Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೂ ಪರಿಹಾರ ನೀಡಲು ಆಗ್ರಹ- ಭೂ ಸಂತ್ರಸ್ತರಿಂದ ಪ್ರತಿಭಟನೆ ಆರಂಭ

ಸುದ್ದಿಮೂಲವಾರ್ತೆ

ಕೊಪ್ಪಳ,ಅ.26: ಅಳವಂಡಿ- ಬೆಟಗೇರಿ ಏತ ನೀರಾವರಿಯ ಕಾಲುವೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನೀಡಲು ವಿಳಂಭ ಮಾಡುತ್ತಿರುವದನ್ನು ಖಂಡಿಸಿ ಇಂದು ಅಳವಂಡಿ ಬೆಟಗೇರಿ ಏತ ನೀರಾವರಿ ಅನುಷ್ಠಾನ ಹೋರಾಟ ಸಮಿತಿಯಿಂದ ಇಂದಿನಿಂದ ಅನಿರ್ಧಿಷ್ಠಾವಧಿ ಪ್ರತಿಭಟನೆ ಆರಂಭಿಸಿದ್ದಾರೆ.

ಅಳವಂಡಿಯ ನಾಡಕಾರ್ಯಾಲಯದ ಮುಂದೆ ಪ್ರತಿಭಟನೆ ಆರಂಭಿಸಿದ ರೈತರು ಏತ ನೀರಾವರಿಗಾಗಿ ರೈತರ 131 ಎಕರೆ ಭೂಮಿ ಸ್ವಾದೀನ ಪಡಿಸಿಕೊಳ್ಳಲಾಗಿದೆ. ರೈತರಿಗೆ ಭೂಮಿ ಪರಿಹಾರಕ್ಕಾಗಿ ಸರಕಾರದಿಂದ ಉಪವಿಭಾಗಾಧಿಕಾರಿಗಳ ಖಾತೆಗೆ 10.40 ಕೋಟಿ ರೂಪಾಯಿ ಜಮಾ ಆಗಿದೆ. ಆದರೂ ರೈತರಿಗೆ ಪರಿಹಾರ ನೀಡುತ್ತಿಲ್ಲ. ಜಿಲ್ಲಾಡಳಿತದ ಕಾಲಹರಣ ನೀತಿ ಖಂಡಿಸಿ ಹೋರಾಟ ಆರಂಭಿಸಿದ್ದು. ಪರಿಹಾರ ನೀಡುವವರೆಗೂ ಹೋರಾಟ ಮಾಡುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ಶರಣಪ್ಪ ಜಡಿ, ದೇವಪ್ಪ ಕಟ್ಟಿಮನಿ, ನಾಗಪ್ಪ ಸವಡಿ, ಭೀಮರಡ್ಡಿ ಗದ್ದಿಕೇರಿ, ಚಂದ್ರಪ್ಪ ಜಂತ್ಲಿ, ಗುರುಬಸವರಾಜ ಬೋಚನಳ್ಳಿ, ಮಲ್ಲಣ್ಣ ಯರಾಸಿ, ಮಾರುತಿ ತಳವಾರ, ಫಕೀರೇಶ ಕುರ್ತಕೋಟಿ, ಶೇಷರಡ್ಡಿ ಮಾದನೂರು, ವೆಂಕಣ್ಣ ಗ್ಯಾನಪ್ಪನವರ, ಚೆನ್ನಪ್ಪ ಮುತ್ತಾಳ, ಪರಪ್ಪ ನಾಗರಳ್ಳಿ. ರಮೇಶ ಭಾವಿಹಳ್ಳಿ ಸೇರಿ ಹಲವರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ