಕಾರ್ಯಕ್ರಮದಲ್ಲಿ ಜ.14ರಂದು ನಿಜಶರಣ ಅಂಬಿಗರ ಚೌಡಯ್ಯನವರ ತೊಟ್ಟಿಿಲೋತ್ಸವ, ಐಕ್ಯ ಮಂಟಪ ಪೂಜೆ, ಸಾಮೂಹಿಕ ರಕ್ತದಾನ ಶಿಬಿರ, ಸಾಮೂಹಿಕ ಸರಳ ವಿವಾಹ, ಶಾಂತಮುನಿ ಸ್ವಾಾಮೀಜಿ 10ನೇ ಸ್ಮರಣೋತ್ಸವ, ರಾಜ್ಯಮಟ್ಟದ ಪ್ರತಿಭಾ ಪುರಸ್ಕಾಾರ ಹಾಗೂ ವಚನ ಕಂಠಪಾಠ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.
ಜ.15ರಂದು ಧರ್ಮ ಧ್ವಜಾರೋಹಣ, ಧರ್ಮಸಭೆ,ನಿಜಶರಣ ಶಿಲಾಮಂಟಪ, ಕಂಚಿನ ಪುತ್ಥಳಿ, ಮಹರ್ಷಿ ವೇದವ್ಯಾಾಸ ಕಲ್ಯಾಾಣ ಮಂಟಪ, ಕಂಚಿನ ಪುತ್ಥಳಿ ಲೋಕಾರ್ಪಣೆ ಹಾಗೂ ಮಹರ್ಷಿ ವೇದವ್ಯಾಾಸ ಕಲ್ಯಾಾಣ ಮಂಟಪವನ್ನು ಮುಖ್ಯಮಂತ್ರಿಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಿ ಡಿ.ಕೆ.ಶಿವಕುಮಾರ್ ಉದ್ಘಾಾಟಿಸಲಿದ್ದಾಾರೆ ಎಂದರು. ರಾಜ್ಯದ ಎಲ್ಲಾ ಪಕ್ಷದ ಮುಖಂಡರು ಕಾರ್ಯಕ್ರಮಕ್ಕೆೆ ಆಗಮಿಸಲಿದ್ದಾರೆ ಎಂದು ವಿವರಿಸಿದರು.
ಚೌಡಯ್ಯನವರ 906ನೇ ಜಯಂತಿ ಉತ್ಸವ, ಶಾಂತಭೀಷ್ಮ ಚೌಡಯ್ಯ ಸ್ವಾಾಮೀಜಿ ಪೀಠಾರೋಹಣದ ದಶಮಾನೋತ್ಸವ, ವಚನಗ್ರಂಥ ಮಹಾರಥೋತ್ಸವ ಕಾರ್ಯಕ್ರಮ ಜರುಗಲಿದೆ ಎಂದರು. ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರಾಾ ಮಹೋತ್ಸವ ಸಂಭ್ರಮದಿಂದ ನೆರವೇರಲಿದೆ. ರಾಜ್ಯದ ವಿವಿಧ ಜಿಲ್ಲೆೆಗಳಿಂದ ಹೆಚ್ಚಿಿನ ಸಂಖ್ಯೆೆಯಲ್ಲಿ ಜನ ಪಾಲ್ಗೊೊಳ್ಳುವ ನಿರೀಕ್ಷೆ ಇದೆ ಎಂದರು.
ಸುದ್ದಿಗೋಷ್ಠಿಿಯಲ್ಲಿ ಸಮಾಜದ ಅಧ್ಯಕ್ಷ ಕೆ. ಶಾಂತಪ್ಪ, ಮುಖಂಡರಾದ ಕಲ್ಮಲಾ ಶರಣಪ್ಪ, ಜಂಬಣ್ಣ ನಿಲೋಗಲ್, ಕಡಗೋಲ್ ಶರಣಪ್ಪಘಿ, ಕಡಗೋಲು ಆಂಜನೇಯ, ಹೊನ್ನಪ್ಪ ಮತ್ತಿಿತರರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ