Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಲ್ಲಕ್ಕಿ ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾ ತಂಡಗಳ ಪ್ರದರ್ಶನ

ಸುದ್ದಿಮೂಲ ವಾರ್ತೆ ಕೊಪ್ಪಳ, ಜ.01:
ಶ್ರೀ ಗವಿಸಿದ್ಧೇಶ್ವರ ಜಾತ್ರಾಾ ಮಹೋತ್ಸವದ ಶನಿವಾರ, ಸಂಜೆ 4 ಘಂಟೆಗೆ ಶ್ರೀ ಗವಿಸಿದ್ಧೇಶ್ವರ ಮೂರ್ತಿಯ (ಪಲ್ಲಕ್ಕಿಿ) ಮೆರವಣಿಗೆಯು ಕೋಟೆ ಪ್ರದೇಶದ ಜಡೇಗೌಡರ ಮನೆಯಿಂದ ಆರಂಭವಾಗುವದು.
ಇದರಲ್ಲಿ ನಂದಿಕೋಲು, ಡೊಳ್ಳು, ಭಜನೆ, ಭಾಜಾ-ಭಜಂತ್ರಿಿ, ಪಂಜು, ಇಲಾಲು ಹಾಗೂ ನಾಡಿನ ಸಾಂಸ್ಕ್ರತಿಕ ವೈಭವವನ್ನು ಬಿಂಬಿಸುವ ಕೊಪ್ಪಳ ಜಿಲ್ಲಾಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಅನೇಕ ಜಾನಪದ ಕಲಾ ತಂಡಗಳು ಈ ಮೆರವಣಿಗೆಯಲ್ಲಿ ಭಾಗವಹಿಸಲಿವೆ.
ಉತ್ತರ ಕನ್ನಡದ ಪುರಿಷೋತ್ತಮಗೌಡ ಹಾಗೂ ತಂಡ ಕಾರವಾರ) ಸುಗ್ಗಿಿ ಕುಣಿತ, ಹಿರೇವಕ್ಕಲಕುಂಟಾದ ಮಾರುತೇಶ್ವರ ಡೊಳ್ಳಿಿನ ಕಲಾತಂಡದವರಿಂದ ಡೊಳ್ಳು ಕುಣಿತ, ವಿಜಯಪುರದ ಸಿದ್ಧಾಾಪುರ ಕಾರಿಜೋಳ ರೇವಣಸಿದ್ಧೇಶ್ವರ ಕಲಾ ತಂಡದವರಿಂದ ಸತ್ತಿಿಗೆ ಕುಣಿತ, ಬಳ್ಳಾಾರಿಯ ಅಂಜಲಿ ಮತ್ತು ತಂಡದವರಿಂದ ಹಕ್ಕಿಿ ಪಿಕ್ಕಿಿ ಕುಣಿತ, ಉಡುಪಿಯ ವಾಸುದೇವ ತಂಡದವರಿಂದ ಚಂಡೇ ವಾದನ, ಮಹಲಿಂಗಪುರ ತಂಡದವರಿಂದ ಕರಡಿ ಮಜಲು, ಕುನನುರಿನ ಬಿನ್ನಾಾಳ ತಂಡದವರಿಂದ ಹಲಗೆ ವಾದನ, ತುಮಕುರಿನ ಅಳಿಲುಘಟ್ಟ ತಂಡದವರಿಂದ ಕೊಂಬು ಕಹಳೆ, ಮಂಡ್ಯದ ಕುದರಿಗುಂಡಿ ತಂಡದವರಿಂದ ಪೂಜಾ ಕುಣಿತ, ಮಂಡ್ಯದ ಸಾದೊಳಲು ತಂಡದವರಿಂದ ಭದ್ರಕಾಳಿ ಕುಣಿತ. ಕುಣಿಕೇರಿಯ ಜಂಜಲ ಮೇಳ ಜಾಂಜಲ, ಚಿಲಕಮುಖಿಯ ದಾಲ ಪಟ, ಉಪ್ಪಾಾರಗಟ್ಟಿಿಯ ನಂದಿಕೋಲು, ಮುದ್ದಾಾಬಳ್ಳಿಿಯ ಡೊಳ್ಳು ಕುಣಿತ, ಇವರಿಂದ ಜಾನಪದ ಕಲಾ ತಂಡಗಳ ಪ್ರದರ್ಶನ ನೀಡುತ್ತವೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ