Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಪುಟ ಪುನಾರಚನೆಯಲ್ಲಿ ಮೂವರಿಗೆ ಸಚಿವ ಸ್ಥಾನ ನೀಡಬೇಕು - ರಘುವೀರ ನಾಯಕ

ಸುದ್ದಿಮೂಲ ವಾರ್ತೆ ರಾಯಚೂರು, ಡಿ.29:
ರಾಜ್ಯ ಸರ್ಕಾರದಲ್ಲಿ ವಿವಿಧ ಕ್ಷೇತ್ರಗಳಿಂದ 14 ಜನ ಪರಿಶಿಷ್ಟ ಪಂಗಡದ ಶಾಸಕರಿದ್ದು ಮುಂಬರುವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಕನಿಷ್ಠ ಮೂವರಿಗೆ ಸಚಿವ ಸ್ಥಾಾನ ನೀಡಬೇಕು ಎಂದು ಹೈದ್ರಾಾಬಾದ್ ಕರ್ನಾಟಕ ವಾಲ್ಮೀಕಿ ನಾಯಕ ಸಂಘದ ವಿಭಾಗೀಯ ಕಾರ್ಯದರ್ಶಿ ಎನ್.ರಘುವೀರ ನಾಯಕ ಒತ್ತಾಾಯಿಸಿದರು.
ನಗರದ ಪತ್ರಿಿಕಾ ಭವನದಲ್ಲಿ ಸುದ್ದಿಗೋಷ್ಠಿಿಯಲ್ಲಿ ಮಾತನಾಡಿ, ಈ ಹಿಂದೆ ಸಾಮಾನ್ಯ ಕ್ಷೇತ್ರದಲ್ಲಿ ಗೆದ್ದಿದ್ದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಹಿಂಪಡೆದ ನಂತರ ಪುನಃ ಅವರಿಗೆ ಗೌರವಯುತವಾದ ಸ್ಥಾಾನಮಾನ ನೀಡಿಲ್ಲ ಅಲ್ಲದೆ, ಪರಿಶಿಷ್ಟ ಪಂಗಡ ಇಲಾಖೆಗೆ ಎರಡು ವರ್ಷದಿಂದ ಸಚಿವರೇ ಇಲ್ಲಘಿ. ಹೀಗಾಗಿ, ನಿರೀಕ್ಷಿಿತ ಮಟ್ಟದಲ್ಲಿ ಪ್ರಗತಿ ಸಾಧ್ಯವಾಗಿಲ್ಲಘಿ. ವಿದ್ಯಾಾರ್ಥಿಗಳಿಗೆ ವೇತನ ತಲುಪಿಲ್ಲಘಿ, ವಾಲ್ಮೀಕಿ ಭವನಕ್ಕೆೆ ಅನುದಾನ ಸಿಗುತ್ತಿಿಲ್ಲಘಿ, ಮಂಚ, ಹಾಸಿಗೆ ಸಿಗದೆ ವಸತಿ ನಿಲಯದ ವಿದ್ಯಾಾರ್ಥಿಗಳು ತತ್ತರಿಸುತ್ತಿಿದ್ದಾಾರೆ. ನೇಮಕಾತಿಯೂ ಆಗಿಲ್ಲಘಿ. ರಾಯಚೂರು ಜಿಲ್ಲೆೆಗೆ ಏಕಲವ್ಯ ವಸತಿ ಶಾಲೆ ಮಂಜೂರಾಗಿಲ್ಲಘಿ. ಏಳು ತಾಲೂಕಿನಲ್ಲೂ ಆಶ್ರಮ,ಏಕಲವ್ಯ ಶಾಲೆ ಸ್ಥಾಾಪಿಸಬೇಕು ಇವೆಲ್ಲ ಸಮಸ್ಯೆೆಗಳು ಹಾಗೆಯೇ ಇವೆ ಎಂದು ದೂರಿದರು.
ಅದ್ದರಿಂದ ಕೂಡಲೇ ಮುಂದೆ ನಡೆಯುವ ಸಚಿವ ಸಂಪುಟ ವಿಸ್ತರಣೆ ಹಾಗೂ ಪುನರಚನೆಯಲ್ಲಿ ಮೀಸಲು ಕ್ಷೇತ್ರದಲ್ಲಿ ಗೆದ್ದಿರುವ ವಾಲ್ಮೀಕಿ ಸಮುದಾಯದ ಇಬ್ಬರು ಶಾಸಕರಿಗೆ ಮತ್ತು ಸಾಮಾನ್ಯ ಕ್ಷೇತ್ರದಲ್ಲಿ ಗೆದ್ದಿರುವ ವಾಲ್ಮೀಕಿ ಸಮುದಾಯದ ಹಿರಿಯ ನಾಯಕ ಕೆ.ಎನ್.ರಾಜಣ್ಣ ಅವರಿಗೆ ಸಚಿವ ಸ್ಥಾಾನ ನೀಡಬೇಕೆಂದು ಆಗ್ರಹಿಸಿದರು.
ವಾಲ್ಮೀಕಿ ಸಮುದಾಯವು ರಾಜ್ಯದ ಜನಸಂಖ್ಯೆೆಯಲ್ಲಿ ಮುಂಚೂಣಿಯಲ್ಲಿದ್ದರೂ ನಿರ್ಣಾಯಕ ಹುದ್ದೆಗಳಲ್ಲಿ ಸಮರ್ಪಕ ಪ್ರತಿನಿಧಿತ್ವ ಸಿಗುತ್ತಿಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಇಲಾಖೆಗೆ ಕೂಡಲೇ ಸಮುದಾಯದ ಮಂತ್ರಿಿಗಳನ್ನು ನೇಮಕ ಮಾಡಿ ಹಿತ ಕಾಪಾಡಲು ಕೋರಿದರು.
ಸುದ್ದಿಗೋಷ್ಠಿಿಯಲ್ಲಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ನಾಯಕ, ರಾಮುನಾಯಕ, ರಮೇಶ ನಾಯಕ, ನರೇಂದ್ರ ನಾಯಕ, ಮಹೇಶ ನಾಯಕ, ರಾಮುನಾಯಕ ಜಲ್ಲಿ, ಬೋಳಬಂಡಿ ವಡವಟ್ಟಿಿ ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ