Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಸ್ಕಿ : ಮನಸೂರೆಗೊಂಡ ರಮಾಬಾಯಿ ಅಂಬೇಡ್ಕರ್ ನಾಟಕ

ಸುದ್ದಿಮೂಲ ವಾರ್ತೆ ಮಸ್ಕಿ, ಜ.29:
ಬಿ.ಆರ್. ಅಂಬೇಡ್ಕರ್ ಅವರು ಉನ್ನತ ವ್ಯಾಾಸಂಗಕ್ಕೆೆ ಛತ್ರಪತಿ ಶಾಹು ಮಹಾರಾಜರಿಂದ ವಿದ್ಯಾಾರ್ಥಿ ವೇತನ ಪಡೆದು ಅಮೆರಿಕಕ್ಕೆೆ ಹೋಗುವ ಸಂದರ್ಭದಲ್ಲಿ ಅವರ ಪತ್ನಿಿ ರಮಾಬಾಯಿ ತುಂಬು ಗರ್ಭಿಣಿ. ಹೆರಿಗೆ ನಂತರದ ಕೆಲವೇ ದಿನಗಳಲ್ಲಿ ಆ ಮಗು ಮೃತಪಡುತ್ತದೆ. ಈ ವಿಷಯ ತಿಳಿಸಿದರೆ ಎಲ್ಲಿ ಗಂಡನ ಅಧ್ಯಯನಕ್ಕೆೆ ತೊಂದರೆಯಾಗುತ್ತದೆಯೊ ಎನ್ನುವ ಆತಂಕದಿಂದ ವಿಷಯ ತಿಳಿಸದೆ ಮಗುವಿನ ಅಂತ್ಯ ಸಂಸ್ಕಾಾರ ಮಾಡುತ್ತಾಾಳೆ.
ಮಸ್ಕಿಿ ಪಟ್ಟಣದ ಭ್ರಮರಾಂಬ ದೇವಸ್ಥಾಾನದ ಸಭಾ ಭವನದಲ್ಲಿ ನಡೆದ ‘ರಮಾಬಾಯಿ ಅಂಬೇಡ್ಕರ್’ ನಾಟಕದಲ್ಲಿ ಕಂಡು ಬಂದ ದೃಶ್ಯ. ತಾಯಿಯ ಸಂಕಟ, ವೇದನೆ, ಆಕ್ರಂದನ ನಾಟಕ ನೋಡಲು ಸೇರಿದ್ದ ಜನರ ಕಣ್ಣುಗಳನ್ನೂ ತೇವ ಮಾಡಿದ್ದವು. ಕೊನೆಯ ತನಕವೂ ನಾಟಕ ಜನರ ಮೆಚ್ಚುಗೆ ಗಳಿಸಿತು.
ಚಾಲನೆ : ನಾಟಕ ಪ್ರದರ್ಶನಕ್ಕೆೆ ಚಾಲನೆ ನೀಡಿದ ಮಸ್ಕಿಿ ಯೋಜನ ಪ್ರಾಾಧಿಕಾರದ ಅಧ್ಯಕ್ಷ ಸಿದ್ದನಗೌಡ ತುರುವಿಹಾಳ ಮಾತನಾಡಿ ದೇಶದ ಆಡಳಿತದ ವ್ಯವಸ್ಥೆೆ ಯಾವ ದಿಕ್ಕಿಿನಲ್ಲಿ ಇರಬೇಕು, ಬಹುತ್ವ ಭಾರತದಲ್ಲಿ ಎಲ್ಲಾ ವರ್ಗದ ಜನರಿಗೆ ನ್ಯಾಾಯ ಸಿಗಬೇಕು ಎಂದು ಯೋಚಿಸಿ ಅಂಬೇಡ್ಕರ್ ಅವರು ಶ್ರೇೇಷ್ಠವಾದ ಸಂವಿಧಾನ ಕೊಟ್ಟಿಿದ್ದಾರೆ.ಅವರು ಕೊಟ್ಟ ಸಂವಿಧಾನದಿಂದಲೇ ಇಂತಹ ಈ ಗೌರವ, ಸ್ಥಾಾನಮಾನ ಸಿಕ್ಕಿಿದೆ ಎಂದು ಹೇಳಿದರು.
ಮಾಜಿ ಶಾಸಕ ಪ್ರತಾಪಗೌಡ ಪಾಟಿಲ್ ಮಾತನಾಡಿ, ಡಾ.ಬಾಬಸಾಹೇಬ್ ಅಂಬೇಡ್ಕರ್ ವಿಶ್ವವಿಖ್ಯಾಾತ ಮಹಾಜ್ಞಾನಿಯಾಗಿದ್ದರು. ಅವರಿಗೆ ಓದುವಿನ ಹಸಿವು ಅಪಾರವಾಗಿತ್ತು. ಕುಟುಂಬಕ್ಕಿಿಂತ ಸಮಾಜದಲ್ಲಿನ ಅಸ್ಪೃಶ್ಯತೆ ಹೋಗಲಾಡಿಸುವುದಕ್ಕಾಾಗಿ ನಿರಂತರ ಹೋರಾಟದಲ್ಲಿ ತೊಡಗಿ ಜನರಲ್ಲಿ ಜಾಗೃತಿ ಮೂಡಿಸುತ್ತಿಿದ್ದರು ಎಂದರು.
ತಹಸೀಲ್ದಾಾರ್ ಮಂಜುನಾಥ ಭೋಗಾವತಿ, ತಾಪಂ ಇಒ ಅಮರೇಶ ಯಾದವ, ಸಿ.ದಾನಪ್ಪ, ದೊಡ್ಡಪ್ಪ ಮುರಾರಿ, ಡಾ.ಶಿವಶರಣಪ್ಪ ಇಡ್ಲಿಿ, ರಾಜರಾಜೇಶ್ವರಿ ಹಿರೇಮಠ, ನಾಗರತ್ನಾಾ ಕಟ್ಟಿಿಮನಿ, ಎಚ್.ಬಿ.ಮುರಾರಿ, ಮಹಾಂತೇಶ ಮಸ್ಕಿಿ ಸುರೇಶ ಹರಸುರು, ದೊಡ್ಡ ಕರಿಯಪ್ಪ ಇತರರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ