Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಕಲಚೇತನರಿಗೆ ಅನುಕಂಪದ ಬದಲು ಅವಕಾಶಗಳು ಸಿಗುವಂತಾಗಬೇಕು - ರಾಜಾ ವೆಂಕಟಪ್ಪ ನಾಯಕ

ಸುದ್ದಿಮೂಲ ವಾರ್ತೆ ಮಾನ್ವಿ, ಡಿ.14
ವಿಕಲಚೇತನರಿಗೆ ಅನುಕಂಪಕ್ಕಿಿಂತ ಹೆಚ್ಚಾಾಗಿ ಸರಕಾರಿ ಹಾಗೂ ಇತರ ಸೌಲಭ್ಯಗಳು ಸಿಗುವಂತಾಗಬೇಕು ಎಂದು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.
ಶನಿವಾರ ಮಾನ್ವಿಿ ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ಸಂಕಲ್ಪ ವಿಕಲಚೇತನರ ಜಿಲ್ಲಾ ಒಕ್ಕೂಟದ ವತಿಯಿಂದ ಹಮ್ಮಿಿಕೊಂಡಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಉದ್ಘಾಾಟಿಸಿ ಮಾತನಾಡುತ್ತಿಿದ್ದರು.
ರಾಜ್ಯ ಸರ್ಕಾರ ವಿಕಲ ಚೇತನರಿಗಾಗಿ ಅನೇಕ ಯೋಜನೆ ಮತ್ತು ಅನುದಾನ ನೀಡುತ್ತಿಿದೆ. ಆದರೆ ಅವುಗಳು ವಿಕಲಚೇತನರಿಗೆ ದೊರೆಯದೆ ಇರುವುದಕ್ಕೆೆ ಮಾಹಿತಿ ಕೊರತೆ ಕಾರಣವಾಗಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ವಿಕಲಚೇತನರಿಗೆ ದೊರೆಯುವ ಸೌಲಭ್ಯಗಳನ್ನು ತಲುಪಿಸುವುದಕ್ಕೆೆ ಪ್ರಾಾಮಾಣಿಕ ಪ್ರಯತ್ನ ಮಾಡಿದಾಗ ವಿಕಲಚೇತನರು ಸ್ವಾಾವಲಂಬಿ ಜೀವನ ನಡೆಸುವುದಕ್ಕೆೆ ಸಾಧ್ಯವಾಗುತ್ತದೆ ಎಂದು ಹೇಳಿದರು.
ಹಿರಿಯ ಸಾಹಿತಿ ದೇವರಾಜ ಎಸ್.ಬಪ್ಪೂೂರು ವಿಕಲಚೇತನರ ಕುರಿತು ವಿಶೇಷ ಉಪನ್ಯಾಾಸ ನೀಡಿದರು.
ಸಾನಿಧ್ಯ ವಹಿಸಿದ್ದ ಮುಸ್ಲಿಿಂ ಸಮುದಾಯದ ಗುರುಗಳಾದ ಸೈಯದ್ ಸಜ್ಜಾಾದ್ ಹುಸೇನ್ ಮತವಾಲೆ ಸಾಹೇಬ್ ಹಾಗೂ ಕ್ರೈಸ್ತ ಧರ್ಮ ಗುರು ಸೈಂಟ್ ಮೇರಿಸ್ ಕ್ಯಾಾಥೋಲಿಕ್ ಚರ್ಚಿನ ಾ.ಸುರೇಶ ವಿನ್ಸೆೆಂಟ್ ಇವರು ಸಂದೇಶ ನೀಡಿದರು.
ಕಾರ್ಯಕ್ರಮದಲ್ಲಿ ವಿಕಲಚೇತನರ ಸಬಲೀಕರಣ ಇಲಾಖೆಯ ಅಧಿಕಾರಿ ವಿನೋದ ಕುಮಾರ, ಜೆಡಿಎಸ್ ಮುಖಂಡರಾದ ರಾಜಾ ರಾಮಚಂದ್ರ ನಾಯಕ, ಹೆಚ್.ಮೌನೇಶಗೌಡ, ಪಿ.ರವಿಕುಮಾರ, ಹಿರಿಯ ವಕೀಲ ಗುಮ್ಮಾಾ ಬಸವರಾಜ, ಸೈಯದ್ ಖಾದ್ರಿಿ, ರಾಘವೇಂದ್ರ, ಆಂಜನೇಯ, ಸುಭಾನ್ ಬೇಗ್, ಸಂಕಲ್ಪ ವಿಕಲಚೇತನರ ಒಕ್ಕೂಟದ ರಾಜ್ಯ ಪ್ರತಿನಿಧಿ ಹಾಗೂ ಜಿಲ್ಲಾ ಗೌರವಾಧ್ಯಕ್ಷ ದೇಸಾಯಿ ದೋತರಬಂಡಿ, ಜಿಲ್ಲಾಧ್ಯಕ್ಷ ಶಿವಕುಮಾರ ಚಲ್ಮಲ್, ಜಿಲ್ಲಾ ಉಪಾಧ್ಯಕ್ಷೆ ಹೆಚ್.ಎಂ. ಸಾವಿತ್ರಮ್ಮ, ತಾಲೂಕಾಧ್ಯಕ್ಷೆ ಲಕ್ಷ್ಮೀ ಉಟಕನೂರು, ಸಿರವಾರ ತಾಲೂಕಾಧ್ಯಕ್ಷ ಅಮರೇಶ ಪಾಟೀಲ್ ಚಾಗಭಾವಿ, ಚಂದ್ರಶೇಖರ ಮುಂತಾದವರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ