Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಸ್ಕಿ : ಜನವರಿ 26ರಂದು ರಮಾಬಾಯಿ ಅಂಬೇಡ್ಕರ್ ನಾಟಕ ಪ್ರದರ್ಶನ - ಸಾಹಿತಿ ಸಿ  ದಾನಪ್ಪ

ಸುದ್ದಿಮೂಲ ವಾರ್ತೆ ಮಸ್ಕಿ, ಜ.22:
ತಾಲೂಕ ಆಡಳಿತ ಮತ್ತು ತಾಲೂಕ ಪಂಚಾಯತ ಮಸ್ಕಿಿ ಹಾಗೂ ಪುರಸಭೆ ಕಾರ್ಯಾಲಯ ಮಸ್ಕಿಿ ಸಹಯೋಗದಲ್ಲಿ ಮಸ್ಕಿಿ ನಗರದ ಭ್ರಮರಾಂಭ ದೇವಸ್ಥಾಾನದ ಸಭಾಭವನದಲ್ಲಿ ರಮಾಬಾಯಿ ಅಂಬೇಡ್ಕರ್ ನಾಟಕ ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ ಎಂದು ದಲಿತ ಸಾಹಿತಿ ಸಿ ದಾನಪ್ಪ, ದೊಡ್ಡಪ್ಪ ಮುರಾರಿ ತಿಳಿಸಿದ್ದಾರೆ.
ಮಸ್ಕಿಿ ನಗರದ ಪತ್ರಿಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಿಯಲ್ಲಿ ಮಾತನಾಡಿದ ಅವರು, ಜನವರಿ 26 ಸೋಮವಾರ ರಂದು ಅಂದು ಸಂಜೆ 06 ಗಂಟೆಗೆ ಉದ್ಘಾಾಟನೆ ಕಾರ್ಯಕ್ರಮ ನೆರವೇರಲಿದೆ.
ಕೋಠ ತಾ. ಲಿಂಗಸುಗೂರು ಅವರ ಪ್ರಸ್ತುತಪಡಿಸುವ,ಡಾ.ಎಚ್ ಟಿ ಪೋತೆ ಅವರ ರಚನೆಯ ರಮಾಬಾಯಿ ಅಂಬೇಡ್ಕರ್ ಅವರ ನಾಟಕವನ್ನು ಪ್ರದರ್ಶಿಸಲಿದ್ದಾರೆ. ದಲಿತ ಪರ ಸಂಘಟನೆಗಳು ಹಾಗೂ ವಿವಿಧ ಸಂಘ ಸಂಸ್ಥೆೆಗಳು, ಮಹಿಳಾ ಸಂಘಟನೆಯ ಸದಸ್ಯರು, ಶಿಕ್ಷಕರು, ಸಾಹಿತಿಗಳು, ಸರ್ಕಾರಿ ನೌಕರರು ಹಾಗೂ ಖಾಸಗಿ ನೌಕರರು, ಮಸ್ಕಿಿ ತಾಲೂಕಿನ ಸರ್ವ ಸಮಾಜದವರು ಕುಟುಂಬ ಸಮೇತ ಬನ್ನಿಿ, ಕರೆತನ್ನಿಿ, ಭಾಗವಹಿಸಿ ಕಾರ್ಯಕ್ರಮ ಯಶಸ್ವಿಿಗೊಳಿಸಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾಸಿಮಪ್ಪ ಮುರಾರಿ, ಕಿರಣ್ ಮುರಾರಿ,ಸಿ ಪ್ರಶಾಂತ್ ನಿಲಗಲ್, ನಾಗರತ್ನ ಕಟ್ಟಿಿಮನಿ ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ