Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅ 11 ರಂದು ಕಾಂತರಾಜ್ ವರದಿ ಜಾರಿಗೆ ವರದಿ ಆಗ್ರಹಿಸಿ ಪ್ರತಿಭಟನೆ

ಸುದ್ದಿಮೂಲವಾರ್ತೆ

ಕೊಪ್ಪಳ,ಅ.10: ರಾಜ್ಯದಲ್ಲಿ ಕಾಂತರಾಜ್ ವರದಿ ಅಂಗೀಕರಿಸಲು ಆಗ್ರಹಿಸಿ ಅ 11 ರಂದು ಕೊಪ್ಪಳದಲ್ಲಿ ಪ್ರತಿಭಟನೆ ನಡೆಸಲಿದ್ದೇವೆ ಎಂದು ಎಸ್ಡಿಪಿಐನ ಜಿಲ್ಲಾ ಕಾರ್ಯದರ್ಶಿ ಯೂಸೂಫ್ ಹೇಳಿದರು.

ಅವರು ಕೊಪ್ಪಳ ಮೀಡಿಯಾ ಕ್ಲಬ್ ನಲ್ಲಿ ಮತನಾಡಿ ಸಿದ್ದರಾಮಯ್ಯ ಈ ಕಾಂತರಾಜ್ ವರದಿ ತಯಾರಿಸಿದೆ ಇದನ್ನು ಈಗ ಮತ್ತೆ ಸಿದ್ದರಾಮಯ್ಯ ಸರಕಾರದಲ್ಲಿ ಅಂಗೀಕರಿಸಬೇಕೆಂದು ಆಗ್ರಹಿಸಿದರು.

ಇದೇ ವೇಳೆ ಹಿಂದಿನ ಸರಕಾರು 2B ಮೀಸಲಾತಿಯನ್ನು ರದ್ದು ಮಾಡಿದೆ. ಇದಕ್ಕೆ ಮುಸ್ಲಿಂರಿಗೆ ಶೇ 8 ರಷ್ಟು ಮೀಸಲಾತಿ ನೀಡಬೇಕು. ಈ ಸರಕಾರವು ಅಧಿಕಾರಕ್ಕೆ ಬರುವಾಗ ಬಿಜೆಪಿ ಸರಕಾರದ ಮೀಸಲಾತಿಯನ್ನು ತಕ್ಷಣ ನೀಡುವುದಾಗಿ ಹೇಳಿದ್ದರು. ಆದರೆ ಸರಕಾರ ಅಧಿಕಾರಕ್ಕೆ ಬಂದು ನಾಲ್ಕು ತಿಂಗಳಾದರೂ ಸ್ಪಷ್ಠತೆ ಇಲ್ಲ. ಕೇವಲ ಮತಕ್ಕಾಗಿ ಹೇಳಿ ನಂತರ ನಮಗೆ ಮೋಸ ಮಾಡಿದ್ದಾರೆ ಅದಕ್ಕೆ ಈಗ ಹೋರಾಟ ಮಾಡಲಾಗುವುದು ಎಂದರು.

ಬುಧುವಾರ ಮುಂಜಾನೆ 10.30 ರಿಂದ ಮದ್ಯಾಹ್ನದವರೆಗೂ ಬಸವೇಶ್ವರ ವೃತ್ತದಲ್ಲಿ ಧರಣಿ ಕುಳಿತುಕೊಳ್ಳಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಲ್ಲ ಆದರೆ ಸರಾಯಿ ಮಾರಾಟ ಮಾಡಲು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಹೂಜೂರು ಅಹ್ಮದ್ ಮಹ್ಮದ್ ಸಾದಿಕ, ಎಸ್ ಡಿಪಿಐ ಯುಸೂಪ್ ಮೋದಿ, ಸಂಘಟನಾ ಕಾರ್ಯದರ್ಶಿ ನಿಜಾಮುದ್ದಿನ ಮಾಳೆಕೊಪ್ಪ, ಸಲೀಂ ಖಾದ್ರಿ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ