Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮರ್ಯಾದಾ ಹತ್ಯೆ ತಡೆಗೆ ವಿಶೇಷ ಕಾನೂನು ರೂಪಿಸಿ ಪ್ರಗತಿಪರ ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ಸುದ್ದಿಮೂಲ ವಾರ್ತೆ ಬೀದರ್, ಡಿ.31
ಕುಟುಂಬದ ಮರ್ಯಾದೆ ಹೆಸರಿನಲ್ಲಿ ನಡೆಯುವ ಹತ್ಯೆೆಗಳು ಹಾಗೂ ಅಂತರಜಾತಿ-ಅಂತರಧರ್ಮ ವಿವಾಹಗಳ ವಿರೋಧವನ್ನು ತಡೆಯಲು ಕೇಂದ್ರ ಮತ್ತು ಕರ್ನಾಟಕ ಸರ್ಕಾರಗಳು ವಿಶೇಷ ಕಾನೂನು ರೂಪಿಸಬೇಕೆಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಘಟಕ ಮನವಿ ಮಾಡಿದೆ.
ರಾಷ್ಟ್ರಪತಿಗಳು ಹಾಗೂ ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ ಮನವಿಯಲ್ಲಿ, ದ್ವೇಷ ರಾಜಕೀಯ ಮತ್ತು ದ್ವೇಷ ಭಾಷಣಗಳಿಂದ ದಲಿತರು ಹಾಗೂ ಅಲ್ಪಸಂಖ್ಯಾಾತರ ಮೇಲೆ ದಾಳಿಗಳು ಹೆಚ್ಚುತ್ತಿಿರುವುದರ ಬಗ್ಗೆೆ ಆತಂಕ ವ್ಯಕ್ತಪಡಿಸಲಾಗಿದೆ. ಇತ್ತೀಚೆಗೆ ಹುಬ್ಬಳ್ಳಿಿ ಸಮೀಪದ ಮರ್ಯಾದಾ ಹತ್ಯೆೆ ಘಟನೆಯನ್ನು ತೀವ್ರವಾಗಿ ಖಂಡಿಸಿ, ಅಂತರಜಾತಿ-ಅಅತರಧರ್ಮ ವಿವಾಹ ಮಾಡಿಕೊಂಡ ದಂಪತಿಗಳಿಗೆ ಪೊಲೀಸ್ ರಕ್ಷಣೆ, ರೂ.10 ಲಕ್ಷ ಪ್ರೋೋತ್ಸಾಾಹ ಧನ ಹಾಗೂ ಸರ್ಕಾರದ ಸೌಲಭ್ಯಗಳನ್ನು ನೀಡಬೇಕೆಂದು ಒತ್ತಾಾಯಿಸಲಾಗಿದೆ.
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಸಂಚಾಲಕರು ಮಾರುತಿ ಬೌದ್ಧೆೆ, ನಬೀ ಖುರೇಷಿ, ಸುಲೇಮನ್ ಖುರೇಷಿ, ಬಾಬುರಾವ ಹೊನ್ನಾಾ, ರಾಜಕುಮಾರ ಮೂಲಭಾರತಿ, ನಜೀರ ಅಹ್ಮದ, ಎಂ.ಡಿ. ಖಮರ್ ಪಟೇಲ್, ಮಹೇಶ ಗೋರನಾಳಕರ್, ಎಂ.ಡಿ. ಶಾಯತ ಅಲಿ, ಜೈಶೀಲಕುಮಾರ, ವೀರಶೆಟ್ಟಿಿ ವಟಂಬೆ, ಚಂದ್ರಕಾಂತ ನಿರಾಟೆ, ಜಗನ್ನಾಾಥ ಹೊನ್ನಾಾ, ಮಾರುತಿ ಸೂರ್ಯವಂಶಿ, ಅಂಬೇಡ್ಕರ್ ಪಿ. ಬೌದ್ಧೆೆ, ವಹೀದ ಲಖ್ಖನ್, ಮುಬಸ್ಸಿಿರ ಶಿಂಧೆ, ರಮೇಶ ಕಟ್ಟಿಿತುಗಾಂವ, ಪ್ರಭು ತಗಣಿಕರ್, ಓಂಕಾರ ರೊಟ್ಟಿಿ ಸೇರಿದಂತೆ ಅನೇಕರು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ