Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ- ಸತ್ಯಮ್ಮದೇವಿ

 ಸುದ್ದಿಮೂಲ ವಾರ್ತೆ ಮುದಗಲ್, ಡಿ.09:
ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರಹಾಕಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಎಂದು ಲಿಂಗಸುಗೂರು ತಾಲೂಕು ದಂಡಾಧಿಕಾರಿ ಕು. ಸತ್ಯಮ್ಮ ದೇವಿ ಸೋಮವಾರ ಹೇಳಿದರು.
ಪಟ್ಟಣದ ಪರಿಮಳ ಗುರುಕುಲ ಆಂಗ್ಲ ಮಾಈ್ಯಮ ಶಾಲೆಯಲ್ಲಿ ಜರುಗಿದ 2025-26ನೇ ಸಾಲಿನ ಮುದಗಲ್ ಕ್ಲಸ್ಟರ್ ಮಟ್ಟದ ಪ್ರಾಾಥಮಿಕ ಮತ್ತು ಪ್ರೌೌಡಶಾಲೆಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಮತ್ತು ಅಭಿನಂದನಾ ಕಾರ್ಯಕ್ರಮ ಉದ್ಘಾಾಟಿಸಿ ಮಾತನಾಡಿದ ಅವರು ಸರಕಾರದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಮಕ್ಕಳಿಗೆ ಪ್ರತಿಭೆ ಹೊರಹಾಕಲು ಅನುಕೂಲವಾಗಿದೆ. ನಿರ್ಣಾಯಕರ ಪಾತ್ರ ಇದರಲ್ಲಿ ಬಹಳ ಮುಖ್ಯವಾಗಿದೆ. ಮಕ್ಕಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಇಂತಹ ಕಾರ್ಯಕ್ರಮಗಳನ್ನು ಮಕ್ಕಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಲಿಂಗಸುಗೂರು ತಾಲೂಕು ಶಿಕ್ಷಣಾಧಿಕಾರಿ ಸುಜಾತಾ ಹೂನೂರು ತಾಲೂಕು ಪ್ರೌೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸಪ್ಪ ಹಂದ್ರಾಾಳ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ಗುರುಕುಲ ಶಾಲೆ ಮುಖ್ಯಶಿಕ್ಷಕ ಶೇಷಗಿರಿರಾವ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುದಗಲ್ ಕ್ಲಸ್ಟರ್ ಮಟ್ಟದ 16 ಪ್ರಾಾಥಮಿಕ ಮತ್ತು10 ಪ್ರೌೌಢಶಾಲಾ ಮಕ್ಕಳು ಭಾಗವಹಿಸಿದ್ದರು.
ಜಿಲ್ಲಾ ಪ್ರೌೌಢಶಾಲೆ ಅಧ್ಯಕ್ಷ ಪ್ರಭುಲಿಂಗ ಗದ್ದಿ, ಮುಖ್ಯಶಿಕ್ಷಕರಾದ ಬಾಲಚಂದ್ರ ದಾಸರ, ಸಂಗಯ್ಯ ಹಿರೇಮಠ, ಶೋಭಾ ಹಟ್ಟಿಿ, ಅಕ್ಕಮಹಾದೇವಿ, ಕಾವೇರಿಬಾಯಿ, ಮಹಾಂತೇಶ ಹಳ್ಳೂರು, ದೈಹಿಕ ಶಿಕ್ಷಕ ರಮೇಶ ದೀಕ್ಷಿತ, ಸಿಆರ್ ಸಿ ರಾಮಚಂದ್ರಪ್ಪ ಢವಳೆ, ಎಂಡಿ ರಿಯಾಜ್, ಸಂಗಮೇಶ ಸರಗಣಾಚಾರಿ, ಮಲ್ಲಪ್ಪ ದೇವರಗುಡಿ, ಮಹಾಂತೇಶ ಬನ್ನಿಿಗೋಳ ಹಾಗೂ ಇತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ