Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಪಿಎಂನಿಂದ ಪ್ರತಿಭಟನೆ ವಿಬಿ ಜಿ ರಾಮ್‌ಜಿ ಕಾಯಿದೆ ಹಿಂಪಡೆಯಲು ಒತ್ತಾಯ

ಸುದ್ದಿಮೂಲ ವಾರ್ತೆ ರಾಯಚೂರು, ಜ.31:
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮನರೇಗಾ ಕಾಯ್ದೆೆ ಹಾಗೂ ಹಕ್ಕು ಸ್ವರೂಪ ತೆಗೆದುಹಾಕಿ ಕೇವಲ ಸರ್ಕಾರದ ಅಣತಿಯ ಯೋಜನೆಯಾಗಿ ಬದಲಾಯಿಸಿ ರುವುದನ್ನು ಖಂಡಿಸಿ ಸಿಪಿಎಂನಿಂದ ಪ್ರತಿಭಟನೆ ಹಮ್ಮಿಿಕೊಳ್ಳಲಾಗಿತ್ತು.
ನಗರದ ಟಿಪ್ಪುು ಸುಲ್ತಾಾನ ಉದ್ಯಾಾನವನದಲ್ಲಿ ಪಕ್ಷದ ನೇತೃತ್ವದಲ್ಲಿ ಪದಾಧಿಕಾರಿಗಳು, ಮುಖಂಡರು ಪ್ರತಿಭಟನೆ ನಡೆಸಿ ಸ್ಥಾಾನಿಕ ಅಧಿಕಾರಿ ಮೂಲಕ ಪ್ರಧಾನಮಂತ್ರಿಿಗೆ ಮನವಿ ಸಲ್ಲಿಸಿದರು. 2004-2005ರಲ್ಲಿ ಎಡಪಕ್ಷಗಳ ಬೆಂಬಲದ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರ ಉದ್ಯೋೋಗ ಖಾತ್ರಿಿ ಕಾಯ್ದೆೆ ಜಾರಿಗೊಳಿಸಿ ಗ್ರಾಾಮೀಣ ಕೃಷಿ ಕೂಲಿಕಾರರು, ಬಡ ರೈತರು ಹಾಗೂ ದುಡಿಮೆಗಾರರಲ್ಲಿ ಶೇ.30 ರಷ್ಟು ಜನ ತಮ್ಮ ಜೀವನೋಪಯಕ್ಕಾಾಗಿ ಅವಲಂಬನೆಯಾಗಿತ್ತು.
ಆದರೆ ಈಗ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮನರೇಗಾ ಕಾಯ್ದೆೆ ಹಾಗೂ ಹಕ್ಕು ಸ್ವರೂಪವನ್ನು ತೆಗೆದುಹಾಕಿ ವಿಕಸಿತ ಭಾರತ ರೋಜ್‌ಗಾರ ಮತ್ತು ಆಜೀವಿಕ ಮಿಷನ್ ಗ್ರಾಾಮೀಣ ಖಾತ್ರಿಿ ಬಿ ಗ್ರಾಾಮ್‌ಜಿ ಕಾಯ್ದೆೆ ಜಾರಿಗೊಳಿಸಿ ಕೂಲಿಕಾರರ ಮೇಲೆ ಹಲವು ದುಷ್ಪರಿಣಾಮ ಬೀರುತ್ತದೆ ಎಂದು ದೂರಿದರು.
ರೈತರ ಋತುವಿನ ಸಂದರ್ಭದಲ್ಲಿ 60 ದಿನಗಳ ಕೆಲಸ ನಿರ್ಭಂದಿಸಿದನ್ನು ನೋಡಿದರೆ 125 ದಿನಗಳ ಕೆಲಸ ಸಿಗುವುದಿಲ್ಲ ಮತ್ತು ಕೆಲಸದಿಂದ ವಂಚಿತರಾಗುತ್ತಾಾರೆ. ಅಲ್ಲದೆ, ಕೇಂದ್ರ ಶೇ.60 ರಾಜ್ಯ ಸರ್ಕಾರ 40 ರಷ್ಟು ಮೊತ್ತ ವೆಚ್ಚದ ನಿಯಮ ಅವೈಜ್ಞಾನಿಕವಾಗಿದೆ.
ಯಂತ್ರಗಳನ್ನು ಬಳಸಬಾರದು, ಮಾನವ ದಿನಗಳ ಮೂಲಕ ಉದ್ಯೋೋಗ ಸೃಷ್ಠಿಿಸಲು ಕಾನೂನು ಇತ್ತು. ಈಗ ಈ ಹೊಸ ಕಾಯ್ದೆೆಯಲ್ಲಿ ಯಂತ್ರ ಬಳಸಿ ಗುತ್ತಿಿಗೆದಾರರಿಗೆ ಅನುಕೂಲ ಮಾಡಿಕೊಡುವ ಅಂಶಗಳು ಒಳಗೊಂಡಿದೆ. ಅದ್ದರಿಂದ ಕೂಲಿಕಾರರಿಗೆ ಕೂಲಿ ದಿನಗಳು ಸಿಗದಂತೆ ಆಗುತ್ತದೆ. ಗುತ್ತಿಿಗೆದಾರರಿಗೆ ಅನುಕೂಲವಾಗುತ್ತದೆ. ಕೇಂದ್ರ ಸರ್ಕಾರ ಅಧಿಸೂಚಿತ ರಾಜ್ಯ ಮತ್ತು ಜಿಲ್ಲೆೆಗಳಲ್ಲಿ ಮಾತ್ರವೇ ಉದ್ಯೋೋಗ ಖಾತರಿ ಜಾರಿ ಎಂಬ ಅಂಶಗಳು ಕೂಲಿಕಾರರ ಹಕ್ಕನ್ನು ಕಸಿದುಕೊಳ್ಳಲಿದೆ.ಇಂತಹ ಹಲವು ತಪ್ಪುು ಅಂಶಗಳಿದ್ದು 2025ರ ಕಾಯ್ದೆೆ ಬದಲಾಯಿಸುವುದನ್ನು ಕೈ ಬಿಟ್ಟು ಮುಂದುವರೆಸಲ ಒತ್ತಾಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾಾ ಕಾರ್ಯದರ್ಶಿ ಕೆ.ಜಿ.ವೀರೇಶ, ಎಚ್.ಪದ್ಮಾಾಘಿ, ಶ್ರೀಧರ, ಡಿಎಸ್.ಶರಣಬಸವ, ಹೆಚ್.ಶರ್ುದ್ದೀನ್, ಹನುಮಂತ ಮಟಮಾರಿ, ಸತ್ಯಪ್ಪಘಿ, ವರಲಕ್ಷ್ಮೀಘಿ, ಮಹಾದೇವಿ, ಸುಜಾತಾ, ನರಸಮ್ಮಘಿ, ಸರೋಜಮ್ಮಘಿ, ರಂಗಮ್ಮಘಿ, ಮಹಾಂತಗೌಡ ಇತರರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ