Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಚೂರು ಉತ್ಸವಕ್ಕೆ ಪ್ರಾಯೋಜಕತ್ವ ನೀಡಲು ಅವಕಾಶ

ಸುದ್ದಿಮೂಲ ವಾರ್ತೆ ರಾಯಚೂರು, ಜ.27:
ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ವನ್ನು ೆ.05, ೆ.06 ಮತ್ತು ೆ.7ರಂದು ರಂದು ಮೂರು ದಿನಗಳ ಕಾಲ ವಿಜೃಂಭಣೆಯಿಅದ ಆಚರಿಸಲು ತೀರ್ಮಾನಿಸಲಾಗಿದೆ. ಈ ಉತ್ಸವಕ್ಕೆೆ 5 ಲಕ್ಷ ರೂ. ದಿಂದ 10 ಲಕ್ಷ ರೂ.ಗಳ ಒಳಗೆ ಪ್ರಾಾಯೋಜಕತ್ವ ನೀಡುವವರಿಗೆ ರಾಯಚೂರು ಜಿಲ್ಲಾ ಉತ್ಸವದ ಬ್ಯಾಾನರನಲ್ಲಿ, ಎಲ್.ಇ.ಡಿ. ಸ್ಕ್ರೀಥನಲ್ಲಿ, ಪೋಸ್ಟರ್ ಹಾಗೂ ಸಾಮಾಜಿಕ ಜಾಲತಾಣದ ಪ್ರಚಾರಗಳಲ್ಲಿ ತಮ್ಮ ಲೋಗೋವನ್ನು ಅಳವಡಿಸಲಾಗುವುದು ಮತ್ತು ವಿ.ಐ.ಪಿ. ಪಾಸ್ ನೀಡಲಾಗುವುದು ಎಂದು ರಾಯಚೂರು ಉತ್ಸವ ಆಚರಣೆ ಕಾರ್ಯಕಾರಿ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲೆಯ ಜಿಲ್ಲಾಧಿಕಾರಿ ನಿತೀಶ್ ಕೆ. ಅವರು ತಿಳಿಸಿದ್ದಾರೆ.
10 ಲಕ್ಷ ರೂ.ಗಳ ಮೇಲ್ಪಟ್ಟು ಪ್ರಾಾಯೋಜಕತ್ವ ನೀಡುವವರಿಗೆ ಉದ್ಘಾಾಟನಾ ಸಮಾರಂಭದಲ್ಲಿ ದೀಪ ಬೆಳಗಿಸುವ ಕಾರ್ಯಕ್ರಮದಲ್ಲಿ ಭಾಗಿ ಮಾಡಲಾಗುವುದು. ಅಲ್ಲದೆ ವಿ.ಐ.ಪಿ. ಪಾಸ್ ನೀಡಿ ತಮ್ಮ ಭಾವಚಿತ್ರವನ್ನು ವೇದಿಕೆಯ ಮೇಲೆ ಇರುವ ಎಲ್.ಇ.ಡಿ. ಸ್ಕ್ರೀನ್‌ಥನಲ್ಲಿ ಬಿತ್ತರಿಸಲಾಗುವುದು. ವಿವಿಧ ಕಾರ್ಯಕ್ರಮಗಳಲ್ಲಿ ಪ್ರಾಾಯೋಜಕತ್ವವನ್ನು ನೀಡಿರುವ ಮಹನೀಯರನ್ನು ಸ್ಮರಿಸಲಾಗುವುದು. ಕಾರ್ಯಕ್ರಮಕ್ಕೆೆ ಆಗಮಿಸಿದ ಪ್ರಸಿದ್ದ ಕಲಾವಿದರೊಂದಿಗೆ ಸೆಲ್ಫಿಿ ೆಟೋ ತೆಗೆದುಕೊಳ್ಳಲು ಅವಕಾಶ ಕಲ್ಪಿಿಸಲಾಗುವುದು. ಮಳಿಗೆಗೆ ಅವಕಾಶ ಕಲ್ಪಿಿಸಲಾಗುವುದು ಹಾಗೂ ಪೋಸ್ಟರ್, ಸಾಮಾಜಿಕ ಜಾಲತಾಣದ ಪ್ರಚಾರಗಳಲ್ಲಿ ತಮ್ಮ ಲೋಗೋ ಅಳವಡಿಸಲಾಗುವುದು.
ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026ರ ಆಚರಣೆ ಕುರಿತು ಪ್ರಾಾಯೋಜಕತ್ವ ನೀಡಲು ಜಿಲ್ಲೆಯ ಎಲ್ಲಾ ಮಹನೀಯರಲ್ಲಿ ರಾಯಚೂರು ಉತ್ಸವ ಆಚರಣೆ ಕಾರ್ಯಕಾರಿ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲೆಯ ಜಿಲ್ಲಾಧಿಕಾರಿ ನಿತೀಶ್ ಕೆ. ಅವರು ಕೋರಿ ಪ್ರಕಟಣೆ ಹೊರಡಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ