Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕವಿತಾಳ : ಇ- ಸ್ವತ್ತು ನೀಡಲು ಮನವಿ

ಸುದ್ದಿಮೂಲ ವಾರ್ತೆ ಕವಿತಾಳ, ನ.03:
ಕೃಷಿಯೇತರ ಭೂಮಿಗಳಲ್ಲಿ ಹಲವು ವರ್ಷಗಳಿಂದ ಮನೆ ನಿರ್ಮಿಸಿಕೊಂಡು ವಾಸಿಸುವಂತವರಿಗೆ ಗ್ರಾಾಮೀಣ ಪ್ರದೇಶದಲ್ಲಿ 11 ಬಿ ಇ-ಸ್ವತ್ತು ಹಾಗೂ ನಗರ ಪ್ರದೇಶದಲ್ಲಿ 11 ಎ ಇ-ಸ್ವತ್ತು ಖಾತೆ ಪಡೆಯಲು ಸರಕಾರ ಅನುಕೂಲ ಕಲ್ಪಿಿಸಿದೆ. ಈ ಉದ್ದೇಶಕ್ಕಾಾಗಿ ಜನರ ಮನೆ ಬಾಗಿಲಿಗೆ ಇ-ಸ್ವತ್ತು ಯೋಜನೆ ರೂಪಿಸಿ 6ನೇ ಗ್ಯಾಾರಂಟಿ ಎಂದು ಘೋಷಿಸಿದೆ ಆದರೆ ಗ್ರಾಾಮ ಪಂಚಾಯ್ತಿಿ ಮತ್ತು ಪಟ್ಟಣ ಪಂಚಾಯತಿ ಅಧಿಕಾರಿಗಳು ಕ್ರಮಕ್ಕೆೆ ಮುಂದಾಗುತ್ತಿಿಲ್ಲ ಎಂದು ಅಖಿಲ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಮುಖಂಡರು ಆರೋಪಿಸಿದರು.
ಸಂಘಟನೆ ವತಿಯಿಂದ ಪಟ್ಟಣ ಪಂಚಾಯತಿ ಸಿಬ್ಬಂದಿ ಪ್ರಶಾಂತಕುಮಾರ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಮುಖಂಡರು ಪಟ್ಟಣದ ಜನತಾ ಕಾಲೋನಿಯಲ್ಲಿ 20 -30 ವರ್ಷಗಳಿಂದ ವಾಸಿಸುತ್ತಿಿರುವ ಕುಟುಂಬಗಳಿಗೆ ಇ-ಸ್ವತ್ತು ನೀಡುವಂತೆ ಆಗ್ರಹಿಸಿದರು.
ಇಲ್ಲಿ ವಾಸಿಸುವ ಕುಟುಂಬಗಳು ತಮ್ಮ ಮನೆಗಳಿಗೆ, ಜೋಪಡಿಗಳಿಗೆ ಅಧಿಕೃತ ದಾಖಲೆಗಳನ್ನು ಹೊಂದಿಲ್ಲ ಹೀಗಾಗಿ ತಕ್ಷಣ ಸರ್ವೆ ನಡೆಸಿ 11 ಎ ಖಾತಾ ನೀಡಬೇಕು ಮತ್ತು ಕುಡಿಯುವ ನೀರು, ರಸ್ತೆೆ, ಚರಂಡಿ, ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಒತ್ತಾಾಯಿಸಿದರು.
ಸಂಘಟನೆ ಮುಖಂಡರಾದ ರಮೇಶ ಇರಬಗೇರ್, ಮೌನೇಶ ಬುಳ್ಳಪುರು, ಎಂ ಡಿ ಮೈಹಿಬುಬ್ ಸಾಬ್, ಬಸಲಿಂಗಪ್ಪ ನಗನೂರು, ಕೀರಪ್ಪ, ಹನುಮಂತ ಬುಳ್ಳಪುರು, ಹುಲಗಪ್ಪ ಕೊಳ್ಳಿಿ, ಹುಲ್ಲೇಶ ಕೆಳಗೇರಿ, ಕರಿಯಪ್ಪ ಬುಳ್ಳಪುರು, ಅಮರೇಶ ಬುಳ್ಳಪುರು ಹಾಗೂ ಇನ್ನಿಿತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ