Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಸೇವಾ ಆಯೋಗದ ಅಧ್ಯಕ್ಷ ಶಿವಶಂಕ್ರಪ್ಪ ಸಾಹು ಅಭಿಮತ ಗಬ್ಬೂರು ಸಂಸ್ಥಾನ ಕಾರ್ಯ ಸಮಾಜಕ್ಕೆ ಮಾದರಿ

 ಸುದ್ದಿಮೂಲ ವಾರ್ತೆ ಗಬ್ಬೂರು, ೆ.02:
ಸರ್ಕಾರಗಳು ಮಾಡದಂಥ ಕಾರ್ಯಗಳನ್ನು ಮಠಮಾನ್ಯಗಳು ಮಾಡುತ್ತಿಿವೆ. ಗಬ್ಬೂರು ಶ್ರೀಬೂದಿಬಸವೇಶ್ವರ ಸಂಸ್ಥಾಾನಮಠಆಧ್ಯಾಾತ್ಮ, ತ್ರಿಿವಿಧ ದಾಸೋಹದ ಜತೆಗೆ ಸಮಾಜಮುಖಿ ಕಾರ್ಯದಿಂದ ಮಾದರಿಯಾಗಿದೆ ಎಂದು ಲೋಕಸೇವಾ ಆರೋಗದ ಅಧ್ಯಕ್ಷ ಶಿವಶಂಕ್ರಪ್ಪ ಸಾಹು ಹೇಳಿದರು.
ಗಬ್ಬೂರು ಶ್ರೀಬೂದಿಬಸವೇಶ್ವರ ಸಂಸ್ಥಾಾನ ಮಠದಲ್ಲಿ ಆಯೋಜಿಸಿದ್ದ ಜಾತ್ರಾಾ ಮಹೋತ್ಸವದ ಸಮಾರೋಪ ಸಮಾರಂಭ ಹಾಗೂ ಧರ್ಮಸಭೆ ಉದ್ಘಾಾಟಿಸಿ ಭಾನುವಾರ ಮಾತನಾಡಿದರು.
ನಾನು ಶ್ರೀಮಠದ ಶಿಕ್ಷಣ ಸಂಸ್ಥೆೆಯಲ್ಲಿ ಓದಿ ಬೆಳೆದಿದ್ದೇನೆ. ನನಗೆ ಉತ್ತಮ ಸಂಸ್ಕಾಾರ ನೀಡುವಜತೆಗೆ ಸಮಾಜದಲ್ಲಿ ಉನ್ನತಹುದ್ದೆೆ ಅಲಂಕರಿಸಲು ಆಶೀರ್ವದಿಸಿದೆ. ಶ್ರೀಮಠ ಈ ಭಾಗದ ಭೂಮಿ ಮೇಲಿನ ಕೈಲಾಸವಾಗಿದ್ದು ಭಕ್ತರ ಪಾಲಿನ ಕಾಮಧೇನುಕಲ್ಪವೃಕ್ಷವಾಗಿದೆ ಎಂದರು.
ಹೈಕೋರ್ಟ್ ನಿವೃತ್ತ ನ್ಯಾಾಯಮೂರ್ತಿ ಎನ್.ಕೆ.ಪಾಟೀಲ್ ಮಾತನಾಡಿ, ಗಬ್ಬೂರು ಸಂಸ್ಥಾಾನಮಠ ಸಾಮೂಹಿಕ ವಿವಾಹ ಕಾರ್ಯಕ್ರಮ ಮಾಡಿ ಬಡವರ ಮನೆ ಬೆಳಗುವ ಜತೆಗೆ ಸಾಲಬಾಧೆ, ದುಂದುವೆಚ್ಚಕ್ಕೆೆ ಕಡಿವಾಣ ಹಾಕಿದೆ. ಅಧ್ಯಾಾತ್ಮ, ಬಡವರ ಮಕ್ಕಳಿಗೆ ಶಿಕ್ಷಣ, ವಸತಿ, ಸಂಸ್ಕೃತಿ ನೀಡಿ ಅವರನ್ನು ಉತ್ತಮ ಪ್ರಜೆಗಳನ್ನಾಾಗಿ ರೂಪಿಸುತ್ತಿಿವೆ. ಸರ್ಕಾರ ಮಾಡದಂಥಕಾರ್ಯವನ್ನು ಶ್ರೀಮಠ ಮಾಡುತ್ತಿಿದೆ.ಇದು ಎಲ್ಲ ಮಠಮಾನ್ಯಗಳಿಗೂ ಮಾದರಿ ಕಾರ್ಯವಾಗಿದೆ ಎಂದು ಹೇಳಿದರು.
ಪೀಠಾಧಿಪತಿ ಶ್ರೀಬೂದಿಬಸವ ಶಿವಾಚಾರ್ಯ ಸ್ವಾಾಮೀಜಿ ಸಾನ್ನಿಿಧ್ಯವಹಿಸಿದ್ದರು. ನವಲಕಲ್ ಅಭಿನವ ಸೋಮನಾಥ ಶಿವಾಚಾರ್ಯ ಸ್ವಾಾಮೀಜಿ, ಶ್ರೀಶಂಭು ಸೋಮನಾಥ ಶಿವಾಚಾರ್ಯ ಸ್ವಾಾಮೀಜಿ, ಶಿವಮೂರ್ತಿ ಶಿವಾಚಾರ್ಯ ಸ್ವಾಾಮೀಜಿ, ದೇವರಭೂಪುರ ದಗಜದಂಡ ಶಿವಾಚಾರ್ಯ ಸ್ವಾಾಮೀಜಿ, ಚನ್ನಬಸವ ಶಿವಾಚಾರ್ಯ ಸ್ವಾಾಮೀಜಿ, ಮಾಜಿ ಸಂದದ ಬಿ.ವಿ.ನಾಯಕ, ಮಾಜಿ ಶಾಸಕ ಬಸನಗೌಡ ಬ್ಯಾಾಗವಾಟ್, ಅರಕೇರಾ ತಹಸೀಲ್ದಾಾರ್ ಅಮರೇಶ ಬಿರಾದಾರ್, ಚನ್ನನಗೌಡ ಪೊಪಾ ಇತರರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ