Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಮನವಿ

ಸುದ್ದಿಮೂಲ ವಾರ್ತೆ ಸಿಂಧನೂರು, ಡಿ.16:
ಸರಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ ಸೇರಿದಂತೆ ನಗರ ಹಾಗೂ ತಾಲೂಕಿನ ಗ್ರಾಾಮೀಣ ಪ್ರದೇಶದಲ್ಲಿನ ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಾಯಿಸಿ ಭಾರತ ಕಮ್ಯುನಿಷ್ಟ ಪಕ್ಷ(ಮಾರ್ಕ್‌ಸ್‌‌ವಾದಿ) ತಾಲೂಕು ಸಮಿತಿ ಮಂಗಳವಾರ ಪ್ರತಿಭಟನೆ ನಡೆಸಿತು.
ತಾಲೂಕಿನಲ್ಲಿ ಪ್ರಾಾಥಮಿಕ ಶಾಲೆಯಲ್ಲಿ ಮಂಜೂರಾದ ಶಿಕ್ಷಕರ ಸಂಖ್ಯೆೆ 1585 ಪೈಕಿ 816 ಜನ ಕಾರ್ಯನಿರ್ವಹಿಸುತ್ತಿಿದ್ದು ಅರ್ಧದಷ್ಟು ಹುದ್ದೆೆಗಳು ಖಾಲಿ ಇವೆ. ತಾಲೂಕಿನಲ್ಲಿರುವ 11 ಪ್ರಾಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಮರ್ಪಕ ವೈದ್ಯರಿಲ್ಲ. ಇದರಿಂದ ಗ್ರಾಾಮೀಣ ಜನರಿಗೆ ಉತ್ತಮ ಆರೋಗ್ಯ ಸಿಗದಾಗಿದೆ. ಸಾರ್ವಜನಿಕ ಆಸ್ಪತ್ರೆೆ ಹಾಗೂ ತಾಯಿ-ಮಕ್ಕಳ ಆಸ್ಪತ್ರೆೆಗೂ ಮೂಲಭೂತ ಸೌಲಭ್ಯ ಒದಗಿಸಬೇಕು. ನಗರದಲ್ಲಿ ಯುಜಿಡಿ ಕಾಮಗಾರಿ ಅರೆಬರೆಗೊಳಿಸಿದ್ದು ಕೋಟಿ ರೂ. ನೀರಿನಲ್ಲಿ ಹೋಮ ಮಾಡಿದಂತಾಗಿದೆ. ನಗರದ ವಾರ್ಡ್ ನಂ.25 ರಲ್ಲಿ ಮಹಿಳಾ ಶೌಚಾಲಯ ಇಲ್ಲ. ನಿರ್ಮಾಣಕ್ಕೂ ಮೀನಾ-ಮೇಷ ಏಣಿಸಲಾಗುತ್ತಿಿದೆ. ತಾಲೂಕಿನಲ್ಲಿ ಸ್ಮಶಾನ ಭೂಮಿ ಕೊರತೆ ಇದೆ. ಬೊಮ್ಮನಾಳ-ದೇವರಗುಡಿ ಮಧ್ಯದ ಸೇತುವೆಯು ನನೆಗುದಿಗೆ ಬಿದ್ದಿದೆ. ನರೇಗಾದಲ್ಲಿ ಕೆಲಸ ನಿರ್ವಹಿಸಿದ ಕೂಲಿಕಾರರಿಗೂ ಕೂಲಿ ಪಾವತಿ ಮಾಡಬೇಕೆನ್ನುವ ಹತ್ತಾಾರು ಬೇಡಿಕೆಗಳನ್ನು ಕೂಡಲೇ ಈಡೇರಿಸಲು ಅಗತ್ಯ ಕ್ರಮಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಾಯಿಸಲಾಯಿತು.
ಸಮಿತಿ ತಾಲೂಕು ಕಾರ್ಯದರ್ಶಿ ಬಸವಂತರಾಯ ಗೌಡ ಕಲ್ಲೂರು, ಗೋಪಾಲಕೃಷ್ಣ, ಯಂಕಪ್ಪ ಕೆಂಗಲ್, ಮಹಿಳಾ ಸದಸ್ಯರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ