Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಪರದಾಟ

ಸುದ್ದಿಮೂಲವಾರ್ತೆ

ಕೊಪ್ಪಳ,ಜು.21; ಬುಧುವಾರದಿಂದ ಗೃಹ ಲಕ್ಷ್ನಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ. ಸರ್ವರ್ ಸಮಸ್ಯೆಯಿಂದ ಅರ್ಜಿ ಅಪಲೋಡ ಆಗುತ್ತಿಲ್ಲ.‌ಪರದಾಡುತ್ತಿರುವ ಫಲಾನುಭವಿಗಳು.

ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲೊಂದು ಗೃಹ ಲಕ್ಷ್ಮಿ ಯೋಜನೆಯು ಬುಧುವಾರದಿಂದ ಚಾಲನೆ ನೀಡಲಾಗಿದೆ. ಅರ್ಜಿ ಸಲ್ಲಿಸಲು ಫಲಾನುಭವಿಗಳು ಸರಕಾರ ನಿಗಿದಿ ಮಾಡಿದ ಸ್ಥಳಕ್ಕೆ ಹೋಗಿ ಅರ್ಜಿ ಸಲ್ಲಿಸುವ ಕಾರ್ಯ ಆರಂಭವಾಗಿದೆ. ಆದರೆ ಅರ್ಜಿ ಸಲ್ಲಿಕೆಗೆ ಸರ್ವರ್ ಸಮಸ್ಯೆಯಾಗಿದೆ.

ಈಗ ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ ಸರ್ವರ್ ಸಮಸ್ಯೆಯಿಂದಾಗಿ ಅರ್ಜಿ ಅಪಲೋಡ ಆಗುತ್ತಿಲ್ಲ. ಬೆಳಗಿನಿಂದ ಕಾಯ್ದರು ಅರ್ಜಿ ಅಪಲೋಡ ಆಗುತ್ತಿಲ್ಲ. ಕೊಪ್ಪಳ ತಾಲೂಕಿನ ಬೆಟಗೇರಿಯಲ್ಲಿಯ ಕೇಂದ್ರಗಳಲ್ಲಿ ಕಾಯ್ದರು ಅರ್ಜಿ ಅಪಲೋಡ ಆಗುತ್ತಿಲ್ಲ.

ಗುರುವಾರದಿಂದ ಆರಂಭವಾದ ಅರ್ಜಿ ಸಲ್ಲಿಕೆಯಾಗುತ್ತಿದೆ. ಬೆಟಗೇರಿಯ ಬಾಪುಜಿ ಸೇವಾ ಕೇಂದ್ರದಲ್ಲಿ ಕೇವಲ 9 ಜನರ ಅರ್ಜಿ ಅಪಲೋಡ ಆಗುತ್ತಿಲ್ಲ. ಇಂದು ಮುಂಜಾನೆಯಿಂದ ಇಬ್ಬರ ಅರ್ಜಿ ಅಪಲೋಡ ಆಗಿದೆ. ಒಂದು ಕೇಂದ್ರದಲ್ಲಿ ನಿತ್ಯ 60 ಜನರ ಅರ್ಜಿ ಸಲ್ಲಿಕೆಯಾಗಬೇಕು. ಅರ್ಜಿ ಸಲ್ಲಿಸಲು ಫಲಾನುಭವಿಗಳಿಗೆ ಸಮಯ ನಿಗಿದಿಯಾಗಿದೆ. ಸಮಯಕ್ಕೆ ಸರಿಯಾಗಿ ಅರ್ಜಿ ಅಪಲೋಡ ಆಗದ ಹಿನ್ನೆಲೆ ಫಲಾನುಭವಿಗಳು ಫಲಾನುಭವಿಗಳು ಪರದಾಡುತ್ತಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ 389 ಕೇಂದ್ರಗಳಲ್ಲಿ ಅರ್ಜಿ ಸಲ್ಲಿಕೆ ಒಟ್ಟು 356566 ಜನ ಫಲಾನುಭವಿಗಳಿದ್ದಾರೆ. ಬಹುತೇಕ ಕಡೆ ಸರ್ವರ್ ಸಮಸ್ಯೆ ಸಕಾಲಕ್ಕೆ ಅಪಲೋಡ ಆಗದೆ ಸಮಸ್ಯೆಯಾಗಿದೆ. ನಿತ್ಯ ಸಾಕಷ್ಟು ಜನರ ಅರ್ಜಿ ವಿಳಂಬವಾಗುತ್ತಿದ್ದಯ ಅರ್ಜಿ ಹಾಕುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅರ್ಜಿ ಸಲ್ಲಿಕೆ ವಿಳಂಭವಾಗುತ್ತಿರುವುದು ಫಲಾನುಭವಿಗಳಲ್ಲಿ ಆತಂಕ ಮೂಡಿದ್ದು ಸರ್ವರ್ ಸಮಸ್ಯೆ ಬಗೆಹರಿಸಬೇಕೆಂದು ಜನರು ಆಗ್ರಹಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ